ಮೈ ನವಿರೇಳಿಸಿದ ಹೋರಿ ಬೆದರಿಸುವ ಸ್ಪರ್ಧೆ


Team Udayavani, Nov 9, 2021, 7:48 PM IST

soraba news

ಸೊರಬ: ಗ್ರಾಮೀಣ ಭಾಗದ ರೈತರಹಬ್ಬವಾಗಿರುವ ಜನಪದ ಕ್ರೀಡೆಸಾಂಪ್ರದಾಯಿಕ ಹೋರಿ ಬೆದರಿಸುವಹಬ್ಬ ತಾಲೂಕಿನ ಯಲವಳ್ಳಿ ಗ್ರಾಮದಲ್ಲಿಸೋಮವಾರ ವಿಜೃಂಭಣೆಯಿಂದಜರುಗಿದ್ದು, ಹೋರಿ ಪ್ರಿಯರಲ್ಲಿ ಉತ್ಸಾಹಕ್ಕೆಕಾರಣವಾಯಿತು.

ದೀಪಾವಳಿಯ ನಂತರದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಹೋರಿ ಬೆದರಿಸುವಹಬ್ಬ ಮಹತ್ವ ಪಡೆದಿದ್ದು, ಅಖಾಡದಲ್ಲಿಹೋರಿಗಳು ಓಡಿ ಹೋಗುವುದನ್ನು ನೋಡಲು ತಾಲೂಕಿನ ವಿವಿಧ ಗ್ರಾಮಗಳುಸೇರಿದಂತೆ ನೆರೆಯ ತಾಲೂಕು, ಜಿಲ್ಲೆಗಳಿಂದಭಾರೀ ಸಂಖ್ಯೆಯಲ್ಲಿ ಹೋರಿ ಪ್ರಿಯರುಆಗಮಿಸಿದ್ದರು. ಅಖಾಡದಲ್ಲಿ ಪೈಲ್ವಾನರಕೈಗೆ ಸಿಗದಂತೆ ಹೋರಿಗಳು ಓಡಿ ಹೋಗುವದೃಶ್ಯ ನೋಡುಗರ ಮೈ ನವಿರೇಳಿಸಿತು.

ಹೋರಿಗಳ ಮಾಲೀಕರು ಹೋರಿಗಳಿಗೆವಿವಿಧ ಬಗೆಯ ಜೂಲಗಳನ್ನು ಹೊದಿಸಿ,ಬಣ್ಣ- ಬಣ್ಣದ ಬಲೂನುಗಳು ಹಾಗೂಕೊಬ್ಬರಿ ಕಟ್ಟಿ ಶೃಂಗರಿಸಿದ್ದರು. ಅಖಾಡದಲ್ಲಿಪುನೀತ್‌ ರಾಜ್‌ಕುಮಾರ್‌ ಸವಿನೆನಪಿಗಾಗಿಆನವಟ್ಟಿಯ ಪವರ್‌ಸ್ಟಾರ್‌, ಹಿರೇಕಸವಿಹಂತಕ, ತಡಸನಹಳ್ಳಿ ಡಾನ್‌, ಬಿಳಕಿಕೆಪಿಆರ್‌ ಕಿಂಗ್‌, ಮಾವಲಿ ಗೌಡ್ರು ಮಗ,ಬೈರೇಕೊಪ್ಪದ ಮದಗಜ, ಕೊಡಕಣಿ ಕದಂಬ,ಶಿರಾಳಕೊಪ್ಪದ ವೀರಕೇಸರಿ, ಸೊರಬದಶ್ರೀರಾಮ, ಚಿಕ್ಕಸವಿ ಜನಮೆಚ್ಚಿದ ಮಗ,ಕೊಡಕಣಿ ಬಸವ, ಯಲವಳ್ಳಿ ಗ್ರಾಮದಹೋರಿಗಳಾದ ಪಾಳೇಗಾರ, ಜಮೀನಾªರ,ಗರುಡ, ಅಭಿಮನ್ಯು, ಕಂಸ ಹೋರಿ ಸವಿನೆನಪಿಗಾಗಿ ಕಲ್ಲೇಶ ಸೇರಿದಂತೆ ವಿವಿಧಹೆಸರುಗಳ ಹೋರಿಗಳು ಅಖಾಡದಲ್ಲಿ ಓಡಿದವು.

ಯುವಕರು ಹೋರಿಗಳನ್ನುಹಿಡಿದು ಬಲ ಪ್ರದರ್ಶಿಸಿದರೆ, ಜನತೆ ಅದನ್ನುನೋಡಿ ರೋಮಾಂಚನಗೊಂಡರು.ಗ್ರಾಮ ಸಮಿತಿಯವರು ಅಖಾಡದಲ್ಲಿಎರಡು ಬದಿಯಲ್ಲಿ ಸುರಕ್ಷತಾ ಕ್ರಮಕೈಗೊಂಡಿದ್ದರು. ಅಖಾಡದಲ್ಲಿ ಕ್ರಮವಾಗಿಒಂದೊಂದೇ ಹೋರಿಗಳನ್ನು ಓಡಿಸಿದರು.ಇದರಿಂದ ಯಾವುದೇ ಅಪಾಯಗಳು ಸಂಭವಿಸಲಿಲ್ಲ.
ಸಮಿತಿಯವರುಉತ್ತಮ ರೀತಿಯಲ್ಲಿ ಸುರಕ್ಷತೆಗೆ ಗಮನನೀಡಿದ್ದರು. ಇದು ಸಾರ್ವಜನಿಕರಪ್ರಶಂಸೆಗೆ ಪಾತ್ರವಾಯಿತು. ಅಖಾಡದಲ್ಲಿಉತ್ತಮವಾಗಿ ಓಡಿದ ಹೋರಿಗಳು ಹಾಗೂಬಲ ಪ್ರದರ್ಶನ ತೋರಿದ ಯುವಕರನ್ನುಗುರುತಿಸಲಾಯಿತು.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.