ಅರಣ್ಯ ಹಕ್ಕು ಅರ್ಜಿ ವಜಾ ಸಹಿಸಲಸಾಧ್ಯ: ಮಧು


Team Udayavani, Feb 16, 2022, 3:23 PM IST

soraba news

ಸೊರಬ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳರೈತ ವಿರೋಧಿ ನಿಲುವುಗಳಿಂದ ರೈತರುಕಂಗಾಲಾಗಿ ಬೀದಿಗೆ ಬಂದಿವೆ. ಇತ್ತ ತಾಲೂಕಿನಲ್ಲಿಮಂಜೂರಾದ ಬಗರ್‌ಹುಕುಂ ಹಾಗೂಅರಣ್ಯ ಹಕ್ಕು ಸಾಗುವಳಿದಾರ ಹಕ್ಕುಪತ್ರಗಳುಹಾಗೂ ಅರ್ಜಿಗಳನ್ನು ಶಾಸಕರ ಕುಮ್ಮಕ್ಕಿನಿಂದಅ ಧಿಕಾರಿಗಳು ವಜಾ ಮಾಡುತ್ತಿರುವುದನ್ನುಸಹಿಸಲು ಸಾಧ್ಯವಿಲ್ಲ ಎಂದು ಮಾಜಿಶಾಸಕ ಎಸ್‌. ಮಧು ಬಂಗಾರಪ್ಪ ಆಕ್ರೋಶವ್ಯಕ್ತಪಡಿಸಿದರು.

ಮಂಗಳವಾರ ಪಟ್ಟಣದ ತಾಲೂಕುಕಚೇರಿ ಮುಂಭಾಗ ಕಾಂಗ್ರೆಸ್‌ ವತಿಯಿಂದಹಮ್ಮಿಕೊಂಡಿದ್ದ ಬೃಹತ್‌ ರೈತ ಪ್ರತಿಭಟನೆಯಲ್ಲಿಪ್ರತಿಭಟನಾಕಾರರನುದ್ದೇಶಿಸಿ ಅವರುಮಾತನಾಡಿದರು.ಮಾಜಿ ಮುಖ್ಯಮಂತ್ರಿ ಎಸ್‌. ಬಂಗಾರಪ್ಪಹಾಗೂ ಮಾಜಿ ಸಚಿವ ಕಾಗೋಡು ತಿಮ್ಮಪ್ಪಅವರು ಅ ಧಿಕಾರಾವ ಧಿಯಲ್ಲಿ ರೈತರ ಹಿತಕಾಯುವ ದೃಷ್ಟಿಯಿಂದ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್‌ ನೀಡಿದರು. ಬಗರ್‌ಹುಕುಂ ಸಾಗುವಳಿದಾರರಿಗೆ ಉಳಲು ನೆಲದಹಕ್ಕನ್ನು ಕೊಡಿಸಿದರು.

ಅವರ ಹಾದಿಯಲ್ಲಿತಾವು ಸಹ ಶಾಸಕರಾಗಿದ್ದಾಗ ಸಾವಿರಾರುಬಗರ್‌ಹುಕುಂ ಸಾಗುವಳಿದಾರರಿಗೆ ಪಕ್ಷ ಭೇದಮರೆತು ಜಾತ್ಯಾತೀತವಾಗಿ ಭೂಮಿಯನ್ನುಮಂಜೂರು ಮಾಡಿ ಹಕ್ಕುಪತ್ರ ನೀಡಲಾಗಿತ್ತು.ಆದರೆ, ಇಂದಿನ ಶಾಸಕರು ಪಿತೂರಿ ಮೂಲಕಭೂಮಿ ಹಕ್ಕನ್ನು ರೈತರಿಂದ ಕಸಿದುಕೊಳ್ಳಲುಅಧಿ ಕಾರಿಗಳ ಮೂಲಕ ಹುನ್ನಾರ ನಡೆಸಿದ್ದಾರೆ.ರೈತರು ಧೃತಿಗೆಡುವ ಅವಶ್ಯಕತೆ ಇಲ್ಲ. ಎಸ್‌.ಬಂಗಾರಪ್ಪನವರ ಪುತ್ರನಾಗಿ ಸದಾ ರೈತರಪರವಾಗಿ ನಿಲ್ಲುವುದಾಗಿ ತಿಳಿಸಿದರು.

ಬಗರ್‌ವಿಧಾನಸಭಾ ಮಾಜಿ ಅಧ್ಯಕ್ಷಕಾಗೋಡು ತಿಮ್ಮಪ್ಪ ಮಾತನಾಡಿ, ರೈತರಿಗೆಭೂಮಿಯ ಹಕ್ಕನ್ನು ಕೊಡಿಸಲು ಪುನಃಮಧು ಬಂಗಾರಪ್ಪ ನೇತೃತ್ವದಲ್ಲಿ ಹೋರಾಟಆರಂಭವಾಗಿದೆ ರೈತರಿಂದ ಉತ್ತಮ ಸ್ಪಂದನೆದೊರೆಯುತ್ತಿದೆ. ಕೇಂದ್ರ ಮತ್ತು ರಾಜ್ಯಸರ್ಕಾರಗಳ ನೀತಿಯಿಂದ ರೈತರು ಬೀದಿಗೆಇಳಿಯುವ ಸ್ಥಿತಿ ಬಂದಿದೆ. “ಹೋರಾಟವೇಜೈಲು, ಅನ್ಯಾಯ ಬಯಲು’ ಎನ್ನುವಮನಸ್ಥಿತಿಯಿಂದ ಪ್ರತಿಯೊಬ್ಬರೂ ತಮ್ಮ ಹಕ್ಕಿಗಾಗಿಹೋರಾಟ ಮಾಡಲೇಬೇಕಾದ ಅನಿವಾರ್ಯತೆಇದೆ ಎಂದರು.

ಪ್ರತಿಭಟನೆಯಲ್ಲಿ ಕಾಡಾಮಾಜಿ ಅಧ್ಯಕ್ಷ ನಗರ ಮಹಾದೇವಪ್ಪ, ಜಿಲ್ಲಾಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಲಕ್ಷಿ ¾àಕಾಂತ್‌ಚಿಮಣೂರು, ಸೊರಬ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷಅಣ್ಣಪ್ಪ ಹಾಲಘಟ್ಟ, ಆನವಟ್ಟಿ ಬ್ಲಾಕ್‌ ಕಾಂಗ್ರೆಸ್‌ಅಧ್ಯಕ್ಷ ಆರ್‌.ಸಿ. ಪಾಟೀಲ್‌, ಜಿಪಂ ಮಾಜಿಸದಸ್ಯರಾದ ವೀರೇಶ್‌ ಕೊಟಗಿ, ಶಿವಲಿಂಗೇಗೌಡ,ತಾರಾ ಶಿವಾನಂದ, ರಾಜೇಶ್ವರಿ, ಪ್ರಮುಖರಾದನಾಗರಾಜ ಚಿಕ್ಕಸವಿ, ಎಚ್‌. ಗಣಪತಿ,ಎಂ.ಡಿ. ಶೇಖರ್‌, ರವಿ ಬರಗಿ ಇತರರುಇದ್ದರು.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.