ಕೋವಿಡ್ ಜಾಗೃತಿಗಾಗಿ “ಹಿತ್ಲಮನೆ’ ಕಿರುಚಿತ್ರ
Team Udayavani, May 29, 2020, 6:00 PM IST
ಸಾಂದರ್ಭಿಕ ಚಿತ್ರ
ಸೊರಬ: ಮಲೆನಾಡಿನ ಸಂಸ್ಕೃತಿಯ ಸೊಗಡಿನೊಂದಿಗೆ ಕೋವಿಡ್ ಜಾಗೃತಿ ಮೂಡಿಸುವ “ಹಿತ್ಲಮನೆ’ ಕಿರುಚಿತ್ರವೊಂದು ರಚನೆಯಾಗಿದ್ದು, ಜನರಲ್ಲಿ ಅರಿವು ಮೂಡಿಸುವ ಕೋವಿಡ್ ಯೋಧರ ವಿಭಿನ್ನ ಯತ್ನ ಸಾರ್ವಜನಿಕರಿಂದ ಪ್ರಶಂಸೆಗೆ ಪಾತ್ರವಾಗಿದೆ.
ಸ್ಥಳೀಯರೇ ನಟಿಸುವ ಕಿರುಚಿತ್ರದಲ್ಲಿ ಅಭಿನಯದ ಯಾವುದೇ ತರಬೇತಿ ಹೊಂದದವರು ನಟಿಸಿರುವುದು ಮತ್ತೊಂದು ವಿಶೇಷತೆಯಾಗಿದೆ. ಆಶಾ ಕಾರ್ಯಕರ್ತೆಯರು, ಆರೋಗ್ಯ ಸಹಾಯಕರು, ವೈದ್ಯರು, ಪೊಲೀಸ್ ಸಿಬ್ಬಂದಿ ನಟಿಸಿದ್ದಾರೆ. ತಾಲೂಕು ಆರೋಗ್ಯಾಧಿಕಾರಿ ಡಾ| ಅಕ್ಷತಾ ಖಾನಾಪುರ ನೇತೃತ್ವದ ತಂಡದ ಕಾರ್ಯಕ್ಕೆ ಶಾಸಕ ಕುಮಾರ್ ಬಂಗಾರಪ್ಪ ಸಾಥ್ ನೀಡಿದ್ದು, ಕಥೆ-ಚಿತ್ರಕಥೆಯೊಂದಿಗೆ ಸ್ವರೂಪ್ ಯಶವಂತ್ ಕ್ಯಾಮೆರಾ ಕೈಚಳಕ ತೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು