ಕಣ್ಮನ ಸೆಳೆದ ಶ್ರೀರಾಮ ಪಟ್ಟಾಭಿಷೇಕ ವೈಭವ


Team Udayavani, Mar 10, 2019, 11:34 AM IST

shiv-1.jpg

ಶಿವಮೊಗ್ಗ: ದೇವರನ್ನು ಸದಾ ನೆನೆಯುವುದು ಧ್ಯಾನ. ಪೂಜೆ ಮತ್ತು ಓದಿಗೆ ಏಕಾಗ್ರತೆ ಬೇಕು. ಏಕಾಗ್ರತೆಯಿಂದ ಪೂಜೆ ಮಾಡುವವ ಓದಿನಲ್ಲೂ ಜಾಣನಿರುತ್ತಾನೆ ಎಂದು ಖ್ಯಾತ ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯ ತಿಳಿಸಿದರು. ಶನಿವಾರ ನಗರದ ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದಲ್ಲಿ ವೈದಿಕ ಪರಿಷತ್‌ ವತಿಯಿಂದ ಲೋಕ ಕಲ್ಯಾಣಾರ್ಥಕ್ಕಾಗಿ ಹಮ್ಮಿಕೊಂಡಿದ್ದ ಶ್ರೀರಾಮ ಪಟ್ಟಾಭಿಷೇಕ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.

ದುರ್ಬಲ ಮನಸ್ಸಿನಿಂದ ಏನೂ ಸಾಧ್ಯವಿಲ್ಲ. ಏಕಾಗ್ರತೆಯಿಂದ ದೇವರನ್ನು ನೆನೆಯುವುದು ಧ್ಯಾನವಾದರೆ, ಹೊರಗೆ ಹೋಗುತ್ತಿರುವ ಮನಸ್ಸು ಎಳೆದು ತರುವುದು ಪ್ರತ್ಯಾಹಾರ. ಹೊರಗೆ ಹೋದರೆ ಅದು ಕಾಟಾಚಾರ. ಸಂಸ್ಕಾರ ಮತ್ತು ಸಂಸ್ಕೃತಿಯಲ್ಲಿ ಭಾರತ ಎನ್ನುವುದು ಪ್ರಪಂಚಕ್ಕೆ ಮಾದರಿಯಾಗಿದೆ. ಭಾರತವಿದ್ದರೆ ಮಾತ್ರ ಜಗತ್ತು ಉಳಿಯುತ್ತದೆ ಎಂಬುದನ್ನು ಪ್ರಪಂಚದ ಎಲ್ಲಾ ರಾಷ್ಟ್ರಗಳು ತಿಳಿದಿವೆ. ಇಡೀ ಜಗತ್ತಿನಲ್ಲಿ ನಮ್ಮಲ್ಲಿನ ಪ್ರತಿಭಾವಂತ ವೈದ್ಯರು, ವಿಜ್ಞಾನಿಗಳು, ದಿಗ್ಗಜರು ಇದ್ದಾರೆ. ಆದರೆ ನಮ್ಮ ನೆರೆ ರಾಷ್ಟ್ರ ಪಾಕಿಸ್ತಾನ ತನ್ನ ಇಡೀ ಶಕ್ತಿಯನ್ನು ಶಸ್ತ್ರಾಸ್ತ್ರ
ಖರೀದಿ ಮಾಡಿ ಸಾಯಿಸಿದರೇ ಸ್ವರ್ಗ ಎನ್ನುವ ತತ್ವದಲ್ಲಿದೆ. ಆದರೆ ಭಾರತ ಇನ್ನೊಬ್ಬರಿಗೆ ಅನ್ನ ನೀಡಿ ಎಲ್ಲರೂ ಸುಖವಾಗಿರಬೇಕು ಎನ್ನುವ ಸಿದ್ಧಾಂತದಲ್ಲಿದೆ ಎಂದರು.

ಕೇವಲ ದುಡ್ಡಿದ್ದರೆ ಮಾತ್ರ ನೆಮ್ಮದಿ ಎಂದು ತಿಳಿದುಕೊಂಡಿದ್ದಾರೆ. ದುಡ್ಡಿನಿಂದ ನೆಮ್ಮದಿ ಸಿಗುವುದಿಲ್ಲ. ಹಿಂದುತ್ವ ಎಂದರೆ ಉಪನಿಷತ್ತಿನ ಭೋರ್ಗರೆತ. ಸಹಸ್ರಾರು ವರ್ಷಗಳಿಂದ ನಮ್ಮ ಋಷಿಮುನಿಗಳ ತಪಸ್ಸಿನಿಂದ ಭಗವಂತನನ್ನು ಕಂಡು ಅವರ ಬಾಯಿಯಿಂದ ತನ್ನಿಂದ ತಾನೇ ಬಂದದ್ದು ವೇದ ಮತ್ತು ಮಂತ್ರಗಳು. ಅಯೋಧ್ಯೆಯಲ್ಲಿ ಶ್ರೀರಾಮನ ಮಂದಿರ ನಿರ್ಮಾಣವಾಗಿ ರಾಮನ ಕುಂಭಾಭಿಷೇಕ ನೋಡುವ ಆಸೆ ಎಲ್ಲ ಭಾರತೀಯರಿಗಿದ್ದು ರಾಮನಾಮಕ್ಕೆ ವಿಶಿಷ್ಟ ಮಹತ್ವವಿದೆ. ರಾಮನಿದ್ದೆಡೆ ವಿಕೃತ ಕಾಮವಿಲ್ಲ ಎಂದರು.

ವೈದಿಕ ಪರಿಷತ್ತಿನ ಪ್ರಮುಖರಾದ ಬಾ.ರಾ. ಜಗದೀಶ್‌ ಆಚಾರ್ಯ, ಶಂಕರಾನಂದ ಜೋಯ್ಸ, ಎಸ್‌. ದತ್ತಾತ್ರಿ, ದೀನದಯಾಳು, ಸುರೇಶ್‌ ಬಾಳೆಗುಂಡಿ, ನಟರಾಜ್‌ ಭಾಗವತ್‌ ಇತರರಿದ್ದರು. 

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.