ಮಾರ್ಚ್ 5ರಂದು ರಾಜ್ಯ ಬಜೆಟ್, ಕೃಷಿಗೆ ಆದ್ಯತೆ; ಸಂಪುಟ ವಿಸ್ತರಣೆ ಶೀಘ್ರ: ಸಿಎಂ ಯಡಿಯೂರಪ್ಪ
Team Udayavani, Jan 15, 2020, 9:55 AM IST
ಶಿವಮೊಗ್ಗ: ಫೆಬ್ರವರಿ ಅಂತ್ಯದೊಳಗೆ ಸಮಗ್ರ ಚರ್ಚೆ ನಡೆಸಿ, ಅಂತಿಮ ಅನುಮೋದನೆ ಪಡೆದು ಮಾರ್ಚ್ ಐದರಂದು ರಾಜ್ಯ ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ರಾಜ್ಯದ ಜನತೆಗೆ ಸಂಕ್ರಾಂತಿ ಶುಭಾಶಯ ಕೋರಿ ಮಾತನಾಡಿದ ಅವರು, ಹಣಕಾಸು ಸ್ಥಿತಿಗತಿ ನೋಡಿಕೊಂಡು ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡಲಾಗುವುದು. ಮಾರ್ಚ್ ಐದರಂದು ರಾಜ್ಯ ಬಜೆಟ್ ಮಂಡನೆ ಮಾಡುವುದು ಖಚಿತ . ಈ ಬಾರಿ ಕೃಷಿಗೆ ಹೆಚ್ಚಿನ ಅದ್ಯತೆ ನೀಡಲಾಗುತ್ತದೆ ಎಂದು ಹೇಳಿದ್ದಾರೆ.
ದಾವೋಸ್ ನಲ್ಲಿ ನಡೆಯಲಿರುವ ಸಮಾವೇಶದಲ್ಲಿ ಮೂರು ದಿನಗಳ ಕಾಲ ಭಾಗವಹಿಸಲು ತೆರಳಲಿದ್ದೇನೆ. ಜನವರಿ 19 ರಂದು ದಾವೋಸ್ ಗೆ ತೆರಳಿ, 23 ಕ್ಕೆ ವಾಪಾಸು ಬರುಲಿದ್ದೇನೆ. ಈ ವೇಳೆ ರಾಜ್ಯದಲ್ಲಿ ಬಂಡವಾಳ ತೊಡಗಿಸಲು ಕೈಗಾರಿಕೋದ್ಯಮಿಗಳೊಂದಿಗೆ ಮಾತುಕತೆ ನಡೆಸಲಾಗುವುದು ಎಂದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಜನವರಿ 18 ರಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಆ ವೇಳೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಿ ಖಾತೆ ಹಂಚಿಕೆ ಮಾಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ