State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ
Team Udayavani, Apr 30, 2024, 7:37 PM IST
ಶಿವಮೊಗ್ಗ:ರಾಜ್ಯ ಸರ್ಕಾರ ದಿವಾಳಿ ಆಗಿದೆ. ಬರ ಪರಿಹಾರ ನೀಡಲು ಹಣ ಇಲ್ಲ. ಅಭಿವೃದ್ಧಿಯೂ ನಿಂತು ಹೋಗಿದೆ. ಇಂತಹ ದುರ್ಬಲ ಸರ್ಕಾರ ನಾನೆಂದೂ ನೋಡಿಲ್ಲ. ವಿಚಿತ್ರವಾದ ಪರಿಸ್ಥಿತಿ ನಿರ್ಮಾಣ ಆಗಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರ ಪರಿಹಾರ ವಿಚಾರವಾಗಿ ಕೇಂದ್ರದ ಕಡೆ ಬೊಟ್ಟು ತೋರಿಸುತ್ತಿದ್ದಾರೆ. ಬರ ಬಂದಿರುವುದು ನಿಜ. ಅಗತ್ಯ ಇದ್ದರೆ ನಾವೂ ಹೋರಾಟ ಮಾಡುತ್ತೇವೆ. ಹಾಸನ ಪೆನ್ ಡ್ರೈವ್ ವಿಚಾರದ ಬಗ್ಗೆ ಚರ್ಚೆ ಮಾಡಲ್ಲ. ಕಾನೂನು ಅದರ ಅಡಿಯಲ್ಲಿ ಕ್ರಮ ತೆಗೆದುಕೊಳ್ಳುತ್ತದೆ. ರಾಜ್ಯದಲ್ಲಿ 28 ಕ್ಷೇತ್ರದಲ್ಲಿ ಗೆಲ್ಲಲು ಎಲ್ಲ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ. ಒಂದೆರಡು ಕ್ಷೇತ್ರದಲ್ಲಿ ವ್ಯತ್ಯಾಸ ಆದರೂ 25ರಿಂದ 26 ಕ್ಷೇತ್ರದಲ್ಲಿ ಗೆಲ್ಲುತ್ತೇವೆ. ನೀರಿಕ್ಷೆ ಮೀರಿ ಎಲ್ಲಾ ಕಡೆ ಒಳ್ಳೆಯ ವಾತಾವರಣ ನಿರ್ಮಾಣ ಆಗಿದೆ. ದೇಶದಲ್ಲಿ 400 ಸ್ಥಾನ ಗೆಲ್ಲುತ್ತೇವೆ. ಬುಧವಾರದಿಂದ ಮತ್ತೆ ಪ್ರವಾಸ ಕೈಗೊಂಡಿದ್ದೇವೆ. ರಾಘವೇಂದ್ರ ಕೂಡ ಎರಡೂವರೆ ಲಕ್ಷ ಮತಗಳ ಅಂತರದಲ್ಲಿ ಗೆಲ್ಲುತ್ತಾರೆ. ರಾಜ್ಯದಲ್ಲಿ ಕೂಡ ಒಳ್ಳೆಯ ರೀತಿಯ ವಾತಾವರಣ ಇದೆ. ಜೆ.ಪಿ.ನಡ್ಡಾ ನಮಗೆ ಸ್ಫೂ ರ್ತಿ ತುಂಬಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ
Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!
Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ
Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ
BJPಯಲ್ಲಿ ನನಗೆ ಅನ್ಯಾಯವಾದಾಗ ರಘುಪತಿ ಭಟ್ ಸ್ಪರ್ಧೆ ಬೇಡ ಅಂದಿದ್ದರು: ಆಯನೂರು
MUST WATCH
ಹೊಸ ಸೇರ್ಪಡೆ
ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್ ವುಡ್ ನಟಿ, ಕಾಂಗ್ರೆಸ್ ಮುಖಂಡೆ
ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ
ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್ ಕೊಟ್ಟ ಯುವತಿಯರು.!
Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್ಗೂ ಹಾನಿ
ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್ ವಿದ್ಯಾರ್ಥಿಗಳು ದುರ್ಮರಣ