Shimoga; ರಾಜ್ಯದ ಮುಂದಿನ ಮುಖ್ಯಮಂತ್ರಿ ವಿಜಯೇಂದ್ರ: ಭವಿಷ್ಯ ನುಡಿದ ಪ್ರಣವಾನಂದ ಸ್ವಾಮೀಜಿ
Team Udayavani, Mar 5, 2024, 3:06 PM IST
ಶಿವಮೊಗ್ಗ: ರಾಜ್ಯದ ಭವಿಷ್ಯದ ಮುಖ್ಯಮಂತ್ರಿ ವಿಜಯೇಂದ್ರ ಆಗಬೇಕು ಎಂಬುದು ನಮ್ಮ ಬಯಕೆ. ಅದು ಯಡಿಯೂರಪ್ಪ ಆಸೆ ಕೂಡ ಹೌದು ಎಂದು ಪ್ರಣವಾನಂದ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.
ಶಿವಮೊಗ್ಗದ ಸಾಗರದಲ್ಲಿ ಶಕ್ತಿ ಸಾಗರ ಸಮಾವೇಶದಲ್ಲಿ ಮಾತನಾಡಿದ ಅವರು, ಮುಂದಿನ ಮುಖ್ಯಮಂತ್ರಿ ವಿಜಯೇಂದ್ರಯಾಗುತ್ತಾರೆ. ಪ್ರಣಾವಾನಂದ ಸ್ವಾಮೀಜಿ ಸತ್ಯಾಂಶ ಹೇಳುತ್ತಾರೆ. ಯಡಿಯೂರಪ್ಪ ಋಣ ಸಮಾಜ ತೀರಿಸಬೇಕು. ದೇಶ ಕಂಡ ಅಪ್ರತಿಮ ರಾಜಕಾರಣಿ ಯಡಿಯೂರಪ್ಪ. ಮಾಜಿ ಮುಖ್ಯಮಂತ್ರಿ ಮಕ್ಕಳು ಹೇಗೆ ಇರಬೇಕೆಂಬುದು ರಾಘವೇಂದ್ರ, ವಿಜಯೇಂದ್ರ ನೋಡಿ ಕಲಿಯಬೇಕು. ಅವರಿಬ್ಬರಲ್ಲೂ ತಾಳ್ಮೆ ನೋಡಬಹುದು ಎಂದರು.
ಸಮಾವೇಶದಲ್ಲಿ ಮಾತನಾಡಿದ ವಿನಯ್ ಗುರೂಜಿ ಅವರು, ಬಿ.ವೈ.ರಾಘವೇಂದ್ರ ಮಾಡಿರುವ ಕೆಲಸದಿಂದ ಅವರು ಪ್ರಮಾಣ ವಚನ ಸ್ವೀಕಾರ ಮಾಡುತ್ತಾರೆ. ಪ್ರಮಾಣವಾಗಿ ಹೇಳುತ್ತೇನೆ, ಅವರಿಗೆ ಭಗವಂತ ಪ್ರಮಾಣ ವಚನ ಸ್ವೀಕಾರ ಮಾಡುವ ಅನುಗ್ರಹ ಮಾಡುತ್ತಾರೆ. ರಾಘವೇಂದ್ರ ಕೇಂದ್ರ ಸಚಿವರಾಗುತ್ತಾರೆ ಎಂದು ಭವಿಷ್ಯ ನುಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ