ತೆರಿಗೆ ವಂಚನೆ; ಆರ್ಟಿಓ ಅಧಿಕಾರಿಗಳಿಂದ 7 ಟಿಪ್ಪರ್, 1 ಜೆಸಿಬಿ ವಶ
Team Udayavani, Jun 3, 2022, 3:56 PM IST
ಸಾಗರ: ತೆರಿಗೆ ಪಾವತಿ ಮಾಡದೆ ಜೆಸಿಬಿ ಮತ್ತು ಟಿಪ್ಪರ್ ಓಡಾಡಿಸುತ್ತಿದ್ದ ಎಂಟು ಜನರ ವಿರುದ್ಧ ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಪ್ರಕರಣ ದಾಖಲಿಸಿ, ದಂಡ ಸಹಿತ ತೆರಿಗೆ ವಸೂಲಿ ಮಾಡಿದ ಕುರಿತು ಶುಕ್ರವಾರ ಮಾಹಿತಿ ನೀಡಿದೆ.
ತಾಲೂಕಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಸರ್ಕಾರಕ್ಕೆ ತೆರಿಗೆ ವಂಚಿಸಿ ಜೆಸಿಬಿ ಮತ್ತು ಟಿಪ್ಪರ್ ಓಡಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಾರಿಗೆ ಇಲಾಖೆ ಅಧಿಕಾರಿಗಳು, ಗುರುವಾರ ದಾಳಿ ನಡೆಸಿ 1 ಜೆಸಿಬಿ ಮತ್ತು 7 ಟಿಪ್ಪರ್ಗಳನ್ನು ವಶಪಡಿಸಿಕೊಂಡು, ಮಾಲೀಕರಿಂದ 4.62 ಲಕ್ಷ ರೂಪಾಯಿ ದಂಡ ಸಹಿತ ತೆರಿಗೆ ವಸೂಲಿ ಮಾಡಲಾಗಿದೆ.
ಇದನ್ನೂ ಓದಿ:ಸಚಿವರ ಮನೆಯಲ್ಲಿ ಚಡ್ಡಿ ಸುಟ್ಟಿದ್ದು ಸಾಂಕೇತಿಕ ಪ್ರತಿಭಟನೆ: ಸಿದ್ದರಾಮಯ್ಯ ವ್ಯಾಖ್ಯಾನ
ಕಾರ್ಯಾಚರಣೆಯಲ್ಲಿ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ರಾಕೇಶ್, ಹಿರಿಯ ಮೋಟಾರ್ ವಾಹನ ನಿರೀಕ್ಷಕ ವಾಸುದೇವ್, ಹಿರಿಯ ಸಿಬ್ಬಂದಿ ಉಮೇಶ್ ಕೆ.ಬಿ., ಚಾಲಕ ಪಂಚಾಕ್ಷರಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ