ಮೀನು ಮಾರಾಟಕ್ಕೆ ಅವಕಾಶ ಕಲ್ಪಿಸಲು ಆಗ್ರಹ


Team Udayavani, Apr 17, 2021, 8:19 PM IST

ಗ್‍‍ದಸ

ಶಿವಮೊಗ್ಗ: ಬುಟ್ಟಿಯಲ್ಲಿ ಮೀನು ಮಾರಾಟ ಮಾಡುವ ಮಹಿಳೆಯರಿಗೆ ಸೂಕ್ತ ಸ್ಥಳಾವಕಾಶ ಕಲ್ಪಿಸಿ ಕೊಡಬೇಕು ಎಂದು ಆಗ್ರಹಿಸಿ ಗೋಂದಿ  ಚಟ್ನಹಳ್ಳಿಯ ಮೀನುಗಾರರ ಸಹಕಾರ ಸಂಘದ ನೇತೃತ್ವದಲ್ಲಿ ಮೀನು ಮಾರಾಟ ಮಾಡುವ ಮಹಿಳೆಯರು ಶುಕ್ರವಾರ ಪಾಲಿಕೆ ಎದುರು ಪ್ರತಿಭಟನೆ ನಡೆಸಿ ಆಯುಕ್ತರಿಗೆ ಮನವಿ ಸಲ್ಲಿಸಿದರು.

ಸುಮಾರು 40-50 ವರ್ಷಗಳಿಂದ ನಾವು ಲಷ್ಕರ್‌ ಮೊಹಲ್ಲಾದ ಮೀನು ಮಾರುಕಟ್ಟೆಯ ಹೊರಭಾಗದಲ್ಲಿ ಮೀನು ವ್ಯಾಪಾರ ಮಾಡುತ್ತಿದ್ದೇವೆ. ಮೀನು ಹಿಡಿದು ಮಾರಾಟ ಮಾಡುವುದು ನಮ್ಮ ಕುಲ ಕಸುಬು. ನಾವೆಲ್ಲ ಅತ್ಯಂತ ಬಡವರು, ಅಲೆಮಾರಿಗಳು. ಇದು ಬಿಟ್ಟರೆ ನಮಗೆ ಬೇರೆ ಗತಿಯಿಲ್ಲ. ಆದರೆ ಬದಲಾದ ಪರಿಸ್ಥಿತಿಯಲ್ಲಿ ನಮಗೆ ಅಲ್ಲಿ ಮೀನು ಮಾರಾಟ ಮಾಡಲು ಅವಕಾಶ ನೀಡುತ್ತಿಲ್ಲ ಎಂದು ದೂರಿದರು.

ನಾವು ಟೆಂಡರ್‌ನಲ್ಲಿ ಭಾಗವಹಿಸಿ ಮಳಿಗೆ ಬಾಡಿಗೆ ಪಡೆದು ವ್ಯಾಪಾರ ಮಾಡಿ ಅದರಲ್ಲಿ ಲಾಭಗಳಿಸುವಷ್ಟು ಶ್ರೀಮಂತರಲ್ಲ. ಪಾಲಿಕೆಯ ಈ ಹೊಸ ನಿಯಮದಿಂದ ನಮಗೆ ತೊಂದರೆಯಾಗುತ್ತಿದೆ. ಅಲ್ಲದೆ ಟೆಂಡರ್‌ನಲ್ಲಿ ಮಳಿಗೆ ಪಡೆದ ಬಲಾಡ್ಯರು ಮೀನು ವ್ಯಾಪಾರ ಮಾಡದಂತೆ ನಮಗೆ ತಡೆ ಒಡ್ಡುತ್ತಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ. ಮೀನು ತಂದಿದ್ದ ಬುಟ್ಟಿಗಳನ್ನು ಎಸೆದು ನಾಶ ಪಡಿಸುತ್ತಿದ್ದಾರೆ. ಒಟ್ಟಾರೆ ನಮ್ಮನ್ನು ವ್ಯಾಪಾರ ಮಾಡದಂತೆ ಹೊರದೂಡಿದ್ದಾರೆ. ನಾವು ಮಹಿಳೆಯರು ಎಲ್ಲಿಗೆ ಹೋಗಬೇಕು ಎಂದು ತಮ್ಮ ಅಳಲು ತೋಡಿಕೊಂಡರು. ನಾವು ಅನೇಕ ವರ್ಷಗಳಿಂದ ಇದೇ ಮಾರುಕಟ್ಟೆಯ ಹೊರಗೆ ಮೀನು ವ್ಯಾಪಾರ ಮಾಡುತ್ತಾ ಬಂದಿದ್ದೇವೆ. ಹಾಗಾಗಿ ನಮಗೆ ಇಲ್ಲಿ ಅವಕಾಶ ಮಾಡಿಕೊಡಬೇಕು. ಅದು ಸಾಧ್ಯವಾಗದಿದ್ದರೆ ಪಾಲಿಕೆ ವ್ಯಾಪ್ತಿಯಲ್ಲಿ ಇರುವ ಖಾಲಿ ಜಾಗ ಹುಡುಕಿ ಮೀನು ವ್ಯಾಪಾರ ಮಾಡಿಕೊಂಡು ಹೋಗಲು ಅವಕಾಶ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು, ಕಾರ್ಯದರ್ಶಿಗಳು ಮತ್ತು ಮಹಿಳಾ ಮೀನು ಮಾರಾಟಗಾರರು ಇದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.