ಪ್ರಭಾವಿಯಾಗುತ್ತಿರುವ ಕೋಮುವಾದ: ಅಮೀನ್‌ಮಟ್ಟು


Team Udayavani, Jun 18, 2018, 4:20 PM IST

shivamoga-1.jpg

ಶಿವಮೊಗ್ಗ: ಪ್ರಸ್ತುತ ದಿನಗಳಲ್ಲಿ ಕೋಮುವಾದ ಪ್ರಭಾವಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಅದಕ್ಕೆ ವಿರುದ್ಧವಾಗಿ ಜಾತ್ಯಾತೀತತೆಯ ಪ್ರಜ್ಞೆ ಬೆಳೆಸುವುದು ಸಾಕಷ್ಟು ಕಷ್ಟವಾಗಿದೆ ಎಂದು ಪ್ರಗತಿಪರ ಚಿಂತಕ ದಿನೇಶ್‌ ಅಮೀನ್‌ಮಟ್ಟು ಅಭಿಪ್ರಾಯಪಟ್ಟರು.

ನಗರದ ಕಮಲಾ ನೆಹರು ಮಹಿಳಾ ಕಾಲೇಜಿನಲ್ಲಿ ಭಾನುವಾರ ಸಂಜೆ ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ ವತಿಯಿಂದ ಏರ್ಪಡಿಸಿದ್ದ “ಚುನಾವಣೆ: ಒಳ, ಹೊರಗೆ’ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೋಮುವಾದ ಎನ್ನುವ ವೈರಸ್‌ ಒಮ್ಮೆ ಮನುಷ್ಯನ ಮೆದುಳಿಗೆ ಪ್ರವೇಶ ಪಡೆದರೆ ಅನ್ನ ಕೊಟ್ಟವರನ್ನು ಜನ ಮರೆತು ಬಿಡುತ್ತಾರೆ. ಕೋಮುವಾದ ಹರಡುವವರಿಗೆ ದೇಶದ ವೇದ, ಉಪನಿಷತ್ತು, ಸಂಸ್ಕತಿ, ಆಚಾರ, ವಿಚಾರದ
ಬಗ್ಗೆ ಕೇಳಿದರೇ ಗೊತ್ತಿರುವುದಿಲ್ಲ. ಇಂದಿನ ಕಾಲಘಟ್ಟದಲ್ಲಿ ಕೋಮುವಾದ ಹರಡುವುದು ಸಾಕಷ್ಟು ಸುಲಭ ಸಾಧ್ಯ ಎಂದು ಬೇಸರ ವ್ಯಕ್ತಪಡಿಸಿದರು.

ಧರ್ಮ, ಜಾತಿ ಹೆಸರಿನಲ್ಲಿ ಈ ಬಾರಿ ವಿಧಾನಸಭಾ ಚುನಾವಣೆ ನಡೆಯಿತು. ಕಾಂಗ್ರೆಸ್‌ ಅಧಿಕಾರಕ್ಕೆ ಬರುತ್ತದೆ ಎಂಬ
ಸಾರ್ವತ್ರಿಕ ಅಭಿಪ್ರಾಯ ಕೇಳಿಬಂದರೆ, ಸಮೀಕ್ಷೆಗಳು ಕಾಂಗ್ರೆಸ್‌ ಪರವಾಗಿಯೇ ಇದ್ದವು. ಆದರೆ ಎಲ್ಲೆಡೆ ಹರಡಿದ್ದ ಕೋಮುವಾದ ಎಂಬ ವೈರಸ್‌ನ್ನು ತೊಳೆಯುವಲ್ಲಿ ಕಾಂಗ್ರೆಸ್‌ ನಾಯಕರು ವಿಫಲರಾದರು. ಪ್ರಚಾರದ ಕೊನೆಯ ದಿನಗಳಲ್ಲಿ ಕಾಂಗ್ರೆಸ್‌ ಹಿಂದೆ ಬಿತ್ತು. ಜತೆಗೆ ಕಾಂಗ್ರೆಸ್‌ ವಿರುದ್ಧ ಸಾಕಷ್ಟು ಅಪಪ್ರಚಾರ ನಡೆಸಲಾಯಿತು ಎಂದರು.

ಪ್ರಸ್ತುತ ಸನ್ನಿವೇಶವನ್ನು ಸೂಕ್ಷ್ಮವಾಗಿ ಗಮನಿಸಿದರೆ ಕೇವಲ ರಾಜಕೀಯದಲ್ಲಿ ಮಾತ್ರವಲ್ಲ, ಉದ್ಯೋಗ, ಶಿಕ್ಷಣ, ಉದ್ಯಮ, ಮಾಧ್ಯಮ ಹೀಗೆ ಎಲ್ಲಾ ಸಾಮಾಜಿಕ ಕ್ಷೇತ್ರಗಳಲ್ಲೂ ಅಹಿಂದ ವಿಸ್ತಾರವಾಗಬೇಕು. ಇಲ್ಲವಾದರೆ ಉಳಿದ ಅಹಿಂದಗಳು ಸೇರಿ ರಾಜಕೀಯ ಅಹಿಂದವನ್ನು ಮುಗಿಸುತ್ತವೆ ಎಂದು ಮಾರ್ಮಿಕವಾಗಿ ಹೇಳಿದರು. 

ಮಹಿಳಾ ಹೋರಾಟಗಾರ್ತಿ ಯಮುನಾ ಗಾಂವ್ಕರ್‌ “ಚುನಾವಣೆಯಲ್ಲಿ ಮಹಿಳಾ ಅನುಭವ’ ಕುರಿತು ಮಾತನಾಡಿದರು.  ಡಾ| ಎಚ್‌.ಎಸ್‌. ಅನುಪಮಾ, ಡಾ| ಸಬಿತಾ  ಬನ್ನಾಡಿ ಮತ್ತಿತರರು ಇದ್ದರು.
 

ಟಾಪ್ ನ್ಯೂಸ್

NIA (2)

Rameshwaram Cafe; NIA ತನಿಖೆಯ ವೇಗ ತೀವ್ರ: ಚೆನ್ನೈ ಸೇರಿ ವಿವಿಧೆಡೆ ಶೋಧ

ಹುಕ್ಕಾ ಬಾರ್‌ ಮೇಲೆ ದಾಳಿ: ಬಿಗ್‌ಬಾಸ್‌ ವಿಜೇತ ಮುನಾವರ್‌ ಫಾರೂಕಿ ಸೇರಿ 14 ಮಂದಿ ವಶಕ್ಕೆ

ಹುಕ್ಕಾ ಬಾರ್‌ ಮೇಲೆ ದಾಳಿ: ಬಿಗ್‌ಬಾಸ್‌ ವಿಜೇತ ಮುನಾವರ್‌ ಫಾರೂಕಿ ಸೇರಿ 14 ಮಂದಿ ವಶಕ್ಕೆ

1-weqewq

Ramakrishna Mission ಸ್ವಾಮಿ ಸ್ಮರಣಾನಂದ ವಿಧಿವಶ: ಪ್ರಧಾನಿ ಸೇರಿ ಗಣ್ಯರ ಸಂತಾಪ

Ramya: ಉತ್ತರಕಾಂಡದಿಂದ ಹೊರನಡೆದ ರಮ್ಯಾ

Ramya: ಉತ್ತರಕಾಂಡದಿಂದ ಹೊರನಡೆದ ರಮ್ಯಾ

1-wr3

Record; ಮಲೆ ಮಹದೇಶ್ವರ ಬೆಟ್ಟ ಹುಂಡಿ ಎಣಿಕೆ: 25 ದಿನಗಳಲ್ಲಿ 3.13 ಕೋಟಿ!

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asasas

Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

Holi Festival; ಕೆಟ್ಟ ರಾಜಕಾರಣವನ್ನು ಸುಟ್ಟು ಹಾಕಬೇಕು ಎಂದು ಹೋಳಿ ಹಬ್ಬ ಆಚರಿಸಿದ ರೈತರು !

Holi Festival; ಕೆಟ್ಟ ರಾಜಕಾರಣವನ್ನು ಸುಟ್ಟು ಹಾಕಬೇಕು ಎಂದು ಹೋಳಿ ಹಬ್ಬ ಆಚರಿಸಿದ ರೈತರು !

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

NIA (2)

Rameshwaram Cafe; NIA ತನಿಖೆಯ ವೇಗ ತೀವ್ರ: ಚೆನ್ನೈ ಸೇರಿ ವಿವಿಧೆಡೆ ಶೋಧ

ಹುಕ್ಕಾ ಬಾರ್‌ ಮೇಲೆ ದಾಳಿ: ಬಿಗ್‌ಬಾಸ್‌ ವಿಜೇತ ಮುನಾವರ್‌ ಫಾರೂಕಿ ಸೇರಿ 14 ಮಂದಿ ವಶಕ್ಕೆ

ಹುಕ್ಕಾ ಬಾರ್‌ ಮೇಲೆ ದಾಳಿ: ಬಿಗ್‌ಬಾಸ್‌ ವಿಜೇತ ಮುನಾವರ್‌ ಫಾರೂಕಿ ಸೇರಿ 14 ಮಂದಿ ವಶಕ್ಕೆ

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

1-weqewq

Ramakrishna Mission ಸ್ವಾಮಿ ಸ್ಮರಣಾನಂದ ವಿಧಿವಶ: ಪ್ರಧಾನಿ ಸೇರಿ ಗಣ್ಯರ ಸಂತಾಪ

Ramya: ಉತ್ತರಕಾಂಡದಿಂದ ಹೊರನಡೆದ ರಮ್ಯಾ

Ramya: ಉತ್ತರಕಾಂಡದಿಂದ ಹೊರನಡೆದ ರಮ್ಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.