ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೊರಟಿದ್ದ ಶತಾಬ್ದಿ ರೈಲು ಮೂರೂವರೆ ಗಂಟೆ ತಡ

ಪ್ರಯಾಣಿಕರ ಪರದಾಟ; ಉಳಿದ ರೈಲುಗಳು ವಿಳಂಬ

Team Udayavani, May 31, 2023, 8:58 AM IST

ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೊರಟಿದ್ದ ಶತಾಬ್ದಿ ರೈಲು ಮೂರೂವರೆ ಗಂಟೆ ತಡ

ಶಿವಮೊಗ್ಗ: ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೊರಟಿದ್ದ ಶತಾಬ್ದಿ ರೈಲು ಮಧ್ಯ ರಾತ್ರಿ ತಲುಪಿರುವ ಘಟನೆ ಮಂಗಳವಾರ ನಡೆದಿದೆ.

ಮೂರೂವರೆ ಗಂಟೆ ತಡವಾಗಿ ತಲುಪಿದ್ದು ಪ್ರಯಾಣಿಕರು ರೋಸಿ ಹೋಗಿದ್ದರು. ಅರಸೀಕೆರೆ, ಕಡೂರು, ಬೀರೂರು ನಿಲ್ದಾಣಗಳಲ್ಲಿ ಗಂಟೆಗಟ್ಟಲೆ ರೈಲು ನಿಲ್ಲಿಸಲಾಗಿತ್ತು. ಪ್ರಯಾಣಿಕರಿಗೆ ತಡವಾಗಿದ್ದಕ್ಕೆ ಕಾರಣವೂ ಗೊತ್ತಿರಲಿಲ್ಲ.

ಸಾಮಾನ್ಯವಾಗಿ ಬೆಂಗಳೂರಿನಿಂದ ಸಂಜೆ 5.15ಕ್ಕೆ ಹೊರಡುವ ರೈಲು ರಾತ್ರಿ 9.40ಕ್ಕೆ ಶಿವಮೊಗ್ಗ ನಿಲ್ದಾಣ ತಲುಪಲಿದೆ. ಆದರೆ ಮಂಗಳವಾರ ರಾತ್ರಿ ಮೂರೂವರೆ ಗಂಟೆ ತಡವಾಗಿ ಶಿವಮೊಗ್ಗ ನಿಲ್ದಾಣಕ್ಕೆ ಬಂದಿದೆ.

ಜನ ಶತಾಬ್ದಿ ರೈಲು ನಿಗದಿಯಂತೆ 5.15ಕ್ಕೆ ಬೆಂಗಳೂರಿನಿಂದ ಹೊರಟಿದೆ. ಆದರೆ ಅರಸೀಕೆರೆ ರೈಲ್ವೆ ನಿಲ್ದಾಣದಲ್ಲಿ ಸುಮಾರು 37 ನಿಮಿಷ ರೈಲು ನಿಲ್ಲಿಸಲಾಗಿತ್ತು. ಕಡೂರು ನಿಲ್ದಾಣದಲ್ಲಿ 52 ನಿಮಿಷ, ಬೀರೂರಿನಲ್ಲಿ ಸುಮಾರು ಗಂಟೆಗಟ್ಟಲೆ ನಿಲುಗಡೆ ನೀಡಲಾಗಿತ್ತು. ರಾತ್ರಿ 11.56ಕ್ಕೆ ರೈಲು ತರೀಕೆರೆ ತಲುಪಿದೆ. ಮಧ್ಯರಾತ್ರಿ 12.41ಕ್ಕೆ ಭದ್ರಾವತಿ, ರಾತ್ರಿ 1.04ಕ್ಕೆ ಶಿವಮೊಗ್ಗ ನಿಲ್ದಾಣಕ್ಕೆ ತಲುಪಿದೆ.

ಪ್ರಯಾಣಿಕರು ಅಲ್ಲಿಯ ರೈಲ್ವೆ ಅಧಿಕಾರಿಗಳನ್ನು ವಿಚಾರಿಸಿದಾಗ ತಾಂತ್ರಿಕ ಕಾರಣ ಎಂದು ತಿಳಿಸಿದ್ದಾರೆ. ಊಟವಿಲ್ಲದೆ, ಮನೆ ಸೇರಲಾಗದೆ ಪರದಾಡಿದ್ದರು.

ಉಳಿದ ರೈಲುಗಳು ವಿಳಂಬ
ಕಳೆದ ರಾತ್ರಿ ಶಿವಮೊಗ್ಗದಿಂದ ತೆರಳುವ ಮತ್ತು ಶಿವಮೊಗ್ಗ ಕಡೆಗೆ ಆಗಮಿಸಬೇಕಿದ್ದ ಉಳಿದ ರೈಲುಗಳು ಕೂಡ ವಿಳಂಬವಾಗಿ ಸಂಚರಿಸಿವೆ. ಮಧ್ಯಾಹ್ನ 3 ಗಂಟೆಗೆ ಹೊರಡುವ ಬೆಂಗಳೂರು ತಾಳಗುಪ್ಪ ಎಕ್ಸ್‌ಪ್ರೆಸ್‌ ರೈಲು 25 ನಿಮಿಷ ತಡವಾಗಿ ಶಿವಮೊಗ್ಗ ನಿಲ್ದಾಣ ತಲುಪಿದೆ.

ಇನ್ನು, ರಾತ್ರಿಯ ತಾಳಗುಪ್ಪ – ಶಿವಮೊಗ್ಗ – ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ ರೈಲು ಕೂಡ ವಿಳಂಬವಾಗಿ ಸಂಚರಿಸಿದೆ. ಮಧ್ಯರಾತ್ರಿ 1.20ಕ್ಕೆ ತಿಪಟೂರು ನಿಲ್ದಾಣಕ್ಕೆ ತಲುಪಬೇಕಿದ್ದ ರೈಲು ರಾತ್ರಿ 2 ಗಂಟೆಗೆ ನಿಲ್ದಾಣಕ್ಕೆ ತೆರಳಿದೆ.

ಟಾಪ್ ನ್ಯೂಸ್

Mangaluru ಪ್ರತಿ ಟನ್ ಗೆ 150 ರೂ. ಬಾಡಿಗೆ ಏರಿಕೆ ಭರವಸೆ: ಮುಷ್ಕರ ಹಿಂತೆಗೆದ ಲಾರಿ ಯೂನಿಯನ್

Mangaluru ಪ್ರತಿ ಟನ್ ಗೆ 150 ರೂ. ಬಾಡಿಗೆ ಏರಿಕೆ ಭರವಸೆ: ಮುಷ್ಕರ ಹಿಂತೆಗೆದ ಲಾರಿ ಯೂನಿಯನ್

ICC World Cup 2023; ಎಲ್ಲಾ ಹತ್ತು ತಂಡಗಳ ಆಟಗಾರರ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

ICC World Cup 2023; ಎಲ್ಲಾ ಹತ್ತು ತಂಡಗಳ ಆಟಗಾರರ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

Cop In Trouble: ರೀಲ್ಸ್ ಮಾಡಲು ಡ್ಯೂಟಿ ವಾಹನ ನೀಡಿ ತೊಂದರೆಗೆ ಸಿಲುಕಿದ ಪೊಲೀಸ್ ಅಧಿಕಾರಿ

Cop In Trouble: ರೀಲ್ಸ್ ಮಾಡಲು ಡ್ಯೂಟಿ ವಾಹನ ನೀಡಿ ತೊಂದರೆಗೆ ಸಿಲುಕಿದ ಪೊಲೀಸ್ ಅಧಿಕಾರಿ

Viral Video: ಬಿಟ್ಟೋಗ್ಬೇಡಾ…ಮಾವುತ ಬಿಟ್ಟು ಹೋಗದಂತೆ ಪುಟ್ಟ ಮಗುವಿನಂತೆ ರಚ್ಚೆ ಹಿಡಿದ ಆನೆ

Viral Video: ಬಿಟ್ಟೋಗ್ಬೇಡಾ…ಮಾವುತ ಬಿಟ್ಟು ಹೋಗದಂತೆ ಪುಟ್ಟ ಮಗುವಿನಂತೆ ರಚ್ಚೆ ಹಿಡಿದ ಆನೆ

1-dasdas

CBFC ವಿರುದ್ಧ ನಟ ವಿಶಾಲ್ ಲಂಚ ಆರೋಪ: ತನಿಖೆಗೆ I&B ಸಚಿವಾಲಯ ಆದೇಶ

3-bangalore

Couples: ಲಿವಿಂಗ್‌ ಟುಗೆದರ್‌ನಲ್ಲಿದ್ದ ಮುಸ್ಲಿಂ ಯುವಕನಿಂದ ಯುವತಿಗೆ ವಂಚನೆ

Pakistan: ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಫೋಟ; 34 ಮಂದಿ ಮೃತ್ಯು, 100ಕ್ಕೂ ಹೆಚ್ಚು ಗಾಯ

Pakistan: ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಫೋಟ; 34 ಮಂದಿ ಮೃತ್ಯು, 100ಕ್ಕೂ ಹೆಚ್ಚು ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

araga jnanendra reacts to cauvery issue

Cauvery issue; ಕಾಂಗ್ರೆಸ್ ಗೆ ರಾಜ್ಯದ ಜನರ ಹಿತ ಮುಖ್ಯವಲ್ಲ: ಆರಗ ಟೀಕೆ

7-theerthahalli

Theft in Temple: ದೇವಸ್ಥಾನದಲ್ಲಿ ಕಳ್ಳತನ ಮಾಡಲು ಬಂದು ಸಿಕ್ಕಿಬಿದ್ದ ಕಳ್ಳರು

Shimoga: ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಆರಂಭ

Shimoga: ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಆರಂಭ

Thirthahalli ಮೀನು ಹಿಡಿಯಲು ಹೋದ ಯುವಕ ತುಂಗಾ ನದಿಗೆ ಬಿದ್ದು ಸಾವು !

Thirthahalli ಮೀನು ಹಿಡಿಯಲು ಹೋದ ಯುವಕ ತುಂಗಾ ನದಿಗೆ ಬಿದ್ದು ಸಾವು !

Shivamogga: VISL ಫ್ಯಾಕ್ಟರಿ ಬಳಿ ಬೋನಿಗೆ ಬಿದ್ದ ಚಿರತೆ ಮರಿ… ತಾಯಿ ಚಿರತೆ ಇರುವ ಶಂಕೆ

Shivamogga: VISL ಫ್ಯಾಕ್ಟರಿ ಬಳಿ ಬೋನಿಗೆ ಬಿದ್ದ ಚಿರತೆ ಮರಿ… ತಾಯಿ ಚಿರತೆ ಇರುವ ಶಂಕೆ

MUST WATCH

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

ಹೊಸ ಸೇರ್ಪಡೆ

Mangaluru ಪ್ರತಿ ಟನ್ ಗೆ 150 ರೂ. ಬಾಡಿಗೆ ಏರಿಕೆ ಭರವಸೆ: ಮುಷ್ಕರ ಹಿಂತೆಗೆದ ಲಾರಿ ಯೂನಿಯನ್

Mangaluru ಪ್ರತಿ ಟನ್ ಗೆ 150 ರೂ. ಬಾಡಿಗೆ ಏರಿಕೆ ಭರವಸೆ: ಮುಷ್ಕರ ಹಿಂತೆಗೆದ ಲಾರಿ ಯೂನಿಯನ್

ICC World Cup 2023; ಎಲ್ಲಾ ಹತ್ತು ತಂಡಗಳ ಆಟಗಾರರ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

ICC World Cup 2023; ಎಲ್ಲಾ ಹತ್ತು ತಂಡಗಳ ಆಟಗಾರರ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

10-bangalore

Theft: ಶೂ ಬಾಕ್‌ನಲ್ಲಿದ್ದ ಮನೆ ಕೀ ಕದ್ದು ಆಭರಣ ದೋಚಿದ್ದ ಮಹಿಳೆ ಸೆರೆ

Cop In Trouble: ರೀಲ್ಸ್ ಮಾಡಲು ಡ್ಯೂಟಿ ವಾಹನ ನೀಡಿ ತೊಂದರೆಗೆ ಸಿಲುಕಿದ ಪೊಲೀಸ್ ಅಧಿಕಾರಿ

Cop In Trouble: ರೀಲ್ಸ್ ಮಾಡಲು ಡ್ಯೂಟಿ ವಾಹನ ನೀಡಿ ತೊಂದರೆಗೆ ಸಿಲುಕಿದ ಪೊಲೀಸ್ ಅಧಿಕಾರಿ

9-bangalore

Crime: ವ್ಯಕ್ತಿ ಹತ್ಯೆಗೈದಿದ್ದ ನಾಲ್ವರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.