Theerthahalli: ರಾಮೇಶ್ವರ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ “ಮಹಾರುದ್ರ ಹೋಮ”
Team Udayavani, Sep 1, 2023, 1:17 PM IST
ತೀರ್ಥಹಳ್ಳಿ: ಪಟ್ಟಣದ ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ʼಮಹಾರುದ್ರ ಪುರಶ್ಚರಣ ಹೋಮ ನಡೆಸಲು ಸಂಕಲ್ಪಿಸಲಾಗಿದೆ.
ದಕ್ಷಿಣಾಮ್ನಾಯ ಶೃಂಗೇರಿ ಶ್ರೀ ಶಾರದಾ ಪೀಠಾಧೀಶ್ವರಾದ ಉಭಯ ಜಗದ್ಗುರುಗಳ ಪೂರ್ಣಾನುಗ್ರಹದಿಂದ ಶ್ರೀ ಶೋಭಕೃತ್ನಾಮ ಸಂವತ್ಸರದ ಶ್ರಾವಣ ಬಹುಳ ಏಕಾದಶಿ ಸೇ.10 ರ ಭಾನುವಾರ ಮತ್ತು ದ್ವಾದಶಿ ಸೇ.11 ರ ಸೋಮವಾರ ಶ್ರೀ ರಾಮೇಶ್ವರ ದೇವರ ಸನ್ನಿಧಿಯಲ್ಲಿ ಲೋಕಕಲ್ಯಾಣಾರ್ಥವಾಗಿ ʼಮಹಾರುದ್ರ ಪುರಶ್ಚರಣ ಹೋಮ ನಡೆಸಲಾಗುವುದು.
ಭಕ್ತಾದಿಗಳು ಈ ದೇವತಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ತನು-ಮನ-ಧನದೊಂದಿಗೆ ಸಹಕರಿಸಿ, ಶ್ರೀ ಸ್ವಾಮಿಯ ತೀರ್ಥಪ್ರಸಾದವನ್ನು ಸ್ವೀಕರಿಸಿ,ಶ್ರೀ ರಾಮೇಶ್ವರ ದೇವರ ಕೃಪಾನುಗ್ರಹಕ್ಕೆ ಪಾತ್ರರಾಗಲು ಸೊಪ್ಪುಗುಡ್ಡೆ ರಾಘವೇಂದ್ರ ಕೋರಿದ್ದಾರೆ.
ದೇವಸ್ಥಾನದ ಕಾರ್ಯಕ್ರಮಗಳ ವಿವರ:
ಸೆ.10ರ ಭಾನುವಾರ ಶ್ರಾವಣ ಬಹುಳ ಏಕಾದಶಿ ಬೆಳಗ್ಗೆ ಗಂಟೆ 8-00 ಕ್ಕೆ ʼಫಲನ್ಯಾಸ, ದೇವತಾ ಪ್ರಾರ್ಥನೆ” ತುಂಗಾ ನದಿಯಿಂದ “ಆಕ್ರೋದಕ ಅನಯನ” ಗಣಹೋಮ, “ಮಹಾರುದ್ರ ಪುರಶ್ಚರಣ” ಹೋಮ ಪ್ರಾರಂಭ, ಮಧ್ಯಾಹ್ನ 01.30 ಕ್ಕೆ ʼಮಹಾಮಂಗಳಾರತಿʼ ಆಗಲಿದೆ.
ಸೆ. 11ರ ಸೋಮವಾರ ಶ್ರಾವಣ ಬಹುಳ ದ್ವಾದಶಿ ಬೆಳಗ್ಗೆ ಗಂಟೆ 8 ಗಂಟೆಯಿಂದ “ಪುಣ್ಯಾಹ” “ಮಹಾರುದ್ರ ಪುರಶ್ಚರಣೆ ಹೋಮ” ಹಾಗೂ ಮಧ್ಯಾಹ್ನ 12 ಗಂಟೆಗೆ ಪೂರ್ಣಾಹುತಿ, ಪ್ರಸಾದ ವಿನಿಯೋಗ” ನಂತರ ಸಾರ್ವಜನಿಕ “ಅನ್ನಸಂತರ್ಪಣೆ” ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು
BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ
MUST WATCH
ಹೊಸ ಸೇರ್ಪಡೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು