ತೀರ್ಥಹಳ್ಳಿ: ವ್ಯಾಪಾರಕ್ಕೆ ಇಟ್ಟಿದ್ದ ತುಳಸಿ ಕಟ್ಟೆ ಮಂಗಮಾಯಾ !
Team Udayavani, Sep 16, 2022, 4:04 PM IST
ತೀರ್ಥಹಳ್ಳಿ: ತಾಲೂಕಿನ ಮುಳಬಾಗಿಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಯಡೇಹಳ್ಳಿ ಕೆರೆಯಲ್ಲಿ ವ್ಯಾಪಾರಕ್ಕೆ ಇಟ್ಟಿದ್ದ ತುಳಸಿಕಟ್ಟೆಯನ್ನು ರಾತ್ರೋ ರಾತ್ರಿ ಕಳ್ಳತನ ಮಾಡಿರುವ ಘಟನೆ (ಸೆ.15) ಬುಧವಾರ ರಾತ್ರಿ ನಡೆದಿದೆ.
ಕುರುವಳ್ಳಿಯ ಸೋಮೇಶ್ ಎಂಬುವರ ಶ್ರೀ ವೆಂಕಟಾಚಲಪತಿ ರಾಕ್ ಅಸೋಸಿಯೇಷನ್ ಎಂಬ ಹೆಸರಿನಲ್ಲಿ ಕಲ್ಲು ಕೆತ್ತನೆ ಕೆಲಸ ಮಾಡುತ್ತಿದ್ದು, ಕಲ್ಲಿನಿಂದ ತಯಾರಿಸಿದ ಅಂದಾಜು 1 ಲಕ್ಷದ ಐದು ಸಾವಿರ ರೂ. ಬೆಲೆಯ ಮೂರು ತುಳಸಿಕಟ್ಟೆಯನ್ನು ಕಳ್ಳತನ ಮಾಡಲಾಗಿದೆ ಎಂದು ತೀರ್ಥಹಳ್ಳಿ ಠಾಣೆಯಲ್ಲಿ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
MUST WATCH
ಹೊಸ ಸೇರ್ಪಡೆ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು