ಸಾಗರ: ಕೆಳದಿ ದೇವಸ್ಥಾನದಲ್ಲಿ ಐದು ಹುಂಡಿಗೆ ಕನ್ನ!
Team Udayavani, Nov 26, 2022, 1:40 PM IST
ಸಾಗರ: ತಾಲೂಕಿನ ಕೆಳದಿಯ ರಾಮೇಶ್ವರ ದೇವಸ್ಥಾನದಲ್ಲಿ ಹುಂಡಿ ಒಡೆದು ಕಳ್ಳತನ ಮಾಡಿರುವ ಘಟನೆ ಶುಕ್ರವಾರ ತಡೆರಾತ್ರಿ ನಡೆದಿದೆ.
ಕಳ್ಳರು ಹೆಂಚು ತೆಗೆದು ಒಳ ನುಗ್ಗಿದ್ದು ಐದು ಹುಂಡಿಗಳನ್ನು ಹೊರಗೆ ತೆಗೆದುಕೊಂಡು ಹೋಗಿ, ಒಡೆದು ಹಣ ಕದ್ದೊಯ್ದಿರುವುದು ಕಂಡುಬಂದಿದೆ. ಒಡೆದ ಹುಂಡಿಯನ್ನು ದೇವಸ್ಥಾನದ ಆವರಣದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ.
ಇದನ್ನೂ ಓದಿ: ಶಿರಸಿ: ಆಟ ಆಡುತ್ತಿದ್ದಾಗ ಹಾವು ಕಚ್ಚಿ ಎರಡು ವರ್ಷದ ಮಗು ಮೃತ್ಯು
ಹುಂಡಿಯಲ್ಲಿ ಸುಮಾರು 2 ಲಕ್ಷಕ್ಕೂ ಹೆಚ್ಚು ಹಣ ಇತ್ತು ಎಂದು ಅಂದಾಜಿಸಬಹುದು. ದೇವಸ್ಥಾನದ ಸಿಸಿ ಕ್ಯಾಮೆರಾ ಅಳವಡಿಸದೇ ಇರುವುದು ದೊಡ್ಡ ಲೋಪವಾಗಿದೆ. ಈ ಕುರಿತು ಸ್ಥಳೀಯರು ಹಲವು ಬಾರಿ ಪ್ರಾಚ್ಯವಸ್ತು ಸಂಗ್ರಹಾಲಯಗಳು ಹಾಗೂ ಪರಂಪರೆ ಇಲಾಖೆಯ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದರೂ ಪ್ರಯೋಜನವಾಗಿಲ್ಲ ಎಂದು ಮಾಹಿತಿಯನ್ನು ದೇವಸ್ಥಾನ ಸಮಿತಿಯ ನಿರ್ದೇಶಕ ಸಂದೀಪ್ ಆರೋಪಿಸಿದರು.
ಸಾಗರ ಗ್ರಾಮಾಂತರ ಪೋಲಿಸ್ ಠಾಣಾ ಪೋಲೀಸರು, ಶ್ವಾನದಳ, ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ