ಸಾಗರ: ಕೆಳದಿ ದೇವಸ್ಥಾನದಲ್ಲಿ ಐದು ಹುಂಡಿಗೆ ಕನ್ನ!


Team Udayavani, Nov 26, 2022, 1:40 PM IST

ಸಾಗರ: ಕೆಳದಿ ದೇವಸ್ಥಾನದಲ್ಲಿ ಐದು ಹುಂಡಿಗೆ ಕನ್ನ!

ಸಾಗರ: ತಾಲೂಕಿನ ಕೆಳದಿಯ ರಾಮೇಶ್ವರ ದೇವಸ್ಥಾನದಲ್ಲಿ ಹುಂಡಿ ಒಡೆದು ಕಳ್ಳತನ ಮಾಡಿರುವ ಘಟನೆ ಶುಕ್ರವಾರ ತಡೆರಾತ್ರಿ ನಡೆದಿದೆ.

ಕಳ್ಳರು ಹೆಂಚು ತೆಗೆದು ಒಳ ನುಗ್ಗಿದ್ದು ಐದು ಹುಂಡಿಗಳನ್ನು ಹೊರಗೆ ತೆಗೆದುಕೊಂಡು ಹೋಗಿ, ಒಡೆದು ಹಣ ಕದ್ದೊಯ್ದಿರುವುದು ಕಂಡುಬಂದಿದೆ. ಒಡೆದ ಹುಂಡಿಯನ್ನು ದೇವಸ್ಥಾನದ ಆವರಣದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ.

ಇದನ್ನೂ ಓದಿ: ಶಿರಸಿ: ಆಟ ಆಡುತ್ತಿದ್ದಾಗ ಹಾವು ಕಚ್ಚಿ ಎರಡು ವರ್ಷದ ಮಗು ಮೃತ್ಯು

ಹುಂಡಿಯಲ್ಲಿ ಸುಮಾರು 2 ಲಕ್ಷಕ್ಕೂ ಹೆಚ್ಚು ಹಣ ಇತ್ತು ಎಂದು ಅಂದಾಜಿಸಬಹುದು. ದೇವಸ್ಥಾನದ ಸಿಸಿ ಕ್ಯಾಮೆರಾ ಅಳವಡಿಸದೇ ಇರುವುದು ದೊಡ್ಡ ಲೋಪವಾಗಿದೆ. ಈ ಕುರಿತು ಸ್ಥಳೀಯರು ಹಲವು ಬಾರಿ ಪ್ರಾಚ್ಯವಸ್ತು ಸಂಗ್ರಹಾಲಯಗಳು ಹಾಗೂ ಪರಂಪರೆ ಇಲಾಖೆಯ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದರೂ ಪ್ರಯೋಜನವಾಗಿಲ್ಲ ಎಂದು ಮಾಹಿತಿಯನ್ನು ದೇವಸ್ಥಾನ ಸಮಿತಿಯ ನಿರ್ದೇಶಕ ಸಂದೀಪ್ ಆರೋಪಿಸಿದರು.

ಸಾಗರ ಗ್ರಾಮಾಂತರ ಪೋಲಿಸ್ ಠಾಣಾ ಪೋಲೀಸರು, ಶ್ವಾನದಳ, ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್

akhilesh

ಯಾವುದೇ ಪಕ್ಷದ ಬಗ್ಗೆ ಸಹಾನುಭೂತಿ ಹೊಂದುವುದು ಮುಖ್ಯ ಅಲ್ಲ: ಅಖಿಲೇಶ್

1-dwdasdasd

ವನಿತಾ ಪ್ರೀಮಿಯರ್‌ ಲೀಗ್‌ : ಚೊಚ್ಚಲ ಪ್ರಶಸ್ತಿ ಮುಂಬೈ ಇಂಡಿಯನ್ಸ್‌ ಪಾಲು

1-saddsadsad-asds

ಜೆಡಿಎಸ್ 25 ಸ್ಥಾನ ಗೆಲ್ಲಲ್ಲ, ಕಾಂಗ್ರೆಸ್ ಅಧಿಕಾರಕ್ಕೆ ಬರೋದು ಗ್ಯಾರಂಟಿ: ಡಾ.ಯತೀಂದ್ರ

1-sadsad-as-d

ವಿಶ್ವ ಚಾಂಪಿಯನ್‌ಶಿಪ್: ಪ್ರಶಸ್ತಿ ಮುಡಿಗೇರಿಸಿಕೊಂಡ ಬಾಕ್ಸರ್ ನಿಖತ್ ಜರೀನ್

ಮೋದಿ ಕೈಕೆಳಗೆ ಕೆಲಸ ಮಾಡುತ್ತೇನೆಯೇ ಹೊರತು ರಾಜ್ಯ ರಾಜಕಾರಣಕ್ಕೆ ಬರಲ್ಲ: ಪ್ರತಾಪ್ ಸಿಂಹ

ಮೋದಿ ಕೈಕೆಳಗೆ ಕೆಲಸ ಮಾಡುತ್ತೇನೆಯೇ ಹೊರತು ರಾಜ್ಯ ರಾಜಕಾರಣಕ್ಕೆ ಬರಲ್ಲ: ಪ್ರತಾಪ್ ಸಿಂಹ

ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್‌ ನ್ಪೋಟ್ಸ್‌ನ “ಟ್ರೋಫಿ ಟೂರ್‌’

ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್‌ ಸ್ಪೋರ್ಟ್ಸ್ ನ “ಟ್ರೋಫಿ ಟೂರ್‌’

HDK

50 ಕೊಡ್ತಿರಿ ಅಂತ ಗೊತ್ತಿದೆ,ಬೇಕಿರೋದು 123 ಸ್ಥಾನ : ಹೆಚ್.ಡಿ.ಕುಮಾರಸ್ವಾಮಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-6

ತೀರ್ಥಹಳ್ಳಿ : ಕಲ್ಲು ಎತ್ತಿಹಾಕಿ ವ್ಯಕ್ತಿಯ ಭೀಕರ ಹತ್ಯೆ

ಶಿವಮೊಗ್ಗದಲ್ಲಿ ತವಾ,ಆಹಾರ ಧಾನ್ಯ, ಮದ್ಯ ವಶ

ಶಿವಮೊಗ್ಗದಲ್ಲಿ ತವಾ,ಆಹಾರ ಧಾನ್ಯ, ಮದ್ಯ ವಶ

ದನದ ಕುತ್ತಿಗೆ ಕಡಿದು ತುಂಗಾ ನದಿಗೆ ಎಸೆದು ವಿಕೃತಿ ಮೆರೆದ ದುಷ್ಕರ್ಮಿಗಳು !

ದನದ ಕುತ್ತಿಗೆ ಕಡಿದು ತುಂಗಾ ನದಿಗೆ ಎಸೆದು ವಿಕೃತಿ ಮೆರೆದ ದುಷ್ಕರ್ಮಿಗಳು !

ಸುರಕ್ಷಿತ ಕ್ಷೇತ್ರ ಹಿಡಿದುಕೊಂಡು ಒಂದೇ ಕಡೆ ಗೂಟ ಹೊಡೆದುಕೊಂಡು ಕೂತಿಲ್ಲ: ಆಯನೂರು

ಸುರಕ್ಷಿತ ಕ್ಷೇತ್ರ ಹಿಡಿದುಕೊಂಡು ಒಂದೇ ಕಡೆ ಗೂಟ ಹೊಡೆದುಕೊಂಡು ಕೂತಿಲ್ಲ: ಆಯನೂರು

ಈಶ್ವರಪ್ಪಗೆ 35 ವರ್ಷ ಅವಕಾಶ ಕೊಟ್ಟಾಯ್ತು, ಈ ಬಾರಿ ನನಗೆ ಕೊಡಲಿ: ಆಯನೂರು ಮಂಜುನಾಥ್

ಈಶ್ವರಪ್ಪಗೆ 35 ವರ್ಷ ಅವಕಾಶ ಕೊಟ್ಟಾಯ್ತು, ಈ ಬಾರಿ ನನಗೆ ಕೊಡಲಿ: ಆಯನೂರು ಮಂಜುನಾಥ್

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

akhilesh

ಯಾವುದೇ ಪಕ್ಷದ ಬಗ್ಗೆ ಸಹಾನುಭೂತಿ ಹೊಂದುವುದು ಮುಖ್ಯ ಅಲ್ಲ: ಅಖಿಲೇಶ್

1-dwdasdasd

ವನಿತಾ ಪ್ರೀಮಿಯರ್‌ ಲೀಗ್‌ : ಚೊಚ್ಚಲ ಪ್ರಶಸ್ತಿ ಮುಂಬೈ ಇಂಡಿಯನ್ಸ್‌ ಪಾಲು

1-saddsadsad-asds

ಜೆಡಿಎಸ್ 25 ಸ್ಥಾನ ಗೆಲ್ಲಲ್ಲ, ಕಾಂಗ್ರೆಸ್ ಅಧಿಕಾರಕ್ಕೆ ಬರೋದು ಗ್ಯಾರಂಟಿ: ಡಾ.ಯತೀಂದ್ರ

1-sadsad-as-d

ವಿಶ್ವ ಚಾಂಪಿಯನ್‌ಶಿಪ್: ಪ್ರಶಸ್ತಿ ಮುಡಿಗೇರಿಸಿಕೊಂಡ ಬಾಕ್ಸರ್ ನಿಖತ್ ಜರೀನ್

ಮೋದಿ ಕೈಕೆಳಗೆ ಕೆಲಸ ಮಾಡುತ್ತೇನೆಯೇ ಹೊರತು ರಾಜ್ಯ ರಾಜಕಾರಣಕ್ಕೆ ಬರಲ್ಲ: ಪ್ರತಾಪ್ ಸಿಂಹ

ಮೋದಿ ಕೈಕೆಳಗೆ ಕೆಲಸ ಮಾಡುತ್ತೇನೆಯೇ ಹೊರತು ರಾಜ್ಯ ರಾಜಕಾರಣಕ್ಕೆ ಬರಲ್ಲ: ಪ್ರತಾಪ್ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.