ಸಾಗರ: ಆರೋಗ್ಯಾಧಿಕಾರಿ ಮನೆಯಲ್ಲಿ ಕಳವು


Team Udayavani, Aug 10, 2022, 7:41 PM IST

ಸಾಗರ: ಆರೋಗ್ಯಾಧಿಕಾರಿ ಮನೆಯಲ್ಲಿ ಕಳವು

ಸಾಗರ: ತಾಲೂಕು ಆರೋಗ್ಯಾಧಿಕಾರಿಗಳ ಮನೆಯಲ್ಲಿ ಯಾರು ಇಲ್ಲದಿರುವುದನ್ನು ಗಮನಿಸಿ ಬಂಗಾರದ ಆಭರಣ ಸೇರಿದಂತೆ ನಗದು ಕಳ್ಳತನ ಮಾಡಿದ ಘಟನೆ ಮಂಗಳವಾರ ಸಂಜೆ ನಗರದಲ್ಲಿ ನಡೆದಿದೆ.

ಇಲ್ಲಿನ ವರದಹಳ್ಳಿ ರಸ್ತೆಯಲ್ಲಿರುವ ತಾಲೂಕು ಆರೋಗ್ಯಾಧಿಕಾರಿ ಮೋಹನ್ ಅವರ ಮನೆಯಲ್ಲಿ ಈ ಕಳ್ಳತನ ನಡೆದಿದೆ.

ತಮ್ಮ ಕೆಲಸದ ನಿಮಿತ್ತ ಮನೆಗೆ ಬೀಗ ಹಾಕಿಕೊಂಡು ಶಿವಮೊಗ್ಗಕ್ಕೆ ಹೋದಾಗ ಕಳ್ಳರು ಮನೆಯ ಹಿಂಬಾಗಿಲ ಮೂಲಕ ಒಳ ಪ್ರವೇಶಿಸಿದ್ದು ಮನೆಯಲ್ಲಿದ್ದ 100 ಗ್ರಾಂ. ಚಿನ್ನಾಭರಣ ಹಾಗೂ 80 ಸಾವಿರ ರೂ. ನಗದು ಕಳ್ಳತನ ಮಾಡಿದ್ದಾರೆ ಎಂದು ಮೋಹನ್ ಅವರು ನಗರ ಪೋಲೀಸ್ ಠಾಣೆಯಲ್ಲಿ ಬುಧವಾರ ದೂರು ದಾಖಲಿಸಿದ್ದಾರೆ.

ಸ್ಥಳಕ್ಕೆ ನಗರ ಠಾಣೆ ಇನ್ಸ್ ಪೆಕ್ಟರ್ ಸೀತಾರಾಂ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಟಾಪ್ ನ್ಯೂಸ್

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Modi ಕೀಳುಮಟ್ಟಕ್ಕಿಳಿದು ಮಾತನಾಡಬಾರದು: ಸಿಎಂ ಸಿದ್ದರಾಮಯ್ಯ

Modi ಕೀಳುಮಟ್ಟಕ್ಕಿಳಿದು ಮಾತನಾಡಬಾರದು: ಸಿಎಂ ಸಿದ್ದರಾಮಯ್ಯ

ದಿಂಗಾಲೇಶ್ವರ ಶ್ರೀಗೆ ನಾಮಪತ್ರ ವಾಪಾಸ್ ಪಡೆದು ಕಾಂಗ್ರೆಸ್ ಬೆಂಬಲಿಸಲು ಹೇಳಿದ್ದೇನೆ: ಸಿಎಂ

ದಿಂಗಾಲೇಶ್ವರ ಶ್ರೀಗೆ ನಾಮಪತ್ರ ವಾಪಾಸ್ ಪಡೆದು ಕಾಂಗ್ರೆಸ್ ಬೆಂಬಲಿಸಲು ಹೇಳಿದ್ದೇನೆ: ಸಿಎಂ

B.Y. Raghavendra: ಇಂಟರ್‌ಸಿಟಿ ರೈಲಿನ ಪ್ರಯಾಣಿಕರ ಬಳಿ ಬಿವೈಆರ್‌ ಮತಬೇಟೆ

B.Y. Raghavendra: ಇಂಟರ್‌ಸಿಟಿ ರೈಲಿನ ಪ್ರಯಾಣಿಕರ ಬಳಿ ಬಿವೈಆರ್‌ ಮತಬೇಟೆ

ರಾಘವೇಂದ್ರ

Shimoga; ರಾಜ್ಯ ಸರ್ಕಾರದ ತುಷ್ಟೀಕರಣ ನೀತಿಗೆ ಹಿಂದೂಗಳ ಬಲಿ: ರಾಘವೇಂದ್ರ ಕಿಡಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.