ರಾಜ್ಯದಲ್ಲಿ ಸರ್ಕಾರವೇ ಇಲ್ಲ: ಕೆ.ಎಸ್.ಈಶ್ವರಪ್ಪ
Team Udayavani, Jul 27, 2018, 7:00 AM IST
ಶಿವಮೊಗ್ಗ: ರಾಜ್ಯದಲ್ಲಿ ಮಂತ್ರಿಗಳಿದ್ದಾರೆ, ಆದರೆ ಸರಕಾರವೇ ಇಲ್ಲ. ಯಾಕೆಂದರೆ ಯಾವ ಸಚಿವರಿಗೆ ಎಲ್ಲಿಗೆ ಹೋಗಬೇಕು. ಏನು ಮಾಡಬೇಕು ಅನ್ನುವುದೇ ಗೊತ್ತಿಲ್ಲ. ಅಧಿಕಾರಿಗಳಿಗೆ ಮಂತ್ರಿಗಳ ಭಯ ಇಲ್ಲ ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಟೀಕಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಜಿಲ್ಲೆಗೂ ಉಸ್ತುವಾರಿ ಸಚಿವರ ನೇಮಕವಾಗಿಲ್ಲ. ಮಂತ್ರಿಗಳಿಗೆ ಅಭಿವೃದ್ಧಿ ಕಾರ್ಯಗಳಲ್ಲಿ ಆಸಕ್ತಿ ಇಲ್ಲ. ಮಂತ್ರಿಗಳ ಮಾತನ್ನು ಅಧಿಕಾರಿಗಳು ಕೇಳುತ್ತಿಲ್ಲ. ಇದರಿಂದ ಅವರಾಡಿದ್ದೇ ಆಟವಾಗಿದೆ ಎಂದರು.
ಬುಧವಾರ ಶಿವಮೊಗ್ಗಕ್ಕೆ ನಗರಾಭಿವೃದ್ಧಿ ಸಚಿವರು ಬಂದಾಗ ಸಂಬಂಧಪಟ್ಟ ಇಲಾಖೆ ಕಾರ್ಯದರ್ಶಿ ಬರಬೇಕಾಗಿತ್ತು. ಅವರು
ಬಂದಿಲ್ಲ. ಅಧಿಕಾರಿಗಳಿಗೆ ಯಾವ ರೀತಿಯ ಮನಸ್ಥಿತಿ ಇದೆ ಎಂಬುದನ್ನು ಇದು ತೋರಿಸುತ್ತದೆ ಎಂದರು.
ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ನ ಕೆಲ ಶಾಸಕರು ಇನ್ನೂ ಚಾತಕ ಪಕ್ಷಿಗಳಂತೆ ಕಾಯುತ್ತಿದ್ದಾರೆ. ಆದರೆ ಅಧಿಕಾರ ಪಡೆದವರು ಏನು ಮಾಡುತ್ತಿದ್ದಾರೆ ಎಂಬುದು ದೇವರಿಗೇ ಗೊತ್ತು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ