ಪಕ್ಷದ ಅಧಿಕಾರದಲ್ಲಿ ಹಸ್ತಕ್ಷೇಪ ಇಲ್ಲ : ಸಂಸದ ಬಿ ವೈ ರಾಘವೇಂದ್ರ
Team Udayavani, Sep 17, 2019, 12:18 PM IST
ಶಿವಮೊಗ್ಗ : ಸಿಎಂ ಯಡಿಯೂರಪ್ಪನವರ ಪುತ್ರನಾದರೂ ನಾನೊಬ್ಬ ಜನಪ್ರತಿನಿಧಿ ಹಾಗೆಯೇ ವಿಜಯೇಂದ್ರ ಬಿಜೆಪಿ ಕಾರ್ಯಕರ್ತನಾಗಿದ್ದರಿಂದ ಸಹಜವಾಗಿಯೇ ಜನರು ಕೆಲಸ ಅಪೇಕ್ಷಿಸಿ ಬರುತ್ತಾರೆ. ನಾವು ಕಾರ್ಯಕರ್ತರಾಗಿ ಕೆಲಸ ಮಾಡುತ್ತೇವೆ , ಹೊರತುಪಡಿಸಿ ಅಧಿಕಾರದಲ್ಲಿ ಯಾವುದೇ ಹಸ್ತಕ್ಷೇಪ ಇಲ್ಲ ಎಂದು ಸಂಸದ ಬಿ ವೈ ರಾಘವೇಂದ್ರ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು ಬಿ ಎಸ್ ಯಡಿಯೂರಪ್ಪ ಆಸ್ತಿ ದುಪ್ಪಟ್ಟು ಪ್ರಕರಣದ ಅರ್ಜಿ ವಿಚಾರಣೆ ವಿಚಾರದಲ್ಲಿ ಕಾನೂನು ತನ್ನ ಕಾರ್ಯ ನಿರ್ವಹಿಸುತ್ತದೆ. ಆನರ್ಹ ಶಾಸಕರ ವಿಷಯದಲ್ಲಿ ಸುಪ್ರೀಂ ಕೋರ್ಟ್ ಕಾನೂನು ಪ್ರಕಾರ ಕ್ರಮ ಜರುಗಿಸಲಿದೆ ಎಂದರು.
ಸಂಸದ ನಾರಾಯಣ ಸ್ವಾಮಿಯನ್ನು ದಲಿತ ಎಂಬ ಕಾರಣಕ್ಕೆ ಗ್ರಾಮಕ್ಕೆ ಸೇರಿಸದ ವಿಷಯದ ಬಗ್ಗೆ ಕೇಳಲಾದ ಪ್ರಶ್ನೆಗೆ, ಹೆಚ್ಚು ಮಾಹಿತಿ ಇಲ್ಲ. ಆದರೆ ಇಂತಹ ಘಟನೆ ನಡೆಯಬಾರದು. ಇದು ಯಾರು ಮಾಡಿದರೂ ತಪ್ಪು ಎಂದು ಹೇಳಿದರು.
ಸಂಚಾರಿ ನಿಯಮ ಉಲ್ಲಂಘನೆ ದಂಡದ ಪ್ರಮಾಣ ರಾಜ್ಯ ಸರ್ಕಾರ ಕಡಿತಗೊಳಿಸಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ
MUST WATCH
ಹೊಸ ಸೇರ್ಪಡೆ
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ