ಕುಡಿಯುವ ನೀರಿಗೆ ಸೇರುತ್ತಿದೆ ಕೋಳಿ ತ್ಯಾಜ್ಯ: ಸಾಂಕ್ರಾಮಿಕ ರೋಗ ಹರಡುವ ಭೀತಿಯಲ್ಲಿ ಜನತೆ


Team Udayavani, Sep 3, 2021, 2:39 PM IST

thirthahalli news

ತೀರ್ಥಹಳ್ಳಿ: ಕೋವಿಡ್‌  ಸಾಂಕ್ರಾಮಿಕ ರೋಗಗಳ ಭಯದ ನಡುವೆಯೂ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ವಾರ್ಡ್ ನಂಬರ್ ಹದಿನಾಲ್ಕರ ಕುರುವಳ್ಳಿ ಬಾದಾಳಗುಂಡಿ ಹತ್ತಿರ ಹಳ್ಳದಲ್ಲಿ ಕೋಳಿ ಅಂಗಡಿಯವರೊಬ್ಬರು ಪ್ರತಿದಿನ ಮುಂಜಾನೆ ರಾಶಿ-ರಾಶಿ ಕೋಳಿ ತ್ಯಾಜ್ಯವನ್ನು ತಂದು ಹಳ್ಳಕ್ಕೆ ಎಸೆಯುವುದು ಕಂಡು ಬರುತ್ತಿದ್ದು, ಈ ಕೋಳಿ ತ್ಯಾಜ್ಯದ ನೀರು ಕೊಳೆತು ನೇರವಾಗಿ ಬಾದಾಳಗುಂಡಿ ಮೂಲಕ ತುಂಗಾನದಿ ಸೇರುತ್ತಿದೆ. ಈ ಕೋಳಿ ತ್ಯಾಜ್ಯವನ್ನು ತಿನ್ನಲು ನಾಯಿ,  ಹದ್ದು, ನರಿ, ಕಾಗೆಗಳು ಮುಗಿ ಬೀಳುತ್ತಿವೆ.

ಈ ಬಾದಾಳಗುಂಡಿ ನೀರು ಪುತ್ತಿಗೆ ಮಠದ ಎದುರು ಇರುವ ಮೇಲಿನ ಕುರುವಳ್ಳಿ ಗ್ರಾಮ  ಪಂಚಾಯಿತಿಯ ಕುಡಿಯುವ ನೀರಿನ ಪಂಪ್‌ಹೌಸ್‌ ಬಳಿ ಶೇಖರಣೆಯಾಗಿ ತುಂಗಾ ನದಿ ಸೇರುತ್ತಿದೆ. ಈ ನೀರು ಸೇರುವ ಪಕ್ಕದಲ್ಲಿ ವಿಶೇಷವಾಗಿ  ಅರ್ಚಕವೃಂದದವರಿಂದ ಪ್ರತಿನಿತ್ಯ ಶ್ರದ್ಧಾ ಭಕ್ತಿಯಿಂದ ತುಂಗಾ ನದಿಗೆ ತುಂಗಾರತಿ ನಡೆಯುತ್ತಿದ್ದು ಪ್ರತಿ ದಿನ ತಹಶೀಲ್ದಾರರು ಭಾಗವಹಿಸುತ್ತಾರೆ ಮತ್ತು ತ್ಯಾಜ್ಯ ಎಸೆದ  ಪ್ರದೇಶದಲ್ಲಿನ ಬಾದಾಳಗುಂಡಿ ಹಳ್ಳ ದುರ್ವಾಸನೆ ಬೀರುತ್ತಿದೆ. ಇದೇ ಬಾದಾಳಗುಂಡಿಯಿಂದ ತುಂಗಾ ನದಿ ಸೇರಿದ ನೀರನ್ನು ಗ್ರಾಮ ಪಂಚಾಯಿತಿಯವರು ಮೇಲಿನ ಕುರುವಳ್ಳಿಯಲ್ಲಿ ಟ್ಯಾಂಕ್ ಒಂದರಲ್ಲಿ ಶೇಖರಣೆ ಮಾಡಿ ನೀರನ್ನು ಶುದ್ಧೀಕರಣ ಮಾಡದೆ ಮೇಲಿನ ಕುರುವಳ್ಳಿ, ಗ್ರಾಮದ ಜನರಿಗೆ ಕುಡಿಯುವ ನೀರು ಎಂದು ಮನೆ ಮನೆಗೆ ಬಿಡುತ್ತಿದ್ದಾರೆ.

ಇದನ್ನೂ ಓದಿ:ಬೆಳಗಾವಿ ಪಾಲಿಕೆಯ ಮೇಲೆ ಯಾರ ಹಿಡಿತವೂ ಇಲ್ಲ: ಬಿಜೆಪಿ ವಿರುದ್ಧ ಹೆಬ್ಬಾಳ್ಕರ್ ಟೀಕೆ

ಈ ನೀರು ಕುಡಿಯುವುದರಿಂದ ಸಾಂಕ್ರಾಮಿಕ ರೋಗ ಹರಡುವುದರಲ್ಲಿ ಯಾವುದೇ ಅನುಮಾನವೇ ಇಲ್ಲ. ಈ ದಿಸೆಯಲ್ಲಿ ಸಂಬಂಧ ಪಟ್ಟ ಅಧಿಕಾರಿಗಳು ನಿದ್ದೆ ಮಂಪರುವಿನಿಂದ ಎದ್ದು ಯಾರು ಈ ತ್ಯಾಜ್ಯವನ್ನು ಹಾಕುವುದು ಎಂದು ಕಂಡು ಹಿಡಿದು ತಕ್ಷಣ  ಕೋಳಿ ಅಂಗಡಿಯವರನ್ನು ಕರೆಯಿಸಿ  ಕೋಳಿ ತ್ಯಾಜ್ಯವನ್ನು ಹಳ್ಳಕ್ಕೆ ಹಾಕುವುದಕ್ಕೆ ಕಡಿವಾಣ ಹಾಕಲಿ. ಇಲ್ಲದೆ ಹೋದಲ್ಲಿ ತುಂಗಾ ನದಿಯ ನೀರು ಮಲಿನವಾಗುವುದರ ಜೊತೆಗೆ ಈ ಕಲುಷಿತ ನೀರು ಕುಡಿದು ರೋಗರುಜಿನ ಬರುವುದರಲ್ಲಿ ಯಾವುದೇ ಅನುಮಾನವೇ ಇಲ್ಲ ಎಂಬ ಮಾತು ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.