Shocking: ಮದುವೆಗೆ 13 ದಿನ ಬಾಕಿಯಿರುವಾಗಲೇ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ
Team Udayavani, Jan 21, 2024, 12:46 PM IST
ತೀರ್ಥಹಳ್ಳಿ: ಮದುವೆಗೆ 13 ದಿನ ಇರುವ ವೇಳೆಯಲ್ಲಿ ಮನೆಯ ಸ್ನಾನದ ಕೊಠಡಿ ಪಕ್ಕದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಭಾನುವಾರ ಬೆಳಕಿಗೆ ಬಂದಿದೆ
ತಾಲೂಕಿನ ಕಟ್ಟೆಹಕ್ಲು ಚೈತ್ರ (26 ವರ್ಷ ) ಮೃತಪಟ್ಟ ದುರ್ದೈವಿ. ಫೆಬ್ರವರಿ 4 ರಂದು ಚೈತ್ರ ಅವರಿಗೆ ವಿವಾಹ ನಿಗದಿ ಪಡಿಸಲಾಗಿತ್ತು. ಮಾನಸಿಕ ಸ್ಥಿತಿಯಿಂದ ಹಾಗೂ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದು ಶನಿವಾರ ರಾತ್ರಿ ಮದುವೆ ಬೇಡ ಎಂದು ಹೇಳಿದ್ದರಂತೆ. ನಂತರ ರಾತ್ರಿ ನೇಣಿಗೆ ಕೊರಳು ಒಡ್ಡಿದ್ದಾರೆ.
ಎಂ ಕಾಂ ಪದವಿಧರೆ ಆಗಿರುವ ಚೈತ್ರ ಕಟ್ಟೆಹಕ್ಲಿನ ರಾಮಕೃಷ್ಣ ಮೆಡಿಕಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಭಾರತದ ವಿಮಾನ ನಿರಾಕರಿಸಿದ ಮಾಲ್ಡೀವ್ಸ್ ಅಧ್ಯಕ್ಷನ ನಿರ್ಧಾರದಿಂದ ಬಾಲಕನ ಪ್ರಾಣವೇ ಹೋಯ್ತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ