Thirthahalli ರಾಮೇಶ್ವರ ಜಾತ್ರೆ: ಪೊಲೀಸ್ ಬಿಗಿ ಬಂದೋಬಸ್ತ್
Team Udayavani, Jan 10, 2024, 7:54 PM IST
ತೀರ್ಥಹಳ್ಳಿ : ಪಟ್ಟಣದ ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವರ ಎಳ್ಳಮಾವಾಸ್ಯೆ ಜಾತ್ರೆ ಮೂರು ದಿನಗಳ ಕಾಲ ಅದ್ದೂರಿಯಾಗಿ ನಡೆಯಲಿದ್ದು ಇದಕ್ಕಾಗಿ ತೀರ್ಥಹಳ್ಳಿ ಪೊಲೀಸ್ ಠಾಣೆ ವತಿಯಿಂದ ಬಿಗಿ ಬಂದೋಬಸ್ತ್ ನಡೆಸುವ ಕುರಿತು ಸಿಬ್ಬಂದಿಗಳಿಗೆ ಮಾಹಿತಿಯನ್ನು ತಿಳಿಸಲಾಯಿತು.
ಜಾತ್ರೆಯಲ್ಲಿ ಸರಗಳ್ಳತನ, ಜೇಬುಗಳ್ಳತನ, ನುಕುನುಗ್ಗಲು ತಡೆಯಲು ಹಾಗೂ ಇತರ ವಿಷಯಗಳ ಬಗ್ಗೆ ಮುನ್ಸೂಚನೆ ನೀಡಲಾಯಿತು.
ಈ ವೇಳೆ ಪೊಲೀಸ್ ಉಪಅಧಿಕ್ಷಕರಾದ ಗಜಾನನ ವಾಮನ ಸುತಾರ, ಪೊಲೀಸ್ ಇನ್ಸ್ಪೆಕ್ಟರ್ ಅಶ್ವಥ್ ಗೌಡ, 7 ಜನ ಪಿಎಸ್ಐ ಸೇರಿದಂತೆ 150 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳು ಜಾತ್ರಾ ಕರ್ತವ್ಯಕ್ಕೆ ನೇಮಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು
BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ