Thirthahalli; ಚಾಲಕನ ನಿಯಂತ್ರಣ ತಪ್ಪಿ ಮನೆ ಕಾಪೌಂಡ್ ಗೆ ಗುದ್ದಿದ ಗೂಡ್ಸ್ ಲಾರಿ
ಅದೃಷ್ಟವಶಾತ್ ತಪ್ಪಿದ ದುರಂತ...
Team Udayavani, Sep 6, 2023, 3:41 PM IST
ತೀರ್ಥಹಳ್ಳಿ: ಗೂಡ್ಸ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡಿಗೆ ಗುದ್ದಿ ಮನೆಯ ಮುಂಭಾಗದ ಮಾಡು ಸಂಪೂರ್ಣ ಹಾನಿಗೀಡಾಗಿರುವ ಘಟನೆ ಬುಧವಾರ ಮಧ್ಯಾಹ್ನ ನೆಡೆದಿದೆ.
ಪಟ್ಟಣದ ಸಮೀಪದ ದೊಡ್ಮನೆ ಕೇರಿಯ ಮೋಹನ್ ಎಂಬುವರ ಮನೆಯ ಕಾಂಪೌಂಡ್ ಗೆ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಗುದ್ದಿದ ಪರಿಣಾಮ ಮನೆ ಮುಂಭಾಗ ನಿಲ್ಲಿಸಿದ್ದ ಇನೋವಾ ಕಾರಿನ ಹಿಂಭಾಗದ ಗಾಜು ಒಡೆದು ಹೋಗಿ ಜಖಂಗೊಂಡಿದೆ. ಅದೃಷ್ಟವಶಾತ್ ಮನೆಯಲ್ಲಿ ಇದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ