ಅಗತ್ಯ ವಸ್ತು ಕಿಟ್ ವಿತರಣೆ
Team Udayavani, May 23, 2020, 1:28 PM IST
ತೀರ್ಥಹಳ್ಳಿ: ಲಾಕ್ಡೌನ್ನಿಂದ ಸಂಕಷ್ಟಕ್ಕೊಳಗಾದ ಕುಟುಂಬಗಳಿಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅಗತ್ಯ ವಸ್ತುಗಳ ಕಿಟ್ ವಿತರಿಸಿದರು.
ತೀರ್ಥಹಳ್ಳಿ: ಮುಳಬಾಗಿಲು ಗ್ರಾಪಂ ವ್ಯಾಪ್ತಿಯ ಕೆಲವು ಗ್ರಾಮಗಳು ಕೋವಿಡ್ ನಿಂದ ಸೀಲ್ ಡೌನ್ ಆಗಿ ಅನೇಕ ಕುಟುಂಬಗಳು ಸಂಕಷ್ಟದಲ್ಲಿ ಅನುಭವಿಸುತ್ತಿವೆ. ಮಾಜಿ ಸಚಿವ, ಕೆಪಿಸಿಸಿ ನಿಯೋಜಿತ ಕೋವಿಡ್ -19 ಶಿವಮೊಗ್ಗ ಜಿಲ್ಲಾ ಟಾಸ್ಕ್ ಫೋರ್ಸ್ ಅಧ್ಯಕ್ಷ ಕಿಮ್ಮನೆ ರತ್ನಾಕರ್ ಅವರು ವೈಯಕ್ತಿಕವಾಗಿ ಮುಳುಬಾಗಿಲು ಗ್ರಾಪಂ ವ್ಯಾಪ್ತಿಯ ಸೀಲ್ಡೌನ್ನಿಂದ ಸಂಕಷ್ಪಕ್ಕೆ ಸಿಲುಕಿರುವ 75 ಕುಟುಂಬಕ್ಕೆ ಅಗತ್ಯ ದಿನಸಿ ವಸ್ತುಗಳ ಕಿಟ್ಗಳನ್ನು ಮುಳುಬಾಗಿಲು ಗ್ರಾಪಂ ಆವರಣದಲ್ಲಿ ವಿತರಿಸಿದರು.
ವಿಧಾನ ಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು. ಕೆಪಿಸಿಸಿ ಸದಸ್ಯ ಜಿ.ಎಸ್. ನಾರಾಯಣ ರಾವ್, ತೀರ್ಥಹಳ್ಳಿ ಬ್ಲಾಕ್ ಅಧ್ಯಕ್ಷ ಕೆಸ್ತೂರು ಮಂಜುನಾಥ್, ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಮುಡುಬ ರಾಘವೇಂದ್ರ, ಜಿಪಂ ಸದಸ್ಯರಾದ ಕಲ್ಪನಾ ಪದ್ಮನಾಭ್, ಭಾರತಿ ಪ್ರಭಾಕರ್, ತಾಪಂ ಸದಸ್ಯರಾದ ಕೆಳೆಕೆರೆ ದಿವಾಕರ್, ಶೃತಿ ವೆಂಕಟೇಶ್, ಎಪಿಎಂಸಿ ನಿರ್ದೇಶಕರಾದ ಯಲ್ಲಪ್ಪ, ಕಾಂಗ್ರೆಸ್ ಪಕ್ಷದ ಮುಖಂಡರಾದ ಪಟಮಕ್ಕಿ ಮಹಾಬಲೇಶ್, ಅಮ್ರಪಾಲಿ ಸುರೇಶ್, ಡಿ.ಎಸ್. ವಿಶ್ವನಾಥ ಶೆಟ್ಟಿ ,ವಾದಿರಾಜ ಭಟ್ರಾ, ಬಾಳೆಹಳ್ಳಿ ಪ್ರಭಾಕರ್, ವಿಲಿಯಮ್ ಮಾರ್ಟಿಸ್, ಪಡುವಳ್ಳಿ ಹರ್ಷೇನ್ದ್ರ ಕುಮಾರ್ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ
Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ
Shimoga; ಕಾಂಗ್ರೆಸ್ ತುಷ್ಟೀಕರಣದಿಂದ ಪೊಲೀಸರ ಮಾನಸಿಕ ಸ್ಥಿತಿ ಹಾಳಾಗಿದೆ: ಆರಗ ಜ್ಞಾನೇಂದ್ರ
Shimoga; ನನ್ನ ವಿರುದ್ಧ ಷಡ್ಯಂತ್ರ ನಡೆಸಿದ ರಾಘವೇಂದ್ರ ಬಂಧನವಾಗಬೇಕು: ಈಶ್ವರಪ್ಪ ಆಗ್ರಹ
ಚುನಾವಣೆ ವೇಳೆ ಮತದಾರರಲ್ಲಿ ಗೊಂದಲ ಸೃಷ್ಟಿ; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಈಶ್ವರಪ್ಪ ಮೊರೆ
MUST WATCH
ಹೊಸ ಸೇರ್ಪಡೆ
I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್
D. K. Shivakumar-ಎಚ್ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್.ಅಶೋಕ್
JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ
Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ
Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು