ತಹಶೀಲ್ದಾರ್‌ ವಿರುದ್ಧ ಶಿಸ್ತುಕ್ರಮಕ್ಕೆ ನಿರ್ಣಯ

ಕೋಟ್ಯಂತರ ರೂ. ಬೆಲೆ ಬಾಳುವ ಜಾಗದ ಭೂ ಪರಿವರ್ತನೆಗೆ ಶಿಫಾರಸು ಮಾಡಿದ ಹಿನ್ನೆಲೆಯಲ್ಲಿ ಕ್ರಮ

Team Udayavani, Jan 30, 2020, 2:45 PM IST

30-January-14

ತೀರ್ಥಹಳ್ಳಿ: ತಾಲೂಕಿನ ಕೋಣಂದೂರಿನ ಹೃದಯ ಭಾಗದಲ್ಲಿರುವ ಕೋಟ್ಯಂತರ ರೂ. ಬೆಲೆ ಬಾಳುವ ಜಾಗದ ಭೂ ಪರಿವರ್ತನೆಗೆ ಶಿಫಾರಸ್ಸು ಮಾಡಿರುವ ತಹಶೀಲ್ದಾರ್‌ ಭಾಗ್ಯ ಅವರ ವಿರುದ್ಧ ಶಿಸ್ತು ಕ್ರಮಕ್ಕೆ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಮಂಗಳವಾರ ನಡೆದ ತಾಪಂ ತ್ತೈಮಾಸಿಕ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಸಭೆ ಆರಂಭವಾಗುತ್ತಿದ್ದಂತೆ ಸರ್ಕಾರಿ ಜಾಗವನ್ನು ಭೂ ಪರಿವರ್ತನೆಗೆ ಶಿಫಾರಸು ಮಾಡಿರುವ ತಹಶೀಲ್ದಾರ್‌ ಭಾಗ್ಯ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ ಸದಸ್ಯ ಕುಕ್ಕೆ ಪ್ರಶಾಂತ್‌ ಮತ್ತು ಅಪೂರ್ವ ಶರಧಿ ಪೂರ್ಣೇಶ್‌ ಅವರು ಸರ್ವೆ ನಂ. 186ರಲ್ಲಿ ಮಠದ ಹೆಸರಿನಲ್ಲಿರುವ ಭೂಮಿಯ ಬಗ್ಗೆ ಈಗಾಗಲೇ ಹಲವು ದೂರುಗಳಿದ್ದು ಯಾವುದೇ ಕಾರಣಕ್ಕೂ ಪರಬಾರೆ ಮಾಡಬಾರದು ಎಂದು ಆಗ್ರಹಿಸಿದರು.

ಸರ್ಕಾರಕ್ಕೆ ಸೇರಬೇಕಾದ ಈ ಭೂಮಿಯ ಬಗ್ಗೆ ಲೋಕಾಯುಕ್ತದಲ್ಲೂ ಪ್ರಕರಣ ದಾಖಲಾಗಿದೆ.  ನೇಕ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇಷ್ಟೆಲ್ಲಾ ವಿವಾದವಿದ್ದರೂ ಆ ಭೂ ಪರಿವರ್ತನೆಗೆ ಹೇಗೆ ಶಿಫಾರಸ್ಸು ಮಾಡಿದ್ದಾರೆ ಎಂದು ತಹಶೀಲ್ದಾರ್‌ ಭಾಗ್ಯ ಅವರನ್ನು ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಅವರು ಪ್ರಶ್ನಿಸಿದರು. ಶಾಸಕರ ಪ್ರಶ್ನೆಗೆ ಖಡಕ್‌ ಆಗಿಯೇ ಉತ್ತರಿಸಿದ ತಹಶೀಲ್ದಾರ್‌ ವಿರುದ್ಧ ಕೋಪಗೊಂಡ ಶಾಸಕರು ಸರ್ಕಾರದ ಆಸ್ತಿ ಕಾಪಾಡಬೇಕಾದ ನೀವೇ ಭೂ ಕಬಳಿಕೆದಾರರೊಂದಿಗೆ ಶಾಮೀಲಾಗಿದ್ದೀರಿ.

ಕಡತ ಪರಿಶೀಲಿಸದೇ ಭೂ ಪರಿವರ್ತನೆಗೆ ಅವಕಾಶ ನೀಡುವಂತಹ ಅಧಿಕಾರಿ ಈ ಸಭೆಯಲ್ಲಿ ಇರುವುದಕ್ಕೆ ಯೋಗ್ಯವಲ್ಲ. ನೀವು ಸಭೆಯಿಂದ ಹೊರನಡೆಯಿರಿ ಎಂದು ಏರು ದನಿಯಿಂದ ತಿಳಿಸಿದರು. ಈ ವೇಳೆ ಇಬ್ಬರ ನಡುವೆ ಸ್ವಲ್ಪ ಕಾಲ ಮಾತಿನ ಚಕಮಕಿಯೂ ನಡೆಯಿತು. ಮರಳು ಅಕ್ರಮಕ್ಕೆ ಅಧಿಕಾರಿಗಳೇ ಕಾರಣ: ತಾಲೂಕಿನಲ್ಲಿ ಮರಳು ಅಕ್ರಮ ಎಗ್ಗಿಲ್ಲದೆ ಸಾಗಿದೆ. ಬಡಪಾಯಿಗಳನ್ನು ಹಿಡಿದು ಶಿಕ್ಷಿಸಲಾಗುತ್ತಿದೆ. ಆದರೆ ಎಲ್‌ಪಿ ಲಾರಿಗಳಲ್ಲಿ ದೂರದ ಊರುಗಳಿಗೆ ಮರಳು ಸಾಗಿಸುವವರನ್ನು ಕೇಳುವವರೇ ಇಲ್ಲ ಎಂದು ಸ್ಥಾಯಿ ಸಮಿತಿ ಅಧ್ಯಕ್ಷ ಚಂದವಳ್ಳಿ ಸೋಮಶೇಖರ್‌ ದೂರಿದರು. ಮರಳು ಕ್ವಾರಿಗಳನ್ನು ಹರಾಜು ಮಾಡಿರುವುದು
ಅಧಿ ಕಾರಿಗಳ ಮರ್ಜಿಗಲ್ಲ. ಹರಾಜಾಗಿರುವ ಮರಳು ಕ್ವಾರಿಗಳನ್ನು ಕೂಡಲೇ ಆರಂಭಿಸಬೇಕು ಎಂದು ಶಾಸಕ ಆರಗ ಜ್ಞಾನೇಂದ್ರ ಸೂಚಿಸಿದರು. ಹುಣಸವಳ್ಳಿ ಕ್ವಾರೆಯಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಕಾಯ್ದಿರಿಸಿದ್ದ ಮರಳನ್ನು ಸಾಗಿಸಲಾಗಿದೆ.

ಮರಳು ಕ್ವಾರೆಯಲ್ಲಿ ಅಕ್ರಮ ನಡೆಯುವುದಕ್ಕೆ ಅಧಿಕಾರಿಗಳೇ ಕಾರಣ. ಈ ಬಾರಿ ಅಂತಹ ಪ್ರಯತ್ನ ನಡೆದರೆ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ ಅವರು ಕೂಡಲೇ ಫ್ಲೈಯಿಂಗ್‌ ಸ್ಕ್ವ್ಯಾಡ್‌ ಕಾರ್ಯಪ್ರವೃತ್ತರಾಗುವಂತೆ ಸೂಚಿಸಿದರು. ಸಭೆಯಲ್ಲಿ ತಾಪಂ ಅಧ್ಯಕ್ಷೆ ನವಮಣಿ, ಉಪಾದ್ಯಕ್ಷೆ ಯಶೋಧ ಮಂಜುನಾಥ್‌, ಜಿಪಂ ಸದಸ್ಯ ಶ್ರೀನಿವಾಸ್‌ ಕಾಸರವಳ್ಳಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

ಶಿವಮೊಗ್ಗ: ಅಪ್ಪ ಮಕ್ಕಳ ಶಿಕಾರಿ ನಾನು ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿವಮೊಗ್ಗ: ಅಪ್ಪ ಮಕ್ಕಳ ಶಿಕಾರಿ ನಾನು ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಸೊರಬ: ಬಿದಿರಿನ ಬುಟ್ಟಿ ಉದ್ಯಮಕ್ಕೆ ಬಂತು ಸಂಕಷ್ಟ

ಸೊರಬ: ಬಿದಿರಿನ ಬುಟ್ಟಿ ಉದ್ಯಮಕ್ಕೆ ಬಂತು ಸಂಕಷ್ಟ

ಅಡಿಕೆ ವ್ಯಾಪಾರಿಗಳಿಗೆ 4 ಕೋ. ರೂ. ವಂಚನೆ: ಓರ್ವನ ಸೆರೆ

Sagara ಅಡಿಕೆ ವ್ಯಾಪಾರಿಗಳಿಗೆ 4 ಕೋ. ರೂ. ವಂಚನೆ: ಓರ್ವನ ಸೆರೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.