ಭೂ ಕುಸಿತದ ಜಾಗ್ರತೆ ಅಗತ್ಯ


Team Udayavani, Jul 9, 2020, 1:19 PM IST

9-July-12

ತೀರ್ಥಹಳ್ಳಿ: ತಾಲೂಕಿನ ಯಡಗುಡ್ಡೆ ಗ್ರಾಮದಲ್ಲಿರುವ ಗೇರು ನೆಡುತೋಪಿಗೆ ಅನಂತ ಹೆಗಡೆ ಆಶೀಸರ ಭೇಟಿ ನೀಡಿ ಪರಿಶೀಲಿಸಿದರು

ತೀರ್ಥಹಳ್ಳಿ: ಹೆಗಲತ್ತಿಯಲ್ಲಿ ನಡೆದ ಭೂ ಕುಸಿತದಂತೆಯೇ ಇನ್ನಷ್ಟು ಭೂಮಿ ಕುಸಿಯುವ ಸಾಧ್ಯತೆ ಇರುವ ಕಾರಣ ಈ ಭಾಗದ ಜನರು ಈ ಬಗ್ಗೆ ಸದಾ ಜಾಗ್ರತೆ ವಹಿಸಬೇಕಿದೆ ಎಂದು ರಾಜ್ಯ ಜೀವ ವೈವಿಧ್ಯ ಮಂಡಳಿ ಹಾಗೂ ಭೂ ಕುಸಿತ ಅಧ್ಯಯನ ಸಮಿತಿ ಮುಖ್ಯಸ್ಥ ಅನಂತ ಹೆಗಡೆ ಆಶೀಸರ ಹೇಳಿದರು.

ಅರಳಾಪುರ ಗ್ರಾಪಂ ವ್ಯಾಪ್ತಿಯ ಯಡಗುಡ್ಡೆ ಗ್ರಾಮದ ಸ.ನಂ. 46 ರಲ್ಲಿರುವ ಗೇರು ನೆಡುತೋಪಿನಲ್ಲಿ ಗೇರು ಅಭಿವೃದ್ಧಿ ನಿಗಮದವರು ಸಹಜ ಅರಣ್ಯವನ್ನು ನಾಶಪಡಿಸುತ್ತಿದ್ದಾರೆ ಎಂಬ ಗ್ರಾಮಸ್ಥರ ಆರೋಪದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಹೆಚ್ಚು ಮಳೆ ಬೀಳುವ ಕಾರಣ ಹೆಗಲತ್ತಿಯಂತಹ ಪ್ರಕರಣಗಳು ಈ ಭಾಗದಲ್ಲಿ ಆಗಾಗ ಮರುಕಳಿಸುವ ಸಂಭವವಿದೆ. ಆದ್ದರಿಂದ ಜನರ ಸುರಕ್ಷತೆಯ ಬಗ್ಗೆ ಹೆಚ್ಚಿನ ಆದ್ಯತೆ ನೀಡುವ ಅಗತ್ಯವಿದೆ. ಈ ಸಲುವಾಗಿ ಎಲ್ಲ ರೀತಿಯ ಮುಂಜಾಗ್ರತೆ ವಹಿಸುವಂತೆ ತಾಲೂಕಿನ ಹಿರಿಯ ಅಧಿಕಾರಿಗಳಿಗೆ ಎಚ್ಚರಿಕೆಯ ಮಾತುಗಳನ್ನು ಕೂಡ ಹೇಳಿದ್ದೇನೆ ಎಂದರು.

ಹೆಗಲತ್ತಿ ಸೇರಿದಂತೆ ಭೂ ಕುಸಿತದ ಪ್ರಕರಣದ ಬಗ್ಗೆ ತಜ್ಞರ ಸಮಿತಿಯೊಂದಿಗೆ ಸಮಗ್ರವಾಗಿ ಪರಿಶೀಲನೆ ನಡೆಸಿ ಒಂದು ತಿಂಗಳ ಒಳಗಾಗಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕಿದೆ. ತಜ್ಞರ ಸಮಿತಿಯಲ್ಲಿ ಭೂ ಮತ್ತು ಗಣಿ ವಿಜ್ಞಾನ ಇಲಾಖೆ, ಸರ್ವೆ ಆಫ್‌ ಇಂಡಿಯಾ, ಬಾಟನಿ ಹಾಗೂ ಇಸ್ರೋ ಸಂಸ್ಥೆಯ ವಿಜ್ಞಾನಿಗಳಿದ್ದಾರೆ. ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಈಗಾಗಲೇ ಭೇಟಿ ನೀಡಿ ತಾವು ಪರಿಶೀಲನೆ ನಡೆಸಿರುವುದಾಗಿಯೂ ತಿಳಿಸಿದರು. ಗೇರು ಇಳುವರಿ ಕಡಿಮೆ ಇರುವ ಕಾರಣ ಗಿಡಗಳಿಗೆ ಗೊಬ್ಬರ ಕೊಡುವ ಸಲುವಾಗಿ ನಿಗಮದ ಆದೇಶದಂತೆ ಕೆಲಸ ಮಾಡುತ್ತಿದ್ದೇವೆ. ಗೇರು ಗಿಡಗಳ ಬುಡದಲ್ಲಿರುವ ಗಿಡಮರಗಳನ್ನು ಸವರಿ ಮಳೆ ನೀರು ನಿಲ್ಲುವಂತೆ ಇಂಗು ಗುಂಡಿಯನ್ನು ನಿರ್ಮಿಸಲಾಗುತ್ತಿದೆ ಎಂದು ನಿಗಮದ ಅಧಿಕಾರಿ ಎಸ್‌.ಜೆ. ಸಜೇಶ್‌ ತಿಳಿಸಿದರು.

ಎಸಿಎಫ್‌ ಸತೀಶ ಚಂದ್ರ, ಆರ್‌ ಎಫ್‌ಒ ಲೋಕೇಶ್‌, ಪರಿಸರವಾದಿ ಕಲ್ಲಹಳ್ಳ ಶ್ರೀಧರ್‌, ಅರಳಾಪುರ ಗ್ರಾಪಂ ಸದಸ್ಯರಾದ ಗಂಗಾಧರ್‌, ಚಂದ್ರಶೇಖರ ಹೆಗ್ಡೆ, ಭಾಗೀರಥಿ, ಹರ್ಷ, ಯಡಗುಡ್ಡೆ ದೇವದಾಸ್‌, ಶ್ರೀವತ್ಸಾ, ನಾಗರಾಜ ಅಡಿಗ ಇತರರು ಇದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.