ಹೊಸ ಸೇತುವೆ ಮೇಲೆ ಸಂಚಾರ ಸ್ಥಗಿತ


Team Udayavani, Aug 10, 2018, 5:14 PM IST

shiv-2.jpg

ಭದ್ರಾವತಿ: ಭದ್ರಾ ಜಲಾಶಯದಿಂದ ಸುಮಾರು 60 ಸಾವಿರ ಕ್ಯೂಸೆಕ್‌ ಹೆಚ್ಚುವರಿ ನೀರನ್ನು ನೀರನ್ನು ಭದ್ರಾನದಿಗೆ ಗುರುವಾರ ಬಿಟ್ಟ ಕಾರಣ ಗುರುವಾರ ಬೆಳಗ್ಗೆಯಿಂದಲೇ ನದಿಯಲ್ಲಿ ನೀರಿನ ಪ್ರಮಾಣ ಗಣನೀಯವಾಗಿ ಏರತೊಡಗಿತು.

ಹೊಸ ಸೇತುವೆ ಮೇಲೆ ಸಂಚಾರ ಸ್ಥಗಿತ: ನಗರದ ಸರ್ಕಾರಿ ಬಸ್‌ ನಿಲ್ದಾಣದ ಹಿಂಭಾಗದಲ್ಲಿರುವ ಹೊಸ ಸೇತುವೆಯ ಮೇಲ್ಭಾಗಕ್ಕೆ ನೀರು ಹರಿದುಬರುವ ಲಕ್ಷಣ ಕಂಡ ತಾಲೂಕು ಆಡಳಿತ ಮತ್ತು ಪೊಲೀಸ್‌ ಇಲಾಖೆಯವರು ಸೇತುವೆಯ ಮೇಲೆ ಜನಸಂಚಾರ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಳಿಸಿದರು.

ಹಳೇ ಸೇತುವೆ ಮೇಲೆ ಸಂಚಾರ ಹೆಚ್ಚಳ: ಹೊಸ ಸೇತುವೆ ಮೇಲಿನ ಸಂಚಾರ ಸ್ಥಗಿತಗೊಳಿಸದ ಕೂಡಲೇ ಹಳೇಸೇತುವೆ ಮೇಲೆ ಒಮ್ಮೆಗೆ ಜನ,ವಾಹನ ಸಂಚಾರ ಹೆಚ್ಚಿದ ಕಾರಣ ಬಿಎಚ್‌ ರಸ್ತೆ, ಮಾಧವಾಚಾರ್‌ ವೃತ್ತ, ರಂಗಪ್ಪ ವೃತ್ತದವರೆಗೆ ಹಳೆ ಸೇತುವೆಯ ಇಕ್ಕೆಲಗಳಲ್ಲಿ ಟ್ರಾಫಿಕ್‌ ಜಾಮ್‌ ಆಗಿದ್ದ ಕಾರಣ ಪೊಲೀಸರು ಸುಗಮ ಸಂಚಾರಕ್ಕೆ ಹೆಚ್ಚಿನ ಪರಿಶ್ರಮ ಹಾಕುವಂತಾಯಿತು.

ಮುಳುಗಿದ ಮಂಟಪ: ಹಳೇ ಸೇತುವೆ ಸಮೀಪದ ಭದ್ರಾನದಿ ಮಧ್ಯದಲ್ಲಿರುವ ಸಂಗಮೇಶ್ವರ ಮಂಟಪ ಗುರುವಾರ 4 ಮದ್ಯಾಹ್ನದ ವೇಳೆಗೆ ಸಂಪೂರ್ಣವಾಗಿ ನೀರಿನಲ್ಲಿ ಮುಳುಗಿತು. ನದಿಪಾತ್ರದ ಬಳಿ ಇರುವ ಮನೆಗಳ ಹಿತ್ತಲ
ಕಟ್ಟಡಗಳಿಗೆ ನೀರು ನುಗ್ಗಿದ ಪರಿಣಾಮ ಆ ಮನೆಯ ಜನರು ಅಲ್ಲಿದ್ದ ವಸ್ತುಗಳನ್ನು ಬೇರೆಡೆ ಸಾಗಿಸಿದರು. 

ಜನಜಾತ್ರೆ: ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚುತ್ತಿರುವುದನ್ನು ನೋಡಲು ನೂರಾರು ಜನರು ನದಿಯ ಪಾರ್ಶ್ವಗಳ ಇಕ್ಕೆಲಗಳಲ್ಲಿ ವಿಶೇಷವಾಗಿ ಸೇತುವೆ ಉಭಯ ಬದಿಗಳಲ್ಲಿ ಜಮಾಯಿಸಿದ್ದರು. ಪೊಲೀಸರು, ಗೃಹ ರಕ್ಷಕ ದಳದವರು ಇಕ್ಕೆಲಗಳಲ್ಲಿ ಬ್ಯಾರಿಕೇಡ್‌ ಹಾಕಿ ಜನರನ್ನು ನಿಯಂತ್ರಿಸುತ್ತಿದ್ದುದು ಕಂಡುಬಂದಿತು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.