ಶಿವಮೊಗ್ಗ: ಮಗಳನ್ನು ಕಾಲೇಜಿಗೆ ಬಿಟ್ಟು ವಾಪಾಸ್ ಬರುವಾಗ ಟಿಪ್ಪರ್ ಢಿಕ್ಕಿ ; ಬೈಕ್ ಸವಾರ ಸಾವು
Team Udayavani, Nov 30, 2022, 8:14 PM IST
ಶಿವಮೊಗ್ಗ: ಬೈಕ್ ಮತ್ತು ಟಿಪ್ಪರ್ ಲಾರಿ ನಡುವಿನ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸಾವಿಗೀಡಾದ ಘಟನೆ ಹೊಸನಗರದ ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜು ಮುಂಭಾಗ ಬುಧವಾರ (ನ.30 ರಂದು) ನಡೆದಿದೆ.
ಘಟನೆ ಹಿನ್ನೆಲೆ: ಮಗಳನ್ನು ಕಾಲೇಜಿಗೆ ದಾಖಲು ಬಸ್ಸಿನಲ್ಲಿ ಹೋಗುವ ಎಂದು ಅಣ್ಣಪ್ಪ ಹೋಗಿದ್ದಾರೆ. ಆದರೆ ಬಸ್ ತಡವಾದ ಕಾರಣ ಬೈಕ್ ನಲ್ಲೇ ಹೊರಟು ವಾಪಾಸ್ ಬರುವಾಗ ವೇಗವಾಗಿ ಬಂದ ಟಿಪ್ಪರ್ ಲಾರಿ ಹಿಂಬದಿಯಿಂದ ಬೈಕ್ ಗೆ ಢಿಕ್ಕಿ ಹೊಡೆದು ಸವಾರನನ್ನು ಎಳೆದುಕೊಂಡೇ ಹೋಗಿದೆ. ಪರಿಣಾಮ ತಲೆಗೆ ಗಂಭೀರ ಗಾಯಗೊಂಡ ಅಣ್ಣಪ್ಪ ಅವರನ್ನು ಹೊಸನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಆ್ಯಂಬುಲೆನ್ಸ್ ಮೂಲಕ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಿಸದೇ ಅಣ್ಣಪ್ಪ ಸಾವನ್ನಪ್ಪಿದ್ದಾರೆ.
ಅಪಘಾತದ ದೃಶ್ಯ ಕಾಲೇಜಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಬೆಳಗಿನ ವಾಕಿಂಗ್ಗೆ ಹೋದಾಗ ಇಹಲೋಕ ತ್ಯಜಿಸಿದ ದೇವಸ್ಥಾನದ ಆನೆ ಲಕ್ಷ್ಮಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ