ಕರ್ತವ್ಯಕ್ಕೆ ಹಾಜರಾಗದೇ ಮನೆಯಲ್ಲೇ ಸಾರಿಗೆ ನೌಕರರ ಪ್ರತಿಭಟನೆ: 16 ಬಸ್ ಮಾತ್ರ ಸಂಚಾರ
Team Udayavani, Dec 14, 2020, 11:33 AM IST
ಶಿವಮೊಗ್ಗ: ಸರಕಾರಿ ನೌಕರರನ್ನಾಗಿ ಮಾಡಬೇಕು ಸೇರಿದಂತೆ ಇತರ ಬೇಡಿಕೆಗಳ ಈಡೇರಿಕೆಗೆ ಸಾರಿಗೆ ನಿಗಮಗಳ ನೌಕರರ ಮುಷ್ಕರ ಹಿನ್ನೆಲೆ, ಶಿವಮೊಗ್ಗ ವಿಭಾಗದ 330 ಬಸ್ ಗಳ ಪೈಕಿ 16 ಬಸ್ ಗಳು ಮಾತ್ರ ಸಂಚಾರ ಆರಂಭಿಸಿವೆ.
ಶಿವಮೊಗ್ಗ- ಭದ್ರಾವತಿ ಅವಳಿ ನಗರಗಳ ನಡುವೆ ನಗರ ಸಾರಿಗೆ ಬಸ್ ಸಂಚಾರ ಆರಂಭವಾಗಿದೆ. ಮಾತ್ರವಲ್ಲದೆ ಶಿವಮೊಗ್ಗ-ಭದ್ರಾವತಿ, ಉಡುಪಿ – ಮಣಿಪಾಲ್ ಕಡೆಗೆ ತಲಾ 4 ಬಸ್ ಗಳ ಸಂಚಾರ ಈಗಾಗಲೇ ಆರಂಭವಾಗಿದೆ.
ಇನ್ನುಳಿದಂತೆ ಮೈಸೂರು, ಚಿತ್ರದುರ್ಗ, ಹೊನ್ನಾಳಿ, ಶಿಕಾರಿಪುರ ಕಡೆಗೆ ಕೆಲವು ಬಸ್ ಗಳು ಸಂಚರಿಸಿವೆ. ಪ್ರಯಾಣಿಕರಿಲ್ಲದೇ ಶಿವಮೊಗ್ಗದ ಕೆಎಸ್ಆರ್ ಟಿಸಿ ಬಸ್ ನಿಲ್ದಾಣ ಭಣಗುಡುತ್ತಿದೆ.
ಸಾರಿಗೆ ನಿಗಮದ ನೌಕರರು ಕರ್ತವ್ಯಕ್ಕೆ ಹಾಜರಾಗದೇ ಮನೆಯಲ್ಲೇ ಉಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಬಾಗಲಕೋಟೆಯಿಂದ ಉಡುಪಿಗೆ ಬಂದು ಬದುಕು ಕಟ್ಟಿಕೊಂಡ ಬಸವರಾಜ್ | Udayavani
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ