ದನದ ಕುತ್ತಿಗೆ ಕಡಿದು ತುಂಗಾ ನದಿಗೆ ಎಸೆದು ವಿಕೃತಿ ಮೆರೆದ ದುಷ್ಕರ್ಮಿಗಳು !
Team Udayavani, Mar 23, 2023, 6:40 PM IST
ತೀರ್ಥಹಳ್ಳಿ : ದನದ ಕುತ್ತಿಗೆ ಕಡಿದು ತಲೆಯ ಭಾಗವನ್ನು ತುಂಗಾ ನದಿಗೆ ದುಷ್ಕರ್ಮಿಗಳು ಎಸೆದಿರುವ ಘಟನೆ ಗುರುವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಸ್ಥಳೀಯರು ಸ್ನಾನ ಮಾಡಲು ತುಂಗಾ ನದಿಯ ಹೊಳೆಗೆ ಇಳಿದಾಗ ಘಟನೆ ಬೆಳಕಿಗೆ ಬಂದಿದೆ. ತುಂಗಾನದಿಯಲ್ಲಿ ನಾಲ್ಕು ಪವಿತ್ರ ಸ್ಥಳಗಳಲ್ಲಿ ಒಂದಾದ ಚಕ್ರತೀರ್ಥದಲ್ಲಿ ಈ ಅಮಾನವೀಯ ಘಟನೆ ಜರುಗಿದೆ.
ಶಂಖತೀರ್ಥ, ಚಕ್ರತೀರ್ಥ, ಗದಾತೀರ್ಥ, ಪದ್ಮತೀರ್ಥ ಎಂಬ ಪವಿತ್ರ ತೀರ್ಥಗಳ ಸಮಾಗಮ ಆಗುವ ತುಂಗಾ ನದಿಯ ರಾಮೇಶ್ವರ ದೇವಸ್ಥಾನದ ಹಿಂಭಾಗದ ಸ್ಥಳಗಳಲ್ಲಿ ಈ ಘಟನೆ ನೆಡೆದಿದ್ದು ದನದ ರುಂಡವನ್ನು ಬಿಟ್ಟು ಮಾಂಸ ತೆಗೆದುಕೊಂಡು ದುಷ್ಕರ್ಮಿಗಳು ಹೋಗಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸಿ ಪಿ ಐ ಅಶ್ವಥ್ ಗೌಡ, ಪ. ಪಂ ಅಧ್ಯಕ್ಷೆ ಸುಶೀಲ ಶೆಟ್ಟಿ, ಮುಖ್ಯಾಧಿಕಾರಿ ಕುರಿಯಕೋಸ್, ಆರೋಗ್ಯ ಅಧಿಕಾರಿ ರಮೇಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನೆಡೆಸಿದ್ದಾರೆ.
ಇದನ್ನೂ ಓದಿ: ನವಜೋತ್ ಸಿಂಗ್ ಸಿಧು ಪತ್ನಿಗೆ ಕ್ಯಾನ್ಸರ್: ನಿಮಗಾಗಿ ಕಾದಿರುವೆ ಎಂದು ಟ್ವೀಟ್ ಮಾಡಿದ ಕೌರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್