ಬೋರ್ ವೆಲ್ ರಿಪೇರಿ ಮಾಡಲು ಹೋದ ಇಬ್ಬರು ವಿದ್ಯುತ್ ಆಘಾತದಿಂದ ಸಾವು
Team Udayavani, Jun 17, 2021, 10:04 AM IST
ಶಿಕಾರಿಪುರ (ಶಿವಮೊಗ್ಗ): ಜಮೀನಿನಲ್ಲಿ ಬೋರ್ ವೇಲ್ ರಿಪೇರಿ ಮಾಡಲು ಹೋಗಿ ವಿದ್ಯುತ್ ಶಾಕ್ ನಿಂದ ಇಬ್ಬರು ಯುವಕರ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿ ನಡೆದಿದೆ.
ಶಿಕಾರಿಪುರ ತಾಲೂಕಿನ ಹಾರೋಗೊಪ್ಪ ಗ್ರಾಮದ ಇಬ್ಬರು ಯುವಕರು ಜಮೀನಿನಲ್ಲಿ ವಿದ್ಯುತ್ ಆಘಾತದಿಂದ ಸಾವನ್ನಪ್ಪಿದ್ದಾರೆ.
ಶಿಕಾರಿಪುರ ತಾಲೂಕಿನ ಹಾರೋಗೊಪ್ಪ ಬಿ ಕ್ಯಾಂಪ್ ನ ನಿವಾಸಿಗಳಾದ ಶಶಿಕುಮಾರ್ ನಾಯ್ಕ್ (32 ವ) ಶೇಖರ್ ನಾಯ್ಕ್ (36 ವ) ಮೃತ ಯುವಕರು.
ಇದನ್ನೂ ಓದಿ:“ಗಂಗೆಯ ಮಗಳು”: ಗಂಗಾ ನದಿಯಲ್ಲಿ ಮರದ ಡಬ್ಬದಲ್ಲಿ ತೇಲಿ ಬಂತು ಹೆಣ್ಣು ಮಗು
ಬಿ.ಕ್ಯಾಪ್ ಹಾರೋಗೊಪ್ಪ ಸರ್ವೆ ನಂ 52ರ ತಮ್ಮ ಜಮೀನಿನಲ್ಲಿ ಬೋರವೇಲ್ ರಿಪೇರಿ ಮಾಡಲು ಹೋಗಿ ವಿದ್ಯುತ್ ಆಘಾತದಿಂದ ಇಬರಿಬ್ಬರೂ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಈ ಸಂಬಂಧಿಸಿದ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BS ಯಡಿಯೂರಪ್ಪನೇ ನನ್ನನ್ನು ವಾಪಸ್ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ
K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್ ಕೊಡಿಸಲಿ: ಮಧು
K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ
Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್ವೈ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು