Shimoga: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಯುವಕರು ಸಾವು
Team Udayavani, May 23, 2024, 7:56 PM IST
ಶಿವಮೊಗ್ಗ: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಯುವಕರು ಮೃತಪಟ್ಟ ಘಟನೆ ಆಯನೂರು ಸಮೀಪದ ಚನ್ನಹಳ್ಳಿ ಬಳಿ ನಡೆದಿದೆ. ಚನ್ನಹಳ್ಳಿಯ ಅಭಯ್ (14), ಮಾಲತೇಶ್ (28) ಮೃತಪಟ್ಟವರು.
ಗುರುವಾರ ಮಧ್ಯಾಹ್ನ 11.30ರ ಸುಮಾರಿಗೆ ಚನ್ನಹಳ್ಳಿ ಗ್ರಾಮದ 12 ಅಡಿ ಆಳದ ಕೃಷಿ ಹೊಂಡಕ್ಕೆ ಈಜಲು ಹೋಗಿದ್ದ ಅಭಯ್ ಮೇಲೆ ಬರಲಾಗದೆ ಒದ್ದಾಡುತ್ತಿದ್ದ, ಅಭಯ್ ಧ್ವನಿ ಕೇಳಿ ಸ್ವಲ್ಪ ದೂರದಲ್ಲೇ ಇದ್ದ ಮಾಲತೇಶ್ ರಕ್ಷಣೆಗೆ ಧಾವಿಸಿದ್ದಾನೆ. ಈ ವೇಳೆ ಮಾಲತೇಶ್ ಸಹ ಮೃತಪಟ್ಟಿದ್ದಾನೆ. ಶುಕ್ರವಾರ ಮಾಲತೇಶ್ ಮದುವೆ ವಾಷಿಕೋತ್ಸವವಿತ್ತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli ಖಾಸಗಿ ಲಾಡ್ಜ್ ನಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು!
ಬಕ್ರೀದ್ ಹಬ್ಬದ ಹಿನ್ನೆಲೆ: ತೀರ್ಥಹಳ್ಳಿ ಡಿವೈಎಸ್ಪಿ ಹೇಳಿದ್ದೇನು?
Sagara: ಪೌಷ್ಟಿಕ ಆಹಾರ ಪೂರೈಕೆ ವ್ಯತ್ಯಯ… ಜೂ.19ರಿಂದ ಅನಿರ್ದಿಷ್ಟಾವಧಿ ಧರಣಿ
Holehonnur:ಗೋವುಗಳ ಕೊಂಬು,ಮೂಳೆಗಳನ್ನು ಸಾಗಿಸುತ್ತಿದ್ದ ಲಾರಿ ವಶ
Government ಭೂಮಿ ಮಣ್ಣು ವ್ಯಾಪಾರಕ್ಕೆ ಅವಕಾಶವಿಲ್ಲ; ಬೇಳೂರು ಎಚ್ಚರಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.