ಉದಯವಾಣಿ ವರದಿ ಫಲಶ್ರುತಿ: ತೀರ್ಥಹಳ್ಳಿ ಆಸ್ಪತ್ರೆ ಹೊರಾಂಗಣದಲ್ಲಿ ಬೆಳಕಿನ ಭಾಗ್ಯ
ವರದಿಯಾದ 48 ಗಂಟೆಯೊಳಗೆ ವಿದ್ಯುತ್ ದೀಪದ ವ್ಯವಸ್ಥೆ
Team Udayavani, May 7, 2022, 1:45 PM IST
ತೀರ್ಥಹಳ್ಳಿ : ಪಟ್ಟಣದಲ್ಲಿರುವ ಸರ್ಕಾರಿ ಆಸ್ಪತ್ರೆಯಾದ ಜಯಚಾಮರಾಜೇಂದ್ರ ಆಸ್ಪತ್ರೆ ನೂರು ಹಾಸಿಗೆಯನ್ನು ಹೊಂದಿ ಮೇಲ್ದರ್ಜೆಗೇರಿದರು ಕೂಡ ಆಸ್ಪತ್ರೆಯ ಮುಖ್ಯ ಪ್ರವೇಶ ದ್ವಾರ ಹಾಗೂ ಹೊರಾಂಗಣದ ಆಸ್ಪತ್ರೆಯ ಸುತ್ತಮುತ್ತ ಹೊರ ಭಾಗದಲ್ಲಿ ವಿದ್ಯುತ್ ದೀಪಗಳು ಸರಿಯಿಲ್ಲದೆ ರಾತ್ರಿಯ ಸಮಯದಲ್ಲಿ ಸರ್ಕಾರಿ ಜಯಚಾಮರಾಜೇಂದ್ರ ಆಸ್ಪತ್ರೆಗೆ ಬರುವ ರೋಗಿಗಳು ಕಳೆದ ಒಂದು ತಿಂಗಳಿನಿಂದ ನಿತ್ಯ ಪರದಾಡಬೇಕಿದೆ ಎಂಬ ವರದಿಯನ್ನು ಎರಡು ದಿನಗಳ ಹಿಂದೆ ಉದಯವಾಣಿ ಪತ್ರಿಕೆ ಫೋಟೋ ಸಮೇತ ವರದಿ ಮಾಡಿತ್ತು.
ವರದಿಯಾದ 48 ಗಂಟೆಯೊಳಗೆ ಜಯಚಾಮರಾಜೇಂದ್ರ ಆಸ್ಪತ್ರೆ ಹೊರಾಂಗಣದಲ್ಲಿ ಬೆಳಕಿನ ಭಾಗ್ಯ ಬಂದಿದೆ. ಉದಯವಾಣಿ ಸುದ್ದಿ ವರದಿಯಿಂದಾಗಿ ಆಸ್ಪತ್ರೆ ಹೊರಾಂಗಣದಲ್ಲಿ ವಿದ್ಯುತ್ ದೀಪ ಅಳವಡಿಸಿದ್ದಕ್ಕೆ ಸಾರ್ವಜನಿಕರು ಉದಯವಾಣಿ ಮಾಧ್ಯಮ ಬಳಗಕ್ಕೆ ಧನ್ಯವಾದ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್