ಗಣಪತಿ ಮೂರ್ತಿ ತಯಾರಿಕೆಗೆ ಕೊರೊನಾ ಅಡ್ಡಿ


Team Udayavani, Sep 7, 2021, 6:36 PM IST

Udayavani Shivamogga News

ಪ್ರಾತಿನಿಧಿಕ ಚಿತ್ರ

„ಕೆ.ಎಸ್‌. ಸುಧೀಂದ್ರ

ಭದ್ರಾವತಿ : ಗಣಪತಿ ಹಬ್ಬಕ್ಕೆ ಇನ್ನು ಕೇವಲ ನಾಲ್ಕು ದಿನಗಳು ಮಾತ್ರ ಉಳಿದಿವೆ. ಕೋವಿಡ್‌ ಆರಂಭಗೊಂಡ ನಂತರದಲ್ಲಿ ಸಾರ್ವಜನಿಕ ಗಣಪತಿ ಸ್ಥಾಪನೆ, ಉತ್ಸವಾದಿಗಳಿಗೆ ಸರ್ಕಾರ ಅವಕಾಶ ನಿರಾಕರಿಸಿದ್ದ ಕಾರಣ ಕಳೆದ ವರ್ಷದಂತೆಈಬಾರಿಯೂ ಸಹ ಮಣ್ಣಿನ ಗಣಪತಿ ತಯಾರಿಸುವ ಕಲಾವಿದರು ಹೆಚ್ಚಿನ ಸಂಖ್ಯೆಯಲ್ಲಿ ಗಣಪತಿ ತಯಾರಿಸುವ ಗೋಜಿಗೆ ಹೋಗದೆ ಕೆಲವೇ ಗಣಪತಿ ಮೂರ್ತಿಗಳನ್ನು ತಯಾರಿಸಿದ್ದಾರೆ.

ಈವರ್ಷ ಕೋವಿಡ್‌ಮೂರನೇಅಲೆಯನಿರೀಕ್ಷೆಯಲ್ಲಿದ್ದರೂಸಹ ಸದ್ಯಕ್ಷೆ ರಾಜ್ಯದಲ್ಲಿ ಕೊರೊನಾ ಹಾವಳಿ ಇಳಿಮುಖವಾಗಿರುವುದರಿಂದ ಶಾಲಾ- ಕಾಲೇಜುಗಳು,ದೇವಾಲಯಗಳು ಪುನರಾರಂಭಗೊಂಡಿರುವುದನ್ನು ನೋಡಿದ ತಾಲೂಕಿನ ಗಣಪತಿ ತಯಾರಿಸುವ ಕಲಾವಿದರು ಸರ್ಕಾರ ಸಾರ್ವಜನಿಕ ಗಣಪತಿ ತಯಾರಿಕೆಗೆ ಅವಕಾಶ ನೀಡಬಹುದೆಂಬ ಆಶಾಭಾವನೆಯಿಂದ ಎರಡು ತಿಂಗಳು ಮುನ್ನವೇ ಗಣಪತಿ ತಯಾರಿಕೆಗೆ ಚಾಲನೆ ನೀಡಿದ್ದರು.

ಇದನ್ನೂ ಓದಿ : ಕೇರಳದಲ್ಲಿ ನಿಫಾ ವೈರಸ್‌ ಪತ್ತೆ ; ಗಡಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ತೀವ್ರ ನಿಗಾ

ಆದರೂ ಸಾರ್ವಜನಿಕವಾಗಿ ಗಣಪತಿಸ್ಥಾಪಿಸಿ ಕಾರ್ಯಕ್ರಮ ನಡೆಸುತ್ತಾ ಬಂದಿರುವ ಸಂಘ ಸಂಸ್ಥೆಗಳವರು ನೀಡಿದ ಆರ್ಡರ್‌ ಮೇರೆಗೆ ಮಾತ್ರ ವಿರಳಾತಿ ವಿರಳ ಸಂಖ್ಯೆಯಲ್ಲಿ ಗಣಪತಿ ಮೂರ್ತಿಗಳನ್ನು ತಯಾರಿಸಿದ್ದಾರೆ. ಹಳೇನಗರದ ನಗರದ ಕುಂಬಾರ ಬೀದಿಯಲ್ಲಿ ಕೆಲವರು ಮಣ್ಣಿನ ಗಣಪತಿ ತಯಾರಿಸಿ ಮಾರಾಟ ಮಾಡುವ ಕಾಯಕವನ್ನು ವಂಶಪಾರಂಪರ್ಯವಾಗಿ ನಡೆಸಿಕೊಂಡು ಬರುತ್ತಿದ್ದು ಅವರಲ್ಲಿ ಕೆಲವರು ಈಗಾಗಲೇ ಚಿಕ್ಕಗಾತ್ರದಿಂದ ಹಿಡಿದು ಮಧ್ಯಮ ಗಾತ್ರದ ಗಣಪತಿ ಮೂತಿಗಳನ್ನು ತಯಾರಿಸಿ ಮನೆಯ ಮುಂದೆ ಮಾರಾಟಕ್ಕಿಟ್ಟಿದ್ದಾರೆ.

ಅನುಮತಿನಂತರಹೆಚ್ಚದಬೇಡಿಕೆ:ಸರ್ಕಾರಸಾರ್ವಜನಿಕಗಣಪತಿ ಪ್ರತಿಷ್ಠಾಪನೆಗೆ ಸರ್ಕಾರ ಷರತ್ತುಬದ್ಧವಾದ ಅನುಮತಿ ನೀಡುತ್ತಿದ್ದಂತೆ ಸಂಘ-ಸಂಸ್ಥೆಗಳಿಂದ ಗಣಪತಿ ಮೂರ್ತಿಗೆ ಹೆಚ್ಚಿನ ಬೇಡಿಕೆ ಬರುತ್ತಿದೆ.

ಹಬ್ಬಕ್ಕೆಇನ್ನುಕೆಲವೇದಿನಗಳುಬಾಕಿಉಳಿದಿದ್ದರಿಂದಒಂದೆಡೆಬೇಡಿಕೆಗೆ ತಕ್ಕಷ್ಟು ಗಣಪತಿ ಮೂರ್ತಿ ಪೂರೈಸಲಾಗದೆ ಗಣಪತಿ ತಯಾರಿಸುವ ಕಲಾವಿದರು ಪೇಚಾಡುತ್ತಿದ್ದರೆ ‌ ಮತ್ತೂಂದೆಡೆ ಸಂಘ-ಸಂಸ್ಥೆಗಳು ಗಣಪತಿಮೂರ್ತಿ ಪಡೆಯಲು ಪರದಾಡುತ್ತಿದ್ದಾರೆ. ಸರ್ಕಾರ ಮುಂಚಿತವಾಗಿ ಆದೇಶ ಪ್ರಕಟಿಸಬೇಕಿತ್ತು ಗಣಪತಿ ತಯಾರಿಸುವ ಕಲಾವಿದರು ಹೇಳುವಂತೆ ಗಣಪತಿ ತಯಾರಿಕೆಗೆ ಮಣ್ಣನ್ನು ತಂದು ಹದಗೊಳಿಸಿ ಅದನ್ನು ಮಾಡಲು ಕೆಲವು ತಿಂಗಳು ಬೇಕಾಗುತ್ತದೆ. ಇದನ್ನು ಸರ್ಕಾರ ಗಮನಿಸಬೇಕು.

ಗಣಪತಿ ಹಬ್ಬ ಆಚರಿಸಬೇಕೇ ಬೇಡವೇ ಎಂಬ ಬಗ್ಗೆ ಹಬ್ಬ ಹತ್ತಿರಕ್ಕೆ ಬಂದಾಗ ಸರ್ಕಾರ ನಿರ್ಧರಿಸಿದರೆ ಬೇಡಿಕೆಗೆ ತಕ್ಕಷ್ಟು ಗಣಪತಿ ತಯಾರಿಕೆ ಪೂರೈಸಲು ಆಗುವುದಿಲ್ಲ. ಸರ್ಕಾರ ಇದನ್ನು ಗಮನಿಸಿ ಸಾಕಷ್ಟು ಪೂರ್ವಭಾವಿಯಾಗಿ ಚರ್ಚಿಸಿ ನಿರ್ಧಾರ ಪ್ರಕಟಿಸ ಬೇಕಿತ್ತು ಎಂಬ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ. ವಂಶಪಾರಂಪರ್ಯವಾಗಿ ಕುಂಬಾರ ವೃತ್ತಿಯ ಜೊತೆಗೆ ಗೌರಿ ಗಣಪತಿ ಮಣ್ಣಿನ ಮೂರ್ತಿ ತಯಾರಿಸುವ ಕಲಾವಿದ ರುದ್ರಪ್ಪ ಅವರ ಪತ್ನಿ ಹೇಳುವಂತೆ ಹಬ್ಬದ ಆಚರಣೆಯಿಂದ ಸಂಸ್ಕೃತಿ, ಕಲೆ, ಸಂಪ್ರದಾಯ ಎಲ್ಲವೂ ಉಳಿಯುವಂತಾಗುತ್ತದೆ.

ಆದರೆ ಈಗ ಕೊರೊನಾದಿಂದಾಗಿ ನಾಗರಿಕರಾದ ನಾವು ಸರ್ಕಾರದ ನಿಯಮ ಪಾಲನೆ ಮಾಡಬೇಕಾದ್ದರಿಂದ ಸರ್ಕಾರ ನಿಗಪಡಿಸಿದ ಚಿಕ್ಕಗಾತ್ರದ ಕೆಲವೇ ಮೂರ್ತಿಗಳನ್ನು ಮಾತ್ರ ತಯಾರಿಸಿದ್ದೇವೆ ಎಂದು ಹೇಳುತ್ತಾರೆ. ಒಟ್ಟಿನಲ್ಲಿ ಕೊರೊನಾ ಕರಿನೆರಳು ಈ ಬಾರಿಯೂ ಸಾರ್ವಜನಿಕ ಗಣಪತಿ ಪ್ರತಿಷ್ಠಾಪನೆ ಮೇಲೆ ಬಿದ್ದಿದ್ದು ನಾಗರಿಕರು ಗಣೇಶೊತ್ಸವವನ್ನು ಆಚರಿಸುವಲ್ಲಿ ಸರ್ಕಾರದ ನಿಯಮಗಳನ್ನು ಹೇಗೆ ಪಾಲಿಸುತ್ತಾರೋ ಕಾದು ನೋಡಬೇಕಿದೆ.

ಇದನ್ನೂ ಓದಿ : 2023ರ ಚುನಾವಣೆಯಲ್ಲಿ ನೋಡೋಣ: ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಗೆ ರೇವಣ್ಣ ಚಾಲೆಂಜ್

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.