ಗಣೇಶ ಮೂರ್ತಿ ತಯಾರಕರ ಬದುಕು ಬೀದಿಗೆ


Team Udayavani, Sep 8, 2021, 6:16 PM IST

Udayavani Shivamogga News

ಶಿವಮೊಗ್ಗ : ಈ ಬಾರಿ ಗಣಪತಿ ಮೂರ್ತಿ ತಯಾರಿಸುವ ಕಲಾವಿದರ ಬಾಳು ಬೀದಿಗೆ ಬಿದ್ದಿದೆ. ಸರ್ಕಾರದ ವಿಳಂಬ ನೀತಿಯಿಂದಾಗಿ ಬೇಡಿಕೆ ಕುಗ್ಗಿದೆ ಎಂದು ಮೂರ್ತಿ ತಯಾರಕರು ಅಳಲು ತೋಡಿಕೊಂಡಿದ್ದಾರೆ. 2019 ರಲ್ಲಿ ಕೋವಿಡ್‌ ಮತ್ತು ಪ್ರವಾಹದಿಂದಾಗಿ ಲಕ್ಷಾಂತರ ರೂ. ನಷ್ಟವುಂಟಾಗಿತ್ತು.

ಮಹಾನಗರ ಪಾಲಿಕೆಯಿಂದ ಅಲ್ಪ ಸ್ವಲ್ಪ ನೆರವು ಬಿಟ್ಟರೆ ನಮಗೇನೂ ಪರಿಹಾರ ದೊರೆತಿಲ್ಲ.ಈಬಾರಿ ಸರ್ಕಾರ ವಿಳಂಬವಾಗಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಿದೆ. ದೊಡ್ಡ ಗಾತ್ರದ ಗಣಪತಿ ಬದಲಿಗೆ ಸಣ್ಣ ಗಾತ್ರದ ಗಣಪತಿ ಇಡಲು ಅವಕಾಶ ನೀಡಿದೆ. ಆದರೆ, ಸರ್ಕಾರದ ಷರತ್ತುಬದ್ಧ ಅನುಮತಿ ಗಣೇಶೋತ್ಸವ ಆಚರಣೆಗೆ ಹಿನ್ನಡೆಯಾಗಿದೆ.

ಸಣ್ಣ ಮೂರ್ತಿಗಳಿಗಷ್ಟೇ ಬೇಡಿಕೆ ಇದ್ದು ಗಣೇಶ ಹಬ್ಬದ ಉತ್ಸಾಹ ಕಂಡು ಬರುತ್ತಿಲ್ಲ. ಪ್ರತಿ ವರ್ಷ ಮೂರು ತಿಂಗಳ ಹಿಂದೆಯೇ ನಾವು ಮೂರ್ತಿ ರಚಿಸಲು ಸಿದ್ಧತೆ ನಡೆಸುತ್ತಿದ್ದೆವು. ಈ ಬಾರಿ ಸಣ್ಣ ಗಾತ್ರದ ಗಣಪತಿ ಕೂಡ ಕಡಿಮೆ ಸಂಖ್ಯೆಯಲ್ಲಿ ಮಾಡಿದ್ದರಿಂದ ತುಂಬಾ ನಷ್ಟವಾಗಿದೆ ಎಂದರು.

ಇದನ್ನೂ ಓದಿ : ಬೆಂಗಳೂರು ವಿಶೇಷ ಕೋರ್ಟ್ ಆದೇಶದಂತೆ ವಿಕೆ ಶಶಿಕಲಾ 100 ಕೋಟಿ ಮೌಲ್ಯದ ಆಸ್ತಿ ಜಪ್ತಿ

ಸಾರ್ವಜನಿಕ ಪ್ರದೇಶದಲ್ಲಿ 4 ಅಡಿ, ಹಾಗೂ ಮನೆಯೊಳಗೆ 2 ಅಡಿ ಎತ್ತರ ಮೀರದಂತೆ ಗಣೇಶ ಮೂರ್ತಿ ಪ್ರತಿಷ್ಠಾಪಿಸಬೇಕೆಂದು ಸರ್ಕಾರ ನಿಬಂìಧ ಹೇರಿರುವುದರಿಂದ ಈಗಾಗಲೇ ನಾವು ಕಳೆದ ಎರಡು ತಿಂಗಳಿಂದಲೂ ಸಹ 4 ಅಡಿಗಿಂತಲೂ ಹೆಚ್ಚು ಎತ್ತರದ ಮೂರ್ತಿಗಳನ್ನು ತಯಾರಿಸಿದ್ದು, ಸರ್ಕಾರದ ನಿರ್ಬಂದದಿಂದಾಗಿ ಸಾಕಷ್ಟು ನಷ್ಟು ಉಂಟಾಗಲಿದೆ.

ಮಹಾರಾಷ್ಟ್ರ ಸರ್ಕಾರ ಕಳೆದ 4 ತಿಂಗಳ ಹಿಂದೆಯೇ ನಿಬಂìಧಗಳನ್ನು ಹೇರಿತ್ತು. ಆದರೆ ರಾಜ್ಯ ಸರ್ಕಾರ ಕೇವಲ 5 ದಿನಗಳ ಹಿಂದೆ ನಿರ್ಬಂಧ ಹೇರಿರುವುದರಿಂದ ನಷ್ಟ ಅನುಭವಿಸುವಂತಾಗಿದೆ ಎಂದು ಮೂರ್ತಿ ತಯಾರಕರು ಅಸಮಾಧಾನ ವ್ಯಕ್ತಪಡಿಸಿದರು.  400 ರೂ.ಗಳಿಂದ 30 ಸಾವಿರ ರೂ. ವರೆಗಿನ ಗಣಪತಿ ನಿರ್ಮಾಣಕ್ಕೆ ಬೇಡಿಕೆ ಬರುತ್ತಿತ್ತು. ದೊಡ್ಡ ಮೂರ್ತಿಗಳು ಮಾರಾಟವಾದರೆ ಮಾತ್ರ ನಮಗೆ ಆದಾಯ. ಸಣ್ಣ ಗಣಪತಿ ಮೂರ್ತಿಗಳ ಮಾರಾಟದಿಂದ ಆದಾಯ ಕಡಿಮೆ. ಅದರಲ್ಲೂ ಹೊರ ಊರಿನ ವ್ಯಾಪಾರಿಗಳು ಲಗ್ಗೆ ಇಟ್ಟಿದ್ದು, ನಿಯಮ ಬಾಹಿರವಾದ ಪ್ಲಾಸ್ಟರ್ ಆಫ್‌ ಪ್ಯಾರಿಸ್‌ ಗಣಪತಿಯನ್ನು ಕಡಿಮೆ ದರದಲ್ಲಿ ಕೊಡುತ್ತಿದ್ದಾರೆ.

ಸರ್ಕಾರ ಕೂಡಲೇ ಗಮನಹರಿಸಿ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಬೇಕು. ಕಲಾವಿದರ ‌ ಬದುಕಿಗೆ ಶಾಶ್ವತ ಪರಿಹಾರ ನೀಡಬೇಕು ಎಂದು ಕುಂಬಾರಗುಂಡಿಯ ಗಣೇಶ ಮೂರ್ತಿ ತಯಾರಕರಾದ ಮನೋಜ್‌, ಗಣೇಶ್ , ರಾಜಣ್ಣ, ಮಂಜುನಾಥ್‌, ಶಾಂತರಾಜ್‌ ಮತ್ತು ಅವರ ಕುಟುಂಬದವರು ಮನವಿ ಮಾಡಿದ್ದಾರೆ.

ಸಾರ್ವಜನಿಕ ಗಣೇಶೋತ್ಸವ, ಮೆರವಣಿಗೆ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೂ ನಿರ್ಬಂಧ ಇರುವುದರಿಂದ ಡೊಳ್ಳು, ಆರ್ಕೆಸ್ಟ್ರಾ ಸೇರಿ ವಿವಿಧ ಕಲಾತಂಡಗಳು, ಪೆಂಡಾಲ್‌ ನಿರ್ಮಿಸುವವರು, ವಿದ್ಯುತ್ ‌ ದೀಪಾಲಂಕಾರ, ತಿಂಡಿ ತಿನಿಸು ಮಾರಾಟಗಾರರು ಮೊದಲಾದವರಿಗೆ ಸಂಕಷ್ಟದ ಹೊತ್ತಲ್ಲೇ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಇದನ್ನೂ ಓದಿ : ರೈತರ ಹಿತಕಾಪಾಡುವುದೇ ನನ್ನಉದ್ದೇಶ: ಮಾಜಿ ಶಾಸಕ ಬಾಲಕೃಷ್ಣ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.