ಶೃಂಗೇರಿ ದೇಗುಲ ಪ್ರವೇಶಕ್ಕೆ ಲಸಿಕೆ ಕಡ್ಡಾಯ
Team Udayavani, Dec 17, 2021, 6:58 AM IST
ಶೃಂಗೇರಿ: ಕೊರೊನಾ ಹಿನ್ನೆಲೆಯಲ್ಲಿ ದಕ್ಷಿಣಾಮ್ನಾಯ ಶೃಂಗೇರಿಯ ಶ್ರೀ ಶಾರದಾ ಪೀಠದಲ್ಲಿ ಭಕ್ತರ ಪ್ರವೇಶಕ್ಕೆ ಹೊಸ ನಿಯಮ ಜಾರಿ ಮಾಡಲಾಗಿದ್ದು ಕ್ಷೇತ್ರಕ್ಕೆ ಆಗಮಿಸುವ ಭಕ್ತರಿಗೆ ಲಸಿಕೆ ಕಡ್ಡಾಯಗೊಳಿಸಲಾಗಿದೆ.
ಭಕ್ತರು ಎರಡು ಡೋಸ್ ಲಸಿಕೆ ಪಡೆದಿರುವ ಪ್ರಮಾಣ ಪತ್ರ ತೋರಿಸಿದ ಬಳಿಕ ದೇವಾಲಯ ಆವರಣ ಪ್ರವೇಶಕ್ಕೆ ಅನುಮತಿ ನೀಡಲು ನಿರ್ಧರಿಸಲಾಗಿದೆ. ಅಲ್ಲದೇ ಕ್ಷೇತ್ರದಲ್ಲೂ ಮಾಸ್ಕ್, ಸ್ಯಾನಿಟೈಸ್, ಸಾಮಾಜಿಕ ಅಂತರ ಪಾಲಿಸುವುದನ್ನು ಕಡ್ಡಾಯಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
BS ಯಡಿಯೂರಪ್ಪನೇ ನನ್ನನ್ನು ವಾಪಸ್ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ
K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್ ಕೊಡಿಸಲಿ: ಮಧು
K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ