ಅಘೋಷಿತ ಲಾಕ್‌ಡೌನ್‌; ವಾಹನ-ಜನಸಂಚಾರ ವಿರಳ


Team Udayavani, Apr 24, 2021, 7:15 PM IST

CVehicle-crowding is scarce

ಶಿವಮೊಗ್ಗ: ನಗರದಲ್ಲಿ ಅಘೋಷಿತ ಲಾಕ್‌ಡೌನ್‌ ಮುಂದುವರೆದಿದೆ. ಅಗತ್ಯ ವಸ್ತು ಹೊರತಾದಅಂಗಡಿಗಳು ಬಂದ್‌ ಆಗಿವೆ. ಆದರೆ ಗಾಂಧಿ ಬಜಾರ್‌,ನೆಹರೂ ರಸ್ತೆ ಸೇರಿದಂತೆ ನಗರದ ಹೃದಯ ಭಾಗದಲ್ಲಿಮಾತ್ರ ವಾಣಿಜ್ಯ ಚಟುವಟಿಕೆಗಳು ಬಂದ್‌ ಆಗಿದ್ದು,ಉಳಿದ ಕಡೆಗಳಲ್ಲಿ ವ್ಯಾಪಾರ ವಹಿವಾಟು ನಡೆದಿದೆ.ಬಾಗಿಲು ತೆಗೆದು ವಹಿವಾಟು ನಡೆಸುತ್ತಿದ್ದ ಅಂಗಡಿಮಾಲೀಕರಿಗೆ ಪೊಲೀಸರು ಬಂದ್‌ ಮಾಡುವಂತೆಸೂಚನೆ ನೀಡಿದ್ದಾರೆ.

ಅದೇ ರೀತಿ ಬೇಕರಿಗಳನ್ನು ಕೂಡಬಂದ್‌ ಮಾಡಿಸಲಾಗಿದೆ. ಈ ವೇಳೆ ವ್ಯಾಪಾರಸ್ಥರುಪೊಲೀಸರ ಮಧ್ಯೆ ವಾಗ್ವಾದವೂ ನಡೆದಿದೆ. ಅಗತ್ಯವಸ್ತು ಕಾಯ್ದೆಯಡಿ ಬರುವ ಬೇಕರಿಯನ್ನು ಕೂಡಬಂದ್‌ ಮಾಡಿಸಿರುವುದು ಸರಿಯಲ್ಲ ಎಂದು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಕೂಡಲೇ ಜಿಲ್ಲಾಧಿಕಾರಿಗಳು ಬೇಕರಿ ಬಂದ್‌ ಮಾಡಿಸದಂತೆ ಪೊಲೀಸ್‌ಇಲಾಖೆಗೆ ಸೂಚನೆ ನೀಡಿದ್ದಾರೆ.ಕಫೂì ಹಿನ್ನೆಲೆಯಲ್ಲಿ ನಗರದಲ್ಲಿ ವಾಹನಗಳಸಂಚಾರ ವಿರಳವಾಗಿತ್ತು.

ಕಡಿಮೆ ಸಂಖ್ಯೆಯ ಬಸ್‌ಗಳ ಸಂಚಾರವಿತ್ತಾದರೂ ಪ್ರಯಾಣಿಕರ ದಟ್ಟಣೆಕಂಡುಬರಲಿಲ್ಲ. ಆದರೆ ಕೆಲವು ಮಾರ್ಗದ ಖಾಸಗಿಮತ್ತು ಸರ್ಕಾರಿ ಬಸ್‌ಗಳಲ್ಲಿ ಶೇ. 50 ಕ್ಕಿಂತ ಹೆಚ್ಚುಸಂಖ್ಯೆಯ ಪ್ರಯಾಣಿಕರನ್ನು ಕರೆದೊಯ್ದ ಮಾಹಿತಿಪಡೆದ ಜಿಲ್ಲಾ ಧಿಕಾರಿಯವರು ಕೆಎಸ್‌ಆರ್‌ಟಿಸಿವಿಭಾಗೀಯ ನಿಯಂತ್ರಣಾ ಧಿಕಾರಿ ಮತ್ತು ಸಾರಿಗೆಅ ಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆನೀಡಿದ್ದಾರೆ.ವಾರಾಂತ್ಯ ಕಫೂÂì ಶುಕ್ರವಾರ ರಾತ್ರಿಯಿಂದಆರಂಭವಾಗಲಿರುವುದರಿಂದ ಬಹುತೇಕರುಮನೆ ಸೇರಿಕೊಂಡಿದ್ದಾರೆ. ದಿನಸಿ, ತರಕಾರಿ,ಮೊದಲಾದ ವಸ್ತುಗಳ ಖರೀದಿ ಹೆಚ್ಚಾಗಿದೆ.

ಕೆಲವರುಮಾಮೂಲಿಯಾಗಿ ಖರೀದಿಸುತ್ತಿದ್ದಕ್ಕಿಂತ ಹೆಚ್ಚಿನಪ್ರಮಾಣದಲ್ಲಿ ದಿನಸಿ ಖರೀದಿಸಿದ್ದಾರೆ. ಇನ್ನುಮಾರುಕಟ್ಟೆಯಲ್ಲಿ ಗುಟ್ಕಾ, ತಂಬಾಕು, ಕೃತಕ ಅಭಾವಸೃಷ್ಟಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದೆ.5 ರೂ.ಗೆ ಸಿಗುತ್ತಿದ್ದ ಗುಟ್ಕಾ ಪ್ಯಾಕೆಟ್‌ಗಳು 10ರೂ.ದಾಟಿದೆ. ಮದ್ಯದಂಗಡಿಗಳಲ್ಲೂ ಕೂಡಭರ್ಜರಿ ವಹಿವಾಟು ನಡೆದಿದೆ.

2 ದಿನ ವಾರಾಂತ್ಯಕರ್ಫ್ಯೂ ಇರುವುದರಿಂದ ಬರೋಬ್ಬರಿ 57 ಗಂಟೆಗಳಮದ್ಯ ಸಿಗಲ್ಲ ಎನ್ನುವುದನ್ನು ಮನಗೊಂಡ ಮದ್ಯಪ್ರಿಯರು ಎಣ್ಣೆ ಅಂಗಡಿಗಳಿಗೆ ಮುಗಿಬಿದ್ದು ಮದ್ಯಖರೀದಿಸಿದ್ದಾರೆ. ಎರಡು ಮೂರು ದಿನಕ್ಕೆ ಆಗುವಷ್ಟುಮದ್ಯ ಖರೀದಿಸಿದ್ದಾರೆ.ಬಹುತೇಕ ನಗರದೆಲ್ಲೆಡೆ ಬಂದ್‌ ವಾತಾವರಣಕಂಡು ಬಂದಿದೆ. ಪೊಲೀಸರನ್ನು ಅಲ್ಲಲ್ಲಿನಿಯೋಜಿಸಲಾಗಿದ್ದು, ಮಾಸ್ಕ್ ಧರಿಸುವಂತೆಮಹಾನಗರ ಪಾಲಿಕೆ ಆರೋಗ್ಯ ಮತ್ತು ಕಂದಾಯವಿಭಾಗದ ಅ ಧಿಕಾರಿಗಳು ಜನರಿಗೆ ಜಾಗೃತಿಮೂಡಿಸಿದ್ದಾರೆ. ಮಾಸ್ಕ್ ಧರಿಸದವರಿಗೆ ಬಿಸಿಮುಟ್ಟಿಸಲಾಗಿದೆ.

ಟಾಪ್ ನ್ಯೂಸ್

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.