ಮೋಟಾರ್ ದುರಸ್ತಿಗೆ ಬಾವಿಗಿಳಿದ ವ್ಯಕ್ತಿ ವಿದ್ಯುತ್ ಶಾಕ್ಗೆ ಬಲಿ
Team Udayavani, Apr 1, 2022, 4:33 PM IST
ಹೊಳೆಹೊನ್ನೂರು: ಮೋಟಾರ್ ದುರಸ್ತಿಗಾಗಿ ಬಾವಿಗಿಳಿದಿದ್ದ ವ್ಯಕ್ತಿಯೋರ್ವ ವಿದ್ಯುತ್ ಶಾಕ್ ತಗುಲಿ ಮೃತಪಟ್ಟ ಘಟನೆ ಸಮೀಪದ ಕಲ್ಲಿಹಾಳು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಮನು (45) ಮೃತಪಟ್ಟವರು.
ಅವರು ತಮ್ಮ ಚಿಕ್ಕಪ್ಪ ಬಸವರಾಜಪ್ಪ ಅವರ ತೋಟದ ಬಾವಿಯಲ್ಲಿ ಇಳಿದು ಮೋಟಾರ್ ಪಂಪ್ ಫುಟ್ಬಾಲಿಗೆ ನೀರು ತುಂಬುವಾಗ ವಿದ್ಯುತ್ ತಗುಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರು ತಂದೆ ನಾಗಣ್ಣ, ತಾಯಿ ಜಯಮ್ಮ, ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.
ಘಟನೆ ವಿವರ
ಕಲ್ಲಿಹಾಳ ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ ಸುಮಾರು 3 ಗಂಟೆಯ ಸಮಯದಲ್ಲಿ ಮನು ಅವರ ಚಿಕ್ಕಪ್ಪ ಬಸವರಾಜಪ್ಪ ಎಂಬುವವರ ತೋಟದಲ್ಲಿ ಇರುವ ಬಾವಿಯಲ್ಲಿ ಇಳಿದು ಮೋಟಾರ್ ಆನ್ ಮಾಡಿಕೊಂಡು ಪಂಪ್ ಫುಟ್ಬಾಲ್ ಗೆ ನೀರು ತುಂಬುವಾಗ ಡ್ಯಾಮೇಜ್ ಆಗಿದ್ದ ಮೋಟಾರ್ ವೈರ್ ನೀರಿಗೆ ಬಿದ್ದು ವಿದ್ಯುತ್ ತಗುಲಿ ಮೃತಪಟ್ಟಿದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
MUST WATCH
ಹೊಸ ಸೇರ್ಪಡೆ
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್