ಸೊರಬ:ಕೋವಿಡ್ ನಿಯಮ ಉಲ್ಲಂಘಿಸಿ ದೇವರ ಜಾತ್ರೆ ಆಚರಣೆ 11 ಜನರ ಮೇಲೆ ಪ್ರಕರಣ ದಾಖಲು


Team Udayavani, Apr 22, 2021, 10:41 PM IST

ಸೊರಬ:ಕೋವಿಡ್ ನಿಯಮ ಉಲ್ಲಂಘಿಸಿ ದೇವರ ಜಾತ್ರೆ ಆಚರಣೆ 11 ಜನರ ಮೇಲೆ ಪ್ರಕರಣ ದಾಖಲು

ಸೊರಬ: ಕೋವಿಡ್ ನಿಯಮ ಉಲ್ಲಂಘಿಸಿ ತಾಲ್ಲೂಕಿನ ಮಂಚಿ ಗ್ರಾಮದ ಶ್ರೀ ಹನುಮಂತ ದೇವರ ಜಾತ್ರೆ ಆಚರಿಸಿದ 11 ಜನರ ಮೇಲೆ ಪ್ರಕರಣ ದಾಖಲಾಗಿದೆ.

ಮಂಚಿ ಗ್ರಾಮದ ಶೇಖರಪ್ಪ, ಉದ್ರಿ ವಡ್ಡಿಗೆರೆ ಗ್ರಾಮದ ಎಚ್. ಶಿವಮೂರ್ತಪ್ಪ, ಶಿವರಾಯಪ್ಪ, ಮಂಚಿಯ ಬಿ.ಕೆ. ಮಾರುತಿ, ಎಸ್. ಮಾರುತಿ, ಉದ್ರಿಯ ಜಗದೀಶ್, ಮಂಚಿಯ ಮೈಲಾರಪ್ಪ, ಚಿರಂಜೀವಿ, ವಾಸುದೇವ, ಉದ್ರಿ ವಡ್ಡಿಗೆರೆಯ ಸುರೇಶ್,  ಭೀಮರಾಯಪ್ಪ, ಬಸವಣ್ಯಪ್ಪ ಸೇರಿದಂತೆ ಇತರರ ಮೇಲೆ ಪ್ರಕರಣ ದಾಖಲಾಗಿದೆ.

ಕೋವಿಡ್ ಎರಡನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳ ಜಾತ್ರೆ, ರಥೋತ್ಸವ ಸೇರಿದಂತೆ ಕೆಲ ಧಾರ್ಮಿಕ ಕಾರ್ಯಕ್ರಮಗಳಿಗೆ ಸರ್ಕಾರ ನಿರ್ಭಂದ ಹೇರಿತ್ತು.

ಕೊರೋನಾ ರೋಗವು ಹರಡದಂತೆ ತಡೆಯಲು ಆದೇಶ ಉಲ್ಲಂಘಿಸಿದ ಆರೋಪಿತರ ವಿರುದ್ಧ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಗಿದೆ.

ಟಾಪ್ ನ್ಯೂಸ್

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಸಭೆಗೆ ಈಶ್ವರಪ್ಪ ಗೈರು: ಬಿಜೆಪಿ ನಿರ್ಲಕ್ಷ್ಯ

PM ಮೋದಿ ಸಭೆಗೆ ಈಶ್ವರಪ್ಪ ಗೈರು: ಬಿಜೆಪಿ ನಿರ್ಲಕ್ಷ್ಯ

Teachers ಸರ್ಕಾರಿ ಶಾಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು

Teachers ಸರ್ಕಾರಿ ಶಾಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು

11-thirthahalli

Thirthahalli: ಕಾರು ಡಿಕ್ಕಿಯಾಗಿ ಪಾದಾಚಾರಿ ಸಾವು

ಯಡಿಯೂರಪ್ಪ ಕುತ್ತಿಗೆ ಹಿಸುಕಿದ್ದಾರೋ… ಬೆಳೆಸಿದ್ದಾರೋ ಎಂದು ಚುನಾವಣೆ ಬಳಿಕ ಗೊತ್ತಾಗಲಿದೆ

ಯಡಿಯೂರಪ್ಪ ಕುತ್ತಿಗೆ ಹಿಸುಕಿದ್ದಾರೋ… ಬೆಳೆಸಿದ್ದಾರೋ ಎಂದು ಚುನಾವಣೆ ಬಳಿಕ ಗೊತ್ತಾಗಲಿದೆ

2-shivamogga

Shivamogga: ಲಾಂಗ್ ನಿಂದ ಯುವಕನಿಗೆ ಹಲ್ಲೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.