ಸೊರಬ:ಕೋವಿಡ್ ನಿಯಮ ಉಲ್ಲಂಘಿಸಿ ದೇವರ ಜಾತ್ರೆ ಆಚರಣೆ 11 ಜನರ ಮೇಲೆ ಪ್ರಕರಣ ದಾಖಲು
Team Udayavani, Apr 22, 2021, 10:41 PM IST
ಸೊರಬ: ಕೋವಿಡ್ ನಿಯಮ ಉಲ್ಲಂಘಿಸಿ ತಾಲ್ಲೂಕಿನ ಮಂಚಿ ಗ್ರಾಮದ ಶ್ರೀ ಹನುಮಂತ ದೇವರ ಜಾತ್ರೆ ಆಚರಿಸಿದ 11 ಜನರ ಮೇಲೆ ಪ್ರಕರಣ ದಾಖಲಾಗಿದೆ.
ಮಂಚಿ ಗ್ರಾಮದ ಶೇಖರಪ್ಪ, ಉದ್ರಿ ವಡ್ಡಿಗೆರೆ ಗ್ರಾಮದ ಎಚ್. ಶಿವಮೂರ್ತಪ್ಪ, ಶಿವರಾಯಪ್ಪ, ಮಂಚಿಯ ಬಿ.ಕೆ. ಮಾರುತಿ, ಎಸ್. ಮಾರುತಿ, ಉದ್ರಿಯ ಜಗದೀಶ್, ಮಂಚಿಯ ಮೈಲಾರಪ್ಪ, ಚಿರಂಜೀವಿ, ವಾಸುದೇವ, ಉದ್ರಿ ವಡ್ಡಿಗೆರೆಯ ಸುರೇಶ್, ಭೀಮರಾಯಪ್ಪ, ಬಸವಣ್ಯಪ್ಪ ಸೇರಿದಂತೆ ಇತರರ ಮೇಲೆ ಪ್ರಕರಣ ದಾಖಲಾಗಿದೆ.
ಕೋವಿಡ್ ಎರಡನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳ ಜಾತ್ರೆ, ರಥೋತ್ಸವ ಸೇರಿದಂತೆ ಕೆಲ ಧಾರ್ಮಿಕ ಕಾರ್ಯಕ್ರಮಗಳಿಗೆ ಸರ್ಕಾರ ನಿರ್ಭಂದ ಹೇರಿತ್ತು.
ಕೊರೋನಾ ರೋಗವು ಹರಡದಂತೆ ತಡೆಯಲು ಆದೇಶ ಉಲ್ಲಂಘಿಸಿದ ಆರೋಪಿತರ ವಿರುದ್ಧ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್