ಸೊರಬ:ಕೋವಿಡ್ ನಿಯಮ ಉಲ್ಲಂಘಿಸಿ ದೇವರ ಜಾತ್ರೆ ಆಚರಣೆ 11 ಜನರ ಮೇಲೆ ಪ್ರಕರಣ ದಾಖಲು
Team Udayavani, Apr 22, 2021, 10:41 PM IST
ಸೊರಬ: ಕೋವಿಡ್ ನಿಯಮ ಉಲ್ಲಂಘಿಸಿ ತಾಲ್ಲೂಕಿನ ಮಂಚಿ ಗ್ರಾಮದ ಶ್ರೀ ಹನುಮಂತ ದೇವರ ಜಾತ್ರೆ ಆಚರಿಸಿದ 11 ಜನರ ಮೇಲೆ ಪ್ರಕರಣ ದಾಖಲಾಗಿದೆ.
ಮಂಚಿ ಗ್ರಾಮದ ಶೇಖರಪ್ಪ, ಉದ್ರಿ ವಡ್ಡಿಗೆರೆ ಗ್ರಾಮದ ಎಚ್. ಶಿವಮೂರ್ತಪ್ಪ, ಶಿವರಾಯಪ್ಪ, ಮಂಚಿಯ ಬಿ.ಕೆ. ಮಾರುತಿ, ಎಸ್. ಮಾರುತಿ, ಉದ್ರಿಯ ಜಗದೀಶ್, ಮಂಚಿಯ ಮೈಲಾರಪ್ಪ, ಚಿರಂಜೀವಿ, ವಾಸುದೇವ, ಉದ್ರಿ ವಡ್ಡಿಗೆರೆಯ ಸುರೇಶ್, ಭೀಮರಾಯಪ್ಪ, ಬಸವಣ್ಯಪ್ಪ ಸೇರಿದಂತೆ ಇತರರ ಮೇಲೆ ಪ್ರಕರಣ ದಾಖಲಾಗಿದೆ.
ಕೋವಿಡ್ ಎರಡನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳ ಜಾತ್ರೆ, ರಥೋತ್ಸವ ಸೇರಿದಂತೆ ಕೆಲ ಧಾರ್ಮಿಕ ಕಾರ್ಯಕ್ರಮಗಳಿಗೆ ಸರ್ಕಾರ ನಿರ್ಭಂದ ಹೇರಿತ್ತು.
ಕೊರೋನಾ ರೋಗವು ಹರಡದಂತೆ ತಡೆಯಲು ಆದೇಶ ಉಲ್ಲಂಘಿಸಿದ ಆರೋಪಿತರ ವಿರುದ್ಧ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ