ನನಗೆ ರಾಮಮಂದಿರ ನೋಡುವಾಸೆ: ಪೇಜಾವರ ಶ್ರೀ
Team Udayavani, Dec 10, 2018, 6:15 AM IST
ಶಿವಮೊಗ್ಗ: ನ್ಯಾಯಾಲಯದ ಹೊರಗೆ ಮಾತುಕತೆ, ಗೊತ್ತುವಳಿ ಸ್ವೀಕಾರ ಅಥವಾ ಸುಗ್ರೀವಾಜ್ಞೆ…ಈ ಮೂರರಲ್ಲಿ ಯಾವುದಾದರೂ ಒಂದು ಅಂಶದ ಮೂಲಕ ಕೇಂದ್ರ ಸರಕಾರ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಅವಕಾಶ ನೀಡಬೇಕು ಎಂದು ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು ಆಗ್ರಹಿಸಿದರು.
ನಗರದಲ್ಲಿ ಮಾತನಾಡಿ, ನಮ್ಮದು ಹನುಮ ಹುಟ್ಟಿದ ರಾಜ್ಯ. ಅಂದು ರಾಮನಿಗೆ ಹನುಮ ಸಹಾಯ ಮಾಡಿದ. ಇಂದು ನಾವು ರಾಮ ಮಂದಿರಕ್ಕಾಗಿ ಹನುಮನ ರೀತಿ ಹೋರಾಟ ಮಾಡಬೇಕಿದೆ. ರಾಮಮಂದಿರ ನಿರ್ಮಾಣವಾಗುವವರೆಗೂ ನನಗೆ ವಿಶ್ರಾಂತಿ ಇಲ್ಲ. 88 ವರ್ಷದ ನನಗೆ ರಾಮಮಂದಿರ ನೋಡುವ ಆಸೆ ಇದೆ. ಒಂದೊಮ್ಮೆ ಕೇಂದ್ರ ಸರ್ಕಾರ ಮಂಡಿಸುವ ಸುಗ್ರೀವಾಜ್ಞೆ ಸಂಸತ್ನಲ್ಲಿ ವಿಫಲವಾದರೆ ಜನಮತ ಪಡೆದು ಮಂದಿರ ನಿರ್ಮಾಣ ಮಾಡಲಿ ಎಂದರು. ಅನಾವಶ್ಯಕ ಘರ್ಷಣೆಗೆ ಅವಕಾಶ ಕೊಡಬೇಡಿ. ಸಾರ್ವತ್ರಿಕ ಮತಗಣನೆ ಮಾಡಿ ಮಂದಿರ ಕಾರ್ಯ ಆಗಬೇಕು. ಈ ವರ್ಷವೇ ಆಗಬೇಕು. ರಾಮ ಮಂದಿರ ಪ್ರೇಮದಿಂದ ಆಗಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ