ಇಬ್ಬರು ಮಕ್ಕಳನ್ನು ಕೆರೆಗೆ ತಳ್ಳಿ ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ!
Team Udayavani, Dec 24, 2020, 2:39 PM IST
ಶಿವಮೊಗ್ಗ: ಇಬ್ಬರು ಮಕ್ಕಳನ್ನು ಕೆರೆಗೆ ತಳ್ಳಿದ ತಾಯಿಯೂ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಭದ್ರಾವತಿ ತಾಲೂಕಿನ ಮೈದೊಳಲು ಮಲ್ಲಾಪುರ ಗ್ರಾಮದಲ್ಲಿ ಗುರುವಾರ ಬೆಳಕಿಗೆ ಬಂದಿದೆ.
ಮಲ್ಲಾಪುರ ಗ್ರಾಮದ ಮಂಜಮ್ಮ (30), ಇವರ ಮಕ್ಕಳಾದ ರಚನಾ, ಯಮುನಾ ಕೆರೆಗೆ ಹಾರಿ ಮೃತಪಟ್ಟವರು.
ಡಿ. 18ರಂದು ಮಂಜುಳಾ ತನ್ನ ಮಕ್ಕಳೊಂದಿಗೆ ಮನೆಯಿಂದ ನಾಪತ್ತೆಯಾಗಿದ್ದರು. ಈ ಬಗ್ಗೆ ಡಿ 21 ರಂದು ಆಕೆಯ ಮನೆಯವರು ಹೊಳೆಹೊನ್ನೂರು ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಆದರೆ ಇಂದು ಬೆಳಗ್ಗೆ ಮಲ್ಲಾಪುರ ಕೆರೆಯಲ್ಲಿ ದುರ್ವಾಸನೆ ಬರುತ್ತಿದ್ದರಿಂದ ಅನುಮಾನಗೊಂಡ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಇದನ್ನೂ ಓದಿ:ಯಡಿಯೂರಪ್ಪ ರಾಜೀನಾಮೆ ಕೊಡದಿದ್ದರೆ ಕಾಂಗ್ರೆಸ್ ಬೀದಿಗಿಳಿದು ಹೋರಾಟ: ಸಿದ್ದರಾಮಯ್ಯ
ಪೊಲೀಸರು ಸ್ಥಳಕ್ಕಾಗಮಿಸಿ ಹುಡುಕಾಟ ನಡೆದಿದಾಗ ತಾಯಿ ಹಾಗೂ ಇಬ್ಬರು ಮಕ್ಕಳ ಶವ ಪತ್ತೆಯಾಗಿದೆ. ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಮೆಗ್ಗಾನ್ ಆಸ್ಪತ್ರೆ ಶವಾಗಾರಕ್ಕೆ ಸಾಗಿಸಲಾಗಿದೆ.
ತಾಯಿ ಮಕ್ಕಳ ಆತ್ಮಹತ್ಯೆಗೆ ನಿಖರ ಕಾರಣವೇನು ಎನ್ನುವುದು ಪೊಲೀಸರ ತನಿಖೆಯಿಂದ ಹೊರಬರಬೇಕಿದೆ. ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!