ಮದುವೆಗೆ ವಧು ಬೇಕೆಂದು ಎಸ್ಪಿಗೆ ಪತ್ರ ಬರೆದ ಶಿವಮೊಗ್ಗದ ಯುವಕ!


Team Udayavani, Nov 26, 2022, 8:15 AM IST

ಮದುವೆಗೆ ವಧು ಬೇಕೆಂದು ಎಸ್ಪಿಗೆ ಪತ್ರ ಬರೆದ ಭೂಪ!

ಶಿವಮೊಗ್ಗ: ವಧು ಬೇಕೆಂದರೆ ಬ್ರೋಕರ್‌ ಹುಡುಕಿ ಬಯೋಡಾಟಾ ಕೊಡ್ಬೇಕು. ಅವರು ವಧು ತೋರಿಸಿ ಒಪ್ಪಿಗೆಯಾದರೆ ಮದುವೆ. ಆದರೆ ವಧು ಅನ್ವೇಷಣೆಯಲ್ಲಿ ತೊಡಗಿದ ಭೂಪನೊಬ್ಬ ಶಿವಮೊಗ್ಗ ಎಸ್ಪಿಗೆ ವಧು ಹುಡುಕಿ ಕೊಡಿ ಅಂತ ಪತ್ರ ಬರೆದಿದ್ದಾನೆ.

ಭದ್ರಾವತಿ ಮೂಲದ ಪ್ರವೀಣ ಓ.ಎಸ್‌ ಎಂಬಾತ ಎಸ್‌ಪಿಗೆ ಪತ್ರ ಬರೆದಿದ್ದು ಈ ಪತ್ರ ಜಾಲತಾಣದಲ್ಲಿ ಭರ್ಜರಿ ವೈರಲ್‌ ಆಗಿದೆ. ನಾನು ಭದ್ರಾವತಿ ನಗರದಲ್ಲಿ ಜನಿಸಿರುತ್ತೇನೆ. ನಾನು ಗೊಲ್ಲ ಸಮುದಾಯಕ್ಕೆ ಸೇರಿದ್ದು, ನನ್ನ ತಂದೆ ಇತ್ತೀಚೆಗೆ ನಿಧನರಾಗಿದ್ದಾರೆ. ಅಣ್ಣ ಕೂಡ ಮದ್ವೆಯಾಗಿದ್ದಾನೆ. ನಾನು ಈ ಹಿಂದೆ ಸಾಫ್ಟ್‌ವೇರ್‌ ಕಂಪನಿಯಲ್ಲಿ ಅಧ್ಯಾಪಕನಾಗಿದ್ದೆ. ಬೆಂಗಳೂರಿನ ಖಾಸಗಿ ಕಂಪನಿಯಲ್ಲೂ ಕೆಲಸ ಮಾಡಿದ್ದೆ. ಇದೀಗ ಊರಲ್ಲಿ ವ್ಯವಸಾಯ ಮಾಡ್ಕೊಂಡು ಓಡಾಡ್ಕೊಂಡಿದ್ದೇನೆ. ವಯಸ್ಸು ಮಿತಿ ಮೀರಿರೋದ್ರಿಂದ ಪ್ರವೀಣಣ್ಣಂಗೆ ಜೀವನದಲ್ಲಿ ಜಿಗುಪ್ಸೆ ಬಂದುಬಿಟ್ಟಿದೆ.

ವಧು ಅನ್ವೇಷಣೆಯಲ್ಲಿ ಯಾವುದೂ ಸರಿ ಹೊಂದುತ್ತಿಲ್ಲ. ಹೀಗಾಗಿ ಗೊಲ್ಲ ಸಮುದಾಯದ ಹುಡುಗಿಯನ್ನು ಹುಡುಕಿಕೊಡಿ’ ಎಂದು ಪತ್ರ ಬರೆದಿದ್ದಾನೆ. ಈ ಪತ್ರ ಜಾಲತಾಣದಲ್ಲಿ ವೈರಲ್‌ ಆಗಿದೆ. ಇದಕ್ಕೆ ತರಹೇವಾರಿ ಕಮೆಂಟ್‌ಗಳೂ ಬಂದಿವೆ.

ಟಾಪ್ ನ್ಯೂಸ್

ಕೇಂದ್ರೀಯ ವಿ.ವಿ. ಕಾಸರಗೋಡು: ಪದವಿ ಪ್ರದಾನ

ಕೇಂದ್ರೀಯ ವಿ.ವಿ. ಕಾಸರಗೋಡು: ಪದವಿ ಪ್ರದಾನ

arrest 3

ವಿಳಾಸ ಬದಲಿಸಿ ತಪ್ಪಿಸಿಕೊಳ್ಳುತ್ತಿದ್ದ ಆರೋಪಿ ಬಂಟ್ವಾಳದಲ್ಲಿ ಸೆರೆ

afghan

ಹ್ಯಾಕೋವರ್‌ ಪ್ರೋ 1.0: ರಾಷ್ಟ್ರ ಮಟ್ಟದ ಹ್ಯಾಕಥಾನ್‌ ಸ್ಪರ್ಧೆಯಲ್ಲಿ ನಿಟ್ಟೆ ತಂಡ ಪ್ರಥಮ

afghan

ಪಾಕ್‌ ವಿರುದ್ಧ ಅಫ್ಘಾನ್‌ಗೆ ಮೊದಲ ಜಯ

shee new

76ಕ್ಕೆ ಲಂಕಾ ಆಲೌಟ್‌: ನ್ಯೂಜಿಲೆಂಡ್‌ಗೆ 198 ರನ್‌ ಜಯ

death

ರೈಲು ಢಿಕ್ಕಿ ಹೊಡೆದು ಯುವಕನ ಸಾವು

shooting

ವಿಶ್ವಕಪ್‌ ಶೂಟಿಂಗ್‌: ಮನು ಭಾಕರ್‌ಗೆ ಕಂಚು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೀಸಲಾತಿ ಹೆಚ್ಚಳಕ್ಕೆ ಒಕ್ಕಲಿಗರ ಸ್ವಾಗತ

ಮೀಸಲಾತಿ ಹೆಚ್ಚಳಕ್ಕೆ ಒಕ್ಕಲಿಗರ ಸ್ವಾಗತ

ಕೊಪ್ಪಳ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸರ ಕಾರ್ಯಾಚರಣೆ: ದಾಖಲೆ ಇಲ್ಲದ ಕಂತೆ ಕಂತೆ ಹಣ ವಶಕ್ಕೆ

ಕೊಪ್ಪಳ ಚೆಕ್ ಪೋಸ್ಟ್ ನಲ್ಲಿ ಪೊಲೀಸರ ಕಾರ್ಯಾಚರಣೆ: ದಾಖಲೆ ಇಲ್ಲದ ಕಂತೆ ಕಂತೆ ಹಣ ವಶಕ್ಕೆ

ಹೃದಯಾಘಾತದಿಂದ ಕನ್ನಡ ಚಿತ್ರರಂಗದ ನಿರ್ದೇಶಕ ಕಿರಣ್‌ ಗೋವಿ ನಿಧನ

ಹೃದಯಾಘಾತದಿಂದ ಕನ್ನಡ ಚಿತ್ರರಂಗದ ನಿರ್ದೇಶಕ ಕಿರಣ್‌ ಗೋವಿ ನಿಧನ

ಸಾಮಾಜಿಕ ನ್ಯಾಯದಡಿ ಟಿಕೆಟ್ ಹಂಚಿಕೆ : ಎಂ.ಬಿ.ಪಾಟೀಲ್

ಬಿಜೆಪಿಯ ರಾಜಕೀಯ ಪ್ರೇರಿತ ಮೀಸಲಾತಿ ಕಾನೂನಿನೆದುರು ಸೋಲಲಿದೆ: ಎಂ.ಬಿ.ಪಾಟೀಲ್

ಮೀಸಲಾತಿ ಕುರಿತ ಬೊಮ್ಮಾಯಿ ಸರ್ಕಾರದ ತೀರ್ಮಾನಗಳು ಕೇವಲ ಚುನಾವಣಾ ಗಿಮಿಕ್ಕು: ಸಿದ್ದು ಕಿಡಿ

ಮೀಸಲಾತಿ ಕುರಿತ ಬೊಮ್ಮಾಯಿ ಸರ್ಕಾರದ ತೀರ್ಮಾನಗಳು ಕೇವಲ ಚುನಾವಣಾ ಗಿಮಿಕ್ಕು: ಸಿದ್ದು ಕಿಡಿ

MUST WATCH

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

ಹೊಸ ಸೇರ್ಪಡೆ

ಕೇಂದ್ರೀಯ ವಿ.ವಿ. ಕಾಸರಗೋಡು: ಪದವಿ ಪ್ರದಾನ

ಕೇಂದ್ರೀಯ ವಿ.ವಿ. ಕಾಸರಗೋಡು: ಪದವಿ ಪ್ರದಾನ

arrest 3

ವಿಳಾಸ ಬದಲಿಸಿ ತಪ್ಪಿಸಿಕೊಳ್ಳುತ್ತಿದ್ದ ಆರೋಪಿ ಬಂಟ್ವಾಳದಲ್ಲಿ ಸೆರೆ

afghan

ಹ್ಯಾಕೋವರ್‌ ಪ್ರೋ 1.0: ರಾಷ್ಟ್ರ ಮಟ್ಟದ ಹ್ಯಾಕಥಾನ್‌ ಸ್ಪರ್ಧೆಯಲ್ಲಿ ನಿಟ್ಟೆ ತಂಡ ಪ್ರಥಮ

ಮೀಸಲಾತಿ ಹೆಚ್ಚಳಕ್ಕೆ ಒಕ್ಕಲಿಗರ ಸ್ವಾಗತ

ಮೀಸಲಾತಿ ಹೆಚ್ಚಳಕ್ಕೆ ಒಕ್ಕಲಿಗರ ಸ್ವಾಗತ

afghan

ಪಾಕ್‌ ವಿರುದ್ಧ ಅಫ್ಘಾನ್‌ಗೆ ಮೊದಲ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.