ಸಂಶೋಧನಾತ್ಮಕ ಅಧ್ಯಯನಕ್ಕೆ ಯಕ್ಷಗಾನ ಕ್ಷೇತ್ರದಲ್ಲಿ ಹೆಚ್ಚು ಅವಕಾಶ: ಜಿಎಸ್‌ಬಿ


Team Udayavani, May 15, 2022, 4:03 PM IST

ಸಂಶೋಧನಾತ್ಮಕ ಅಧ್ಯಯನಕ್ಕೆ ಯಕ್ಷಗಾನ ಕ್ಷೇತ್ರದಲ್ಲಿ ಹೆಚ್ಚು ಅವಕಾಶ: ಜಿಎಸ್‌ಬಿ

ಸಾಗರ: ಯಕ್ಷಗಾನ ಕ್ಷೇತ್ರದಲ್ಲಿ ಸಂಶೋಧನಾತ್ಮಕ ಅಧ್ಯಯನಕ್ಕೆ ಸಾಕಷ್ಟು ಅವಕಾಶಗಳಿವೆ. ಸಂಶೋಧನೆಯ ನೆಲೆಯಲ್ಲಿ ಅಧ್ಯಯನ ಆಗದಿರುವ ಅಂಶಗಳು ಯಕ್ಷಗಾನದಲ್ಲಿ ಬಹಳಷ್ಟಿವೆ ಎಂದು ಯಕ್ಷಗಾನ ವಿದ್ವಾಂಸ ಡಾ. ಜಿ.ಎಸ್.ಭಟ್ಟ ಹೇಳಿದರು.

ಬೆಂಗಳೂರಿನ ಯಕ್ಷವಾಹಿನಿ ಆನ್‌ಲೈನ್ ಮೂಲಕ ಶನಿವಾರ ಏರ್ಪಡಿಸಿದ್ದ ಯಕ್ಷಶೋಧಸಾರ ಸರಣಿ ಕಾರ‍್ಯಕ್ರಮದ 9 ನೇ ಮಾಲಿಕೆಯಲ್ಲಿ ‘ನಟ ಕೇಂದ್ರಿತ ಅಧ್ಯಯನದ ಇತಿಮಿತಿ’ ವಿಷಯದ ಕುರಿತು ಮಾತನಾಡಿದರು.

ಯಕ್ಷಗಾನದ ನಟ ಕೇಂದ್ರಿತ ಶೈಕ್ಷಣಿಕ ಅಧ್ಯಯನದಲ್ಲಿ ಸೂತ್ರ ಮತ್ತು ಸಿದ್ಧಾಂತದ ಪಾತ್ರ ಬಹಳ ಮುಖ್ಯವಾಗುತ್ತದೆ. ಅಧ್ಯಯನ, ಸಂಶೋಧನೆ ಸಹಜ ಕ್ರಿಯೆ ಆಗಬೇಕು. ಅಸಹಜ ಪ್ರಯತ್ನ ಆಗಬಾರದು. ಪ್ರಸಂಗಗಳ ಸಾಹಿತ್ಯ ಅಧ್ಯಯನ, ಯಕ್ಷಗಾನೀಕರಣ ಪ್ರಕ್ರಿಯೆ, ದೇವಾಲಯಗಳ ಮೇಳಗಳ ಕುರಿತು ಮುಂತಾದ ವಿಷಯಗಳನ್ನು ಸಂಶೋಧನೆಯ ನೆಲೆಯಲ್ಲಿ ಅಧ್ಯಯನ ಮಾಡಲು ವ್ಯಾಪಕ ಅವಕಾಶಗಳಿವೆ ಎಂದರು.

ಯಕ್ಷಗಾನದ ಸಂಶೋಧನಾತ್ಮಕ ಅಧ್ಯಯನದ ಸಂದರ್ಭದಲ್ಲಿ ಪಾರಿಭಾಷಿಕ ಪದಗಳನ್ನು ಸೃಷ್ಟಿಮಾಡಿಕೊಳ್ಳುವ ಅನಿವಾರ‍್ಯತೆ ದೊಡ್ಡ ಸವಾಲು. ದೃಶ್ಯಮಾಧ್ಯಮದಲ್ಲಿರುವ ಅಭಿನಯವನ್ನು ಅಕ್ಷರ ರೂಪದಲ್ಲಿ ದಾಖಲಿಸುವಾಗ ಹೊಸ ಶಬ್ದಗಳನ್ನು ಸೃಷ್ಟಿ ಮಾಡಿಕೊಳ್ಳಬೇಕು. ನಟ ಕೇಂದ್ರಿತ ಸಂಶೋಧನಾ ಅಧ್ಯಯನ ಆರಾಧನೆ ಆಗದಂತೆ ಎಚ್ಚರವಹಿಸಬೇಕು ಎಂದರು.

ಇದನ್ನೂ ಓದಿ :ಎರಡು ವರ್ಷದ ಬಳಿಕ ಕೆಳದಿಯ ಕೆರೆಯಲ್ಲಿ ಮೀನು ಶಿಕಾರಿ : ಗಮನ ಸೆಳೆದ ಕಾಟ್ಲ ಮೀನು

ಕಾರ‍್ಯಕ್ರಮದ ಸಮನ್ವಯಕಾರ ಡಾ. ಆನಂದರಾಮ ಉಪಾಧ್ಯ ಮಾತನಾಡಿ, ಯಕ್ಷವಾಹಿನಿಯ ಮೂಲಕ 270 ಯಕ್ಷಗಾನ ಪ್ರಸಂಗಗಳ ಡಿಜಟಲೀಕರಣ ಮಾಡಲಾಗಿದೆ. ಯಕ್ಷಗಾನ ಕೃತಿ ಸಂಗ್ರಹ ಕೋಶ ಎಂಬ ಆಪ್ ಮೂಲಕ 1750 ಕ್ಕೂ ಹೆಚ್ಚು ಯಕ್ಷಗಾನ ಪ್ರಸಂಗಗಳನ್ನು ಅಳವಡಿಸಲಾಗಿದೆ. ಮಟ್ಟು ಕೋಶದ ಮೂಲಕ 150 ಕ್ಕೂ ಹೆಚ್ಚು ಯಕ್ಷಗಾನ ಮಟ್ಟುಗಳ ದಾಖಲೀಕರಣ ಮಾಡಲಾಗಿದೆ ಎಂದರು.

ನಟರಾಜ ಉಪಾಧ್ಯ ಸ್ವಾಗತಿಸಿದರು. ರವಿ ಮಡೋಡಿ, ಡಿ.ಎಸ್. ಶ್ರೀಧರ್, ಮೃತ್ಯುಂಜಯ, ಪ್ರಕಾಶ್ ಹೆಗಡೆ ಮುಂತಾದವರು ಸಂವಾದದಲ್ಲಿ ಭಾಗವಹಿಸಿದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.