ಯೋಗಿ ವೇಮನ ಭಾರತೀಯ ತತ್ವಜ್ಞಾನಿ
Team Udayavani, Jan 20, 2021, 7:09 PM IST
ಶಿವಮೊಗ್ಗ: ಯೋಗ, ಬುದ್ಧಿವಂತಿಕೆ ಮತ್ತು ನೈತಿಕತೆ ವಿಷಯಗಳನ್ನು ಹೆಚ್ಚಾಗಿ ಪ್ರತಿಪಾದಿಸಿದ ಯೋಗಿ ವೇಮನ ಭಾರತೀಯ ತತ್ವಜ್ಞಾನಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ಇದನ್ನೂ ಓದಿ:‘ಬಂಗಾಳದ ದೇಶದ್ರೋಹಿಗಳಿಗೆ ಗುಂಡಿಕ್ಕಿ ಕೊಲ್ಲಿ’ ಘೋಷಣೆ: ಕಳಂಕದಿಂದ ಪಾರಾಗಲು ಟಿಎಂಸಿ ಯತ್ನ
ಮಂಗಳವಾರ ನಗರದ ಕುವೆಂಪು ರಂಗಮಂದಿರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಹಮ್ಮಿಕೊಂಡಿದ್ದ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮಹಾನಗರ ಪಾಲಿಕೆ ಮೇಯರ್ ಸುವರ್ಣ ಶಂಕರ್, ಉಪ ಮೇಯರ್ ಸುರೇಖಾ ಮುರುಳೀಧರ್, ಅಪರ ಜಿಲ್ಲಾ ಧಿಕಾರಿ ಜಿ. ಅನುರಾಧಾ, ಆರ್ಯವೈಶ್ಯ ನಿಗಮದ ಅಧ್ಯಕ್ಷ ಡಿ.ಎಸ್. ಅರುಣ್ಕುಮಾರ್, ಜಿಲ್ಲಾ ರೆಡ್ಡಿ ಸಮಾಜದ ಅಧ್ಯಕ್ಷ ಭೀಮಾರೆಡ್ಡಿ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು