ಬಾನಂಗಣದಲಿ ನೆರಳು-ಬೆಳಕು ಚಮತ್ಕಾರ

ಗ್ರಹಣ ದೋಷ ಪರಿಹಾರಕ್ಕೆ ಹೋಮ-ಹವನಅಂಗಡಿ ಮುಂಗಟ್ಟುಗಳು ಅಘೋಷಿತ ಬಂದ್‌

Team Udayavani, Dec 27, 2019, 12:46 PM IST

27-December-12

ಶಿವಮೊಗ್ಗ: ವರ್ಷದ ಕೊನೆಯಲ್ಲಿ, ಅದೂ 9 ವರ್ಷಗಳ ಬಳಿಕ, ಸಂಭವಿಸುತ್ತಿರುವ ಅಪರೂಪದ, ಬಾನಂಗಣದ ಚಮತ್ಕಾರದ ನೆರಳು, ಬೆಳಕಿನ ಕಂಕಣ ಸೂರ್ಯಗ್ರಹಣವನ್ನು ಜಿಲ್ಲೆಯ ಜನರು ಕಣ್ತುಂಬಿಕೊಂಡರು.

ಗ್ರಹಣಕ್ಕೆ ಶಿವಮೊಗ್ಗದಲ್ಲಿ ಜನರ ಓಡಾಟ, ಅಂಗಡಿ ಮುಂಗಟ್ಟುಗಳ ವಹಿವಾಟು, ಶಾಲೆಗಳಿಗೆ ರಜೆ ಘೋಷಣೆ, ಹೀಗೆ ಎಲ್ಲಾ ವ್ಯವಹಾರಗಳಿಗೆ ಅಘೋಷಿತ ಬಂದ್‌ ವಾತಾವರಣ ನಿರ್ಮಾಣವಾಗಿತ್ತು. ಗ್ರಹಣಕ್ಕಾಗಿ ದೇಗುಲಗಳು ಸಹ ಮುಚ್ಚಿತ್ತು. ಗ್ರಹಣ ಬಿಟ್ಟ ನಂತರ ದೇವಸ್ಥಾನಗಳು ತೆರೆದು ಶುದ್ಧಗೊಳಿಸಿ ನಂತರ ಪೂಜೆ ಪುನಸ್ಕಾರಗಳು ನಡೆದವು.

ಸೂರ್ಯ ಗ್ರಹಣದ ವೀಕ್ಷಣೆಗಾಗಿ ನಗರದ ಎನ್‌ ಇಎಸ್‌ ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಸನ್‌ ಗ್ಲಾಸಸ್‌ ಧರಿಸಿ ಕಂಕಣ ಗ್ರಹಣವನ್ನು ನಗರದ ನಾಗರಿಕರು ಕಣ್ಣು ತುಂಬಿಸಿಕೊಂಡರು.

ಶಾಲೆ ಬಂದ್‌: ಜಿಲ್ಲೆಯ ಬಹುತೇಕ ಶಾಲೆಗಳು ಮಧ್ಯಾಹ್ನದ ನಂತರ ಆರಂಭಗೊಂಡವು. ಕೆಲವು ಶಾಲೆಗಳು ಮೊದಲೇ ರಜೆ ಘೋಷಣೆ ಮಾಡಿದ್ದರು. ಬಹುತೇಕ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಿರಲಿಲ್ಲ. ಹೀಗಾಗಿ ಶಾಲೆಗಳು ಬಿಕೋ ಎನ್ನುತ್ತಿದ್ದವು. ಪ್ರತಿಷ್ಠಿತ ಕಾಲೇಜುಗಳು ಗ್ರಹಣ ವೀಕ್ಷಣೆಗೆ ಅವಕಾಶ ಮಾಡಿದ್ದವು. ಎಕ್ಸರೇ, ಸನ್‌ ಗ್ಲಾಸ್‌, ವಿಶೇಷ ಕನ್ನಡಕ ಧರಿಸಿ ವಿದ್ಯಾರ್ಥಿಗಳು ಗ್ರಹಣ ವೀಕ್ಷಣೆ ಮಾಡಿದರು.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.