ಭಾಷೆ ಬದುಕಿಗೆ ಪೂರಕ- ಪ್ರೇರಕ: ಲೀಲಾದೇವಿ ಪ್ರಸಾದ್‌

ಮಾತೃಭಾಷೆಯ ಜೊತೆ ಉಳಿದ ಭಾಷೆಗಳನ್ನೂ ಗೌರವಿಸಿ

Team Udayavani, Jun 9, 2019, 12:33 PM IST

09-June-18

ಶಿವಮೊಗ್ಗ: ಹಿಂದಿ ಸಾಹಿತ್ಯ ಪೂರ್ಣಿಮಾ ಕಾರ್ಯಕ್ರಮವನ್ನು ಲೀಲಾದೇವಿ ಆರ್‌. ಪ್ರಸಾದ್‌ ಉದ್ಘಾಟಿಸಿದರು.

ಶಿವಮೊಗ್ಗ: ಯಾವುದೇ ಭಾಷೆಯನ್ನು ದ್ವೇಷಿಸಬಾರದು ಮತ್ತು ಸಂಕುಚಿತ ಭಾವನೆಯನ್ನು ತೋರಬಾರದು ಎಂದು ಮಾಜಿ ಸಚಿವೆ ಲೀಲಾದೇವಿ ಆರ್‌. ಪ್ರಸಾದ್‌ ಹೇಳಿದರು.

ಶನಿವಾರ ಜಿಲ್ಲಾ ಸರ್ಕಾರಿ ನೌಕರರ ಭವನದಲ್ಲಿ ರಾಜ್ಯಭಾಷಾ ಸಂಘರ್ಷ ಸಮಿತಿ ಶಿವಮೊಗ್ಗ ಶಾಖೆ ವತಿಯಿಂದ ಆಯೋಜಿಸಿದ್ದ ಹಿಂದಿ ಸಾಹಿತ್ಯ ಪೂರ್ಣಿಮಾ ಸಮಾರಂಭ, ಊಸರವಳ್ಳಿ ಪುಸ್ತಕ ಬಿಡುಗಡೆ, ಕಾವ್ಯಗೋಷ್ಠಿ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ಭಾಷೆ ಎಂಬುದು ನಮ್ಮ ಬದುಕಿಗೆ ಪೂರಕ ಮತ್ತು ಪ್ರೇರಕ. ಆದರೆ ಭಾರತದಲ್ಲಿ ಭಾಷೆಗೆ ಸಂಬಂಧಿಸಿದಂತೆ ದ್ವೇಷಗಳು ಹುಟ್ಟಿಕೊಳ್ಳುತ್ತಿರುವುದು ಅಪಾಯ ಮತ್ತು ವಿಪರ್ಯಾಸವಾಗಿದೆ. ಯಾವುದೇ ಭಾಷೆಯು ನಮ್ಮ ಬುದ್ಧಿಶಕ್ತಿ ಮತ್ತು ವಿವೇಕವನ್ನು ವಿಸ್ತರಿಸಬೇಕೇ ಹೊರತು ದ್ವೇಷಕ್ಕಾಗಿ ಅಲ್ಲ. ಮಾತೃಭಾಷೆಯ ಜೊತೆಗೆ ಉಳಿದೆಲ್ಲ ಭಾಷೆಗಳಿಗೆ ಗೌರವ ಕೊಡಬೇಕು. ಸಾಧ್ಯವಾದರೆ ಅವುಗಳನ್ನು ಕಲಿಸಬೇಕು ಎಂದರು.

ಭಾರತದ ಉದ್ದಗಲಕ್ಕೂ ಇರುವ ಭಾಷೆಗಳು ಸಾಮರಸ್ಯ ಸಂಪರ್ಕದ ಕೊಂಡಿಗಳಾಗಿವೆ. ಇದು ಐಕ್ಯತೆಯ ಸಂಕೇತ ಮತ್ತು ವ್ಯಕ್ತಿತ್ವ ರೂಪಿಸಲು ಸಹಾಯಕವಾಗುತ್ತದೆ. ಇದರಲ್ಲಿ ಹಿಂದಿ ಕೂಡ ಒಂದು ಸರಳ ಸುಂದರ ಭಾಷೆಯಾಗಿದೆ. ಹಿಂದಿ ಭಾಷೆ ಬಗ್ಗೆ ಉದಾಸೀನ ಮಾಡಬಾರದು. ಅದು ರಾಷೀr್ರಯ ಭಾಷೆಯಾಗಿದೆ ಎಂದರು.

ಕನ್ನಡ ಪ್ರೇಮಿ ಮತ್ತು ಕನ್ನಡತಿಯಾದ ನಾನು ಹಿಂದಿ ಭಾಷೆಯ ಕಾರ್ಯಕ್ರಮದಲ್ಲಿ ಹಿಂದಿಯಲ್ಲಿ ಮಾತನಾಡಿದರೆ ಕಲ್ಲು ತೆಗೆದುಕೊಂಡು ಹೊಡೆಯುತ್ತಾರೆ. ಇದು ಎಷ್ಟರ ಮಟ್ಟಿಗೆ ಸರಿ. ಅದರಲ್ಲೂ ಹಿಂದಿ ಭಾಷೆಯನ್ನು ವಾಪಸ್‌ ಪಡೆಯಬೇಕೆಂಬ ಚಳವಳಿಗಳು ನಡೆಯುತ್ತಿವೆ. ಇದು ನಿಜಕ್ಕೂ ವಿಷಾದನೀಯ. ಯಾವುದೇ ಚಳವಳಿಗಳು ಮನುಷ್ಯನನ್ನು ಮನುಷ್ಯನನ್ನಾಗಿಸಲು ಇರಬೇಕೇ ಹೊರತು. ದ್ವೇಷಕ್ಕಾಗಿ ಅಲ್ಲ ಎಂದರು.

ಕಾರ್ಯಕ್ರಮದಲ್ಲಿ ಹಿಂದಿ ಕಥಾಸಂಕಲನ ಗಿರಗಿಟ್ ಕೃತಿಯನ್ನು ಕನ್ನಡಕ್ಕೆ ಅನುವಾದಿಸಿದ ಊಸರವಳ್ಳಿ ಪುಸ್ತಕವನ್ನು ಲಖ್ನೋದ ಜಿಲ್ಲಾ ರಕ್ಷಣಾಧಿಕಾರಿ ಡಾ| ಅಖೀಲೇಶ್‌ ನಿಗಂ ಬಿಡುಗಡೆ ಮಾಡಿದರು. ಜಿಲ್ಲಾ ಶಾಖೆಯ ಅಧ್ಯಕ್ಷೆ ಡಾ| ಜಿ.ಎಸ್‌. ಸರೋಜ ಪ್ರಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಪ್ರಮುಖರಾದ ಡಾ| ಎನ್‌. ಸಿದ್ದಯ್ಯ, ಜಿ.ವಿ. ನಾಗರತ್ನಮ್ಮ, ಜಯಸಿಂಹ, ಅಕ್ತಾರ್‌, ಓಂಕಾರಪ್ಪ, ಕವಿತಾ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.