ಮೋದಿಮತ್ತೆ ಪಿಎಂ ಆಗೋದು ನಿಶ್ಚಿತ

ಪುಲ್ವಾಮಾ ದಾಳಿ ಬಗ್ಗೆ ಗೊತ್ತಿದ್ದರೂ ಕುಮಾರಸ್ವಾಮಿ ತಿಳಿಸದೇ ಇದ್ದುದು ಸರಿಯಲ್ಲ: ಬಿಎಸ್‌ವೈ

Team Udayavani, Apr 18, 2019, 12:11 PM IST

18-April-10

ಶಿಕಾರಿಪುರ: ಬಿಜೆಪಿ ವತಿಯಿಂದ ಏರ್ಪಡಿಸಿದ್ದ ವಿಜಯ ಸಂಕಲ್ಪ ಕಾರ್ಯಕ್ರಮ ಉದ್ಘಾಟಿಸಿ ಯಡಿಯೂರಪ್ಪ ಮಾತನಾಡಿದರು.

ಶಿಕಾರಿಪುರ: ನರೇಂದ್ರ ಮೋದಿ ಅವರು ಅಧಿಕಾರ ವಹಿಕೊಂಡ ಸಮಯದಿಂದ ನಮ್ಮ ಭಾರತದ ಸಾಲ 54 ಲಕ್ಷ ಕೋಟಿ ಇತ್ತು. ಅವರ ಪ್ರಾಮಾಣಿಕತೆ ಹಾಗೂ ಉತ್ತಮ ಆಡಳಿತದಿಂದ ಇಂದು ನಾವು ಬೇರೆ ದೇಶಕ್ಕೆ ಸಾಲ ನೀಡುವ ಸ್ಥಿತಿಗೆ ಬಂದಿದೆ. ಮೋದಿ ಅವರು ವಿಶ್ವದ ನಾಯಕರಾಗಬೇಕೆಂದು ದೇಶದ ಜನ ಬಯಸುತ್ತಿದ್ದಾರೆ. ಈ ಬಾರಿ 300 ಕ್ಕೂ ಹೆಚ್ಚು ಸ್ಥಾನ ಗಳಿಸಿ ಮತ್ತೆ ಪ್ರಧಾನಿಯಾಗುವು ನಿಶ್ಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

ಪಟ್ಟಣದ ಹಳೆ ಸಂತೆ ಮೈದಾನದಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ವಿಜಯ ಸಂಕಲ್ಪ ಕಾರ್ಯಕ್ರಮ ಉದ್ಘಾಟಿಸಿ ಅವರು
ಮಾತನಾಡಿದರು.

ಮುಖ್ಯಮಂತ್ರಿ ಕುಮಾರಸ್ವಾಮಿ ಪುಲ್ವಾಮಾ ದಾಳಿ ನನಗೆ ಎರಡು ವರ್ಷದ ಹಿಂದೆ ಗೊತ್ತಿದೆ ಎಂದರು. ಇದನ್ನು ರಾಷ್ಟ್ರಕ್ಕೆ ಏಕೆ ತಿಳಿಸಲಿಲ್ಲ. ನೀವು ದೇಶದ ಮೇಲೆ ಇಟ್ಟಿರುವ ಅಭಿಮಾನ ಎಂತದ್ದು ಎಂದು ದೇಶದ ಜನರಿಗೆ ಗೊತ್ತಾಗಿದೆ. ರಾಜ್ಯದ ಗೌಪ್ಯತೆ ಕಾಪಾಡುವುದಾಗಿ ಹೇಳಿ ಪ್ರಮಾಣ ವಚನ ಸ್ವೀಕರಿಸಿದ ನೀವು ಐಟಿ ದಾಳಿಯಾಗುತ್ತದೆ ಎಂದು ನಿಮ್ಮವರನ್ನು ರಕ್ಷಿಸಿದ್ದೀರಿ. ಮಂಡ್ಯದಲ್ಲಿ ನಿಮ್ಮ ಪುತ್ರನ ಗೆಲುವಿಗೋಸ್ಕರ ರಾಜ್ಯದ ಜನರನ್ನು ನಿರ್ಲಕ್ಷಿಸುತ್ತಿದ್ದೀರಿ. ಐಟಿ ಕಚೇರಿ ಮುಂದೆ ಮುಖ್ಯಮಂತ್ರಿ ಸತ್ಯಾಗ್ರಹ ಮಾಡುತ್ತಾರೆ. ಇಂತಹ ಕೆಟ್ಟ ಸಂಸ್ಕೃತಿ ಇರುವ ನಿಮಗೆ
ಮುಖ್ಯಮಂತ್ರಿಯಾಗಿರುವುದಕ್ಕೆ ಯೋಗ್ಯತೆ ಇಲ್ಲ ಎಂದರು.

ನಮ್ಮ ದೇಶ ಕಾದು ನಮ್ಮನ್ನು ರಕ್ಷಣೆ ಮಾಡುವ ವೀರಯೋಧರನ್ನು ಬಡತನದಿಂದ ಎರಡು ಹೊತ್ತು ಊಟಕ್ಕೆ ಸೇನೆ ಸೇರುತ್ತಾರೆಂದು ಹೇಳುವ ನೀವು ಒಮ್ಮೆ ಯೋಚಿಸಿ ಮಾತನಾಡಬೇಕು. ರಾಜ್ಯದಲ್ಲಿ ನಮ್ಮ ಪಕ್ಷ ಕನಿಷ್ಟ 22 ಸೀಟು ಗೆಲ್ಲುವುದು. ಖಚಿತ. ನಿಮ್ಮ ತಂದೆಯವರಾದ ದೇವೇಗೌಡ್ರು ತುಮಕೂರಿನಲ್ಲಿ ಸೋಲುತ್ತಾರೆ. ಪ್ರಧಾನಿ ಮೋದಿ ಅವರ ಕನಸಿನಂತೆ ರಾಷ್ಟ್ರದ ನದಿಗಳ ಜೋಡಣೆ ಮಾಡಲಾಗುವುದು. ಎಂದರು.

ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ ಮಾತನಾಡಿ, ವಿರೋಧಪಕ್ಷಗಳು ಮೋದಿ ಹೆಸರಿನಲ್ಲಿ ಮತಯಾಚನೆ ಮಾಡುತ್ತಿದ್ದಾರೆ ಎಂದು ಆರೋಪಿಸುತ್ತಾರೆ. ಮೋದಿ ಮಾಡಿದ
ದೇಶದ ಅಭಿವೃದ್ಧಿಯನ್ನು ಕಂಡ ದೇಶದ ಜನ ಮೋದಿಯವರನ್ನು
ನಂಬಿದ್ದಾರೆ. ದೇಶವನ್ನು ಸಮರ್ಥವಾಗಿ ಮನ್ನೆಡಸುವ ಏಕೈಕ ನಾಯಕ ಮೋದಿ ಎಂದರು.

ಅಭ್ಯರ್ಥಿ ಬಿ.ವೈ. ರಾಘವೇಂದ್ರ ಮಾತನಾಡಿದರು. ಶಾಸಕರಾದ ಕುಮಾರ ಬಂಗಾರಪ್ಪ, ಎಂ.ಪಿ.ರೇಣುಕಾಚಾರ್ಯ, ಅಶೋಕ ನಾಯ್ಕ, ಬಸವರಾಜ ಬೊಮ್ಮಾಯಿ, ಆರಗ ಜ್ಞಾನೇಂದ್ರ, ರುದ್ರೇಗೌಡ, ಭಾರತಿ ಶೆಟ್ಟಿ, ತಾರಾ ಅನುರಾಧಾ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.