ಮಲೆನಾಡಲ್ಲಿ ಹೊಸ ದಾಖಲೆ

ಶಿವಮೊಗ್ಗ ಜಿಲ್ಲೆಯಲ್ಲಿ 67 ವರ್ಷದ ಬಳಿಕ ಶೇ. 75 ಮತದಾನ

Team Udayavani, Apr 25, 2019, 3:58 PM IST

25-April-18

ಶಿವಮೊಗ್ಗ: ಲೋಕಸಭೆ ಚುನಾವಣೆ ಮತಗಳು ಮತಯಂತ್ರದಲ್ಲಿ ಭದ್ರವಾಗಿದ್ದು, ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ಮತ ಯಂತ್ರಗಳನ್ನು ಭದ್ರವಾಗಿ ಇಡಲಾಗಿದೆ. ಮೇ 23ರಂದು ಮತ ಎಣಿಕೆ ನಡೆಯಲಿದೆ.

ಶಿವಮೊಗ್ಗ: ಲೋಕಸಭೆ ಚುನಾವಣೆಯಲ್ಲಿ ಈ ಬಾರಿ ಮತದಾರರು ಹೆಚ್ಚಿನ ಉತ್ಸಾಹ ತೋರಿದಂತಿಲ್ಲ. ಉತ್ತರ ಕರ್ನಾಟಕ ಭಾಗದಲ್ಲಿ ಮತದಾನ ನೀರಸವಾಗಿದ್ದರೆ, ದಕ್ಷಿಣ ಕರ್ನಾಟಕ ಉತ್ತಮವಾಗಿದೆ, ಮಧ್ಯ ಕರ್ನಾಟಕದಲ್ಲಿ ಅತ್ಯುತ್ತಮವಾಗಿದೆ. ಮಧ್ಯ ಕರ್ನಾಟಕದ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗದ ಮತದಾನ ಪ್ರಮಾಣವೇ ಇದಕ್ಕೆ ಸಾಕ್ಷಿ.

ರಾಜ್ಯದಲ್ಲಿ ಎರಡನೇ ಹಂತದಲ್ಲಿ ನಡೆದ 14 ಕ್ಷೇತ್ರಗಳ ಚುನಾವಣೆಯಲ್ಲಿ ಶಿವಮೊಗ್ಗ ನಂ. 1 ಸ್ಥಾನ ಅಲಂಕರಿಸಿದೆ. ಈ ಮೂಲಕ ಸ್ವತಂತ್ರ ಭಾರತದಲ್ಲಿ ಮೊಟ್ಟ ಮೊದಲ ಸಾರ್ವತ್ರಿಕ ಚುನಾವಣೆಯ ದಾಖಲೆಯನ್ನು ಬ್ರೇಕ್‌ ಮಾಡಿದೆ. 1952ರಲ್ಲಿ ನಡೆದ ಮೊದಲ ಚುನಾವಣೆಯಲ್ಲಿ ಶಿವಮೊಗ್ಗದ ಜನರು ಅತ್ಯುತ್ಸಾಹದಿಂದ ಪಾಲ್ಗೊಂಡಿದ್ದರು. ಆಗ ಮತದಾನದ ಪ್ರಮಾಣ ಶೇ.75ರಷ್ಟಾಗಿತ್ತು. ಈ ದಾಖಲೆಯನ್ನು 67 ವರ್ಷಗಳ ಬಳಿಕ ಹಿಂದಿಕ್ಕಿದೆ. ಇದೇ ಮೊದಲ ಬಾರಿಗೆ ಶೇ. 76.46ರಷ್ಟು ಮತದಾನ ದಾಖಲಾಗುವ ಮೂಲಕ ಇತಿಹಾಸದ ಪುಟ ಸೇರಿದೆ.

ಸ್ವತಂತ್ರ ಭಾರತ ಕಂಡ ಮೊದಲ ಚುನಾವಣೆಯಲ್ಲಿ ದಾಖಲೆ ನಿರ್ಮಿಸಿದ್ದ ಕ್ಷೇತ್ರ, 1975ರಲ್ಲಿ ನಡೆದ ಎರಡನೇ ಚುನಾವಣೆಯಲ್ಲಿ ಅತಿ ಕಡಿಮೆ ಶೇ.53.89ರಷ್ಟು ಮತದಾನವಾಗುವ ಮೂಲಕ ಅಪವಾದಕ್ಕೆ ಕಾರಣವಾಗಿತ್ತು. ವಿಶೇಷವೆಂದರೆ, ಅದಾದ ಬಳಿಕ 2019ರ ವರೆಗೆ ಅಷ್ಟು ಕಡಿಮೆ ಮತದಾನವಾಗಿಯೇ ಇಲ್ಲ. ನಂತರ ಎದುರಾದ ಎಲ್ಲ ಚುನಾವಣೆಗಳಲ್ಲಿ ಶೇ.75ರೊಳಗೆ ಮತ ಚಲಾವಣೆಯಾಗಿದೆ. ಬಳಿಕ ಈಗಿನ ಸ್ಥಿತಿ ಉತ್ತಮ ಸಂಕೇತ ತೋರಿಸಿದೆ.

ಈ ಬಾರಿಯೂ ಕೈಕೊಟ್ಟ ಸಿಟಿ: ಮತದಾನದಲ್ಲಿ ನಂ.1 ಮಾಡೋಣ ಎಂಬ ಜಿಲ್ಲಾಡಳಿದ ಘೋಷವಾಕ್ಯಕ್ಕೆ ನಗರ ಪ್ರದೇಶಗಳೇ ಹಿನ್ನಡೆ ನೀಡಿವೆ. ಶಿವಮೊಗ್ಗ ನಗರ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದರೂ ಫಲ ನೀಡಿಲ್ಲ. ಇಲ್ಲಿ 2014(ಸಾರ್ವತ್ರಿಕ), 2018(ಉಪ ಚುನಾವಣೆ)ರಲ್ಲಿ ಕ್ರಮವಾಗಿ 1,50,399 (ಶೇ.64.58) ಮತ್ತು 2,56,062 (ಶೇ.51.45)ಜನ ಮತದಾನ ಮಾಡಿದ್ದರು. ಹೀಗಾಗಿ, ಈ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಲಾಗಿತ್ತು. ಈ ಸಲ ನಗರದಲ್ಲಿ ಶೇ.67.55ರಷ್ಟು ಮತದಾನವಾಗಿದೆ. ಕಳೆದ ಚುನಾವಣೆಗಿಂತ ಉತ್ತಮ ಬೆಳವಣಿಗೆ ಕಂಡು ಬಂದಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮತದಾನವಾಗಿಲ್ಲ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.