ರಂಗಕಲೆಯಿಂದ ಆತ್ಮ ಶಕ್ತಿ

ರಂಗಾಸಕ್ತಿ ಬೆಳೆಸಿಕೊಳ್ಳಲು ಯುವಕರಿಗೆ ರಂಗ ನಿರ್ದೇಶಕ ರಘುನಂದನ್‌ ಕರೆ

Team Udayavani, Oct 12, 2019, 6:16 PM IST

11-October-23

ಶಿವಮೊಗ್ಗ: ರಂಗಕಲೆ ಮನುಷ್ಯನಿಗೆ ಬೇಕಾದ ಆತ್ಮಶಕ್ತಿಯನ್ನು ತಂದುಕೊಡುತ್ತದೆ ಎಂದು ಹಿರಿಯ ರಂಗ ನಿರ್ದೇಶಕ ರಘುನಂದನ್‌
ಅಭಿಪ್ರಾಯಪಟ್ಟರು.

ನಗರದ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ರಂಗ ಕಮ್ಮಟ ಹಾಗೂ ನಾಟಕ ಪ್ರದರ್ಶನ ಕಾರ್ಯಕ್ರಮಕ್ಕೆ ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಇಂದಿನ ಯುವಕರು ರಂಗಾಸಕ್ತಿಯನ್ನು ಬೆಳೆಸಿಕೊಳ್ಳುವ ಅವಶ್ಯಕತೆ ಇದೆ. ರಂಗ ಕ್ಷೇತ್ರ ಯುವಕರಿಗೆ ಬೇಕಾದಂತಹ ಎಲ್ಲಾ ಜ್ಞಾನವನ್ನು ಕಲಿಸಿಕೊಡುತ್ತದೆ. ಈ ಹಿನ್ನೆಲೆಯಲ್ಲಿ ಯುವ ಸಮೂಹ ರಂಗ ಕ್ಷೇತ್ರದ ಕಡೆ ಹೆಚ್ಚಿನ ಒಲವು ತೋರಬೇಕೆಂದು ಕರೆ ನೀಡಿದರು.

ರಂಗಕ್ಷೇತ್ರ ಒಂದು ರೀತಿ ಸಮುದ್ರವಿದ್ದಂತೆ. ಸಾಕಷ್ಟು ವಿಷಯಗಳು ಇಲ್ಲಿಂದ ದೊರಕುತ್ತವೆ. ಮನುಷ್ಯ ಸ್ವಾಭಿಮಾನದಿಂದ ಮತ್ತು ಆತ್ಮಾಭಿಮಾನದಿಂದ ಬದುಕುವುದನ್ನು ಈ ಕ್ಷೇತ್ರ ಕಲಿಸಿಕೊಡುತ್ತದೆ ಎಂದರು.

ಭಾಸ್ಕರ್‌ ಟಿ.ಪಿ. ಮಾತನಾಡಿ, ರಂಗ ಕಲೆ ಪ್ರತಿಯೊಬ್ಬ ಮನುಷ್ಯನಿಗೆ
ಉತ್ತಮ ಸಂಸ್ಕಾರ ನೀಡುತ್ತದೆ. ಇತ್ತೀಚಿನ ದಿನಗಳಲ್ಲಿ ಕೇವಲ ಅಂಕ ಆಧಾರಿತ ಶಿಕ್ಷಣಕ್ಕೆ ಹೆಚ್ಚಿನ ಒಲವು ವ್ಯಕ್ತವಾಗುತ್ತಿದೆ. ಆದರೆ ಪಠ್ಯೇತರ ಚಟುವಟಿಕೆಗಳ ಕಡೆ ಆಸಕ್ತಿ ಕಡಿಮೆಯಾಗುತ್ತಿರುವುದು ವಿಷಾದನೀಯ ಎಂದರು. ರಂಗಕ್ಷೇತ್ರ ಯುವ ಸಮೂಹಕ್ಕೆ ಬದುಕುವ ಹಾಗೂ ಜೀವನದ ಕೌಶಲ್ಯಗಳನ್ನು ಕಲಿಸಿಕೊಡುತ್ತದೆ. ಈ ಹಿನ್ನೆಲೆಯಲ್ಲಿ ಯುವಕರು ರಂಗಕ್ಷೇತ್ರದತ್ತ ಒಲವು ತೋರಿಸಬೇಕಾಗಿದೆ. ಅವರನ್ನು ಈ ಕ್ಷೇತ್ರಕ್ಕೆ ಆಕರ್ಷಿಸುವ ನಿಟ್ಟಿನಲ್ಲಿ ಅವರುಗಳಿಗೆ ಒಂದಿಷ್ಟು ಮಾಹಿತಿ ನೀಡುವ ಅವಶ್ಯಕತೆ ಇದೆ ಎಂದರು.

ಸಮಾರಂಭದಲ್ಲಿ ರಂಗ ಬೆಳಕಿನ ಕೊಟ್ರಪ್ಪ ಜಿ. ಹಿರೇಮಾಗಡಿ, ಭಾಷಾ ಶಾಸ್ತ್ರ ವಿಭಾಗದ ಡಾ| ಮೇಟಿ ಮಲ್ಲಿಕಾರ್ಜುನ್‌ ಮತ್ತಿತರರು ಇದ್ದರು. ಪ್ರಾಂಶುಪಾಲ ಡಾ| ಕೆ.ಬಿ. ಧನಂಜಯ ಅಧ್ಯಕ್ಷತೆ ವಹಿಸಿದ್ದರು.

ಟಾಪ್ ನ್ಯೂಸ್

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.